Team India; ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಬಗ್ಗೆ ಮಹತ್ವದ ಮಾಹಿತಿ ನೀಡಿದ ಜಯ್ ಶಾ


Team Udayavani, Jul 28, 2023, 4:01 PM IST

Jay Shah gave major update about Jasprit Bumrah’s fitness

ಮುಂಬೈ: ತವರಿನ ವಿಶ್ವಕಪ್ ಗೆ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾಗೆ ಮಹತ್ವದ ಆಟಗಾರರ ಫಿಟ್ನೆಸ್ ನದ್ದೇ ಸಮಸ್ಯೆಯಾಗಿದೆ. ಪ್ರಮುಖ ಆಟಗಾರರಾದ ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ ಮತ್ತು ಕೆಎಲ್ ರಾಹುಲ್ ಅವರು ಗಾಯಗೊಂಡಿದ್ದು, ಹಲವು ಸಮಯದಿಂದ ತಂಡಕ್ಕೆ ಲಭ್ಯವಾಗುತ್ತಿಲ್ಲ.

ಇದೀಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ವೇಗಿ ಜಸ್ಪ್ರಿತ್ ಬುಮ್ರಾ ಅವರ ಬಗ್ಗೆ ಮಹತ್ವದ ಅಪ್ಡೇಟ್ ಕೊಟ್ಟಿದ್ದಾರೆ. ಬುಮ್ರಾ ಅವರು ಸಂಪೂರ್ಣ ಫಿಟ್ ಆಗಿದ್ದು, ಮುಂದಿನ ಐರ್ಲೆಂಡ್ ಸರಣಿಗೆ ಆಯ್ಕೆಯಾಗಲಿದ್ದಾರೆ ಎಂದಿದ್ದಾರೆ.

ಜಸ್ಪ್ರೀತ್ ಬುಮ್ರಾ ಅವರು ಬೆನ್ನು ನೋವಿನ ಕಾರಣದಿಂದ ಹಲವು ಸಮಯದಿಂದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಸಂಪೂರ್ಣ ವೇಗದಲ್ಲಿ ಬೌಲಿಂಗ್ ಮಾಡುವ ಬಗ್ಗೆ ಕೆಲ ದಿನಗಳ ಹಿಂದೆ ಬಿಸಿಸಿಐ ಮಾಹಿತಿ ನೀಡಿತ್ತು.

ಇದನ್ನೂ ಓದಿ:Bantwala: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನ; ಇಬ್ಬರ ಬಂಧನ

ಭಾರತ ತಂಡವು ಐರ್ಲೆಂಡ್ ವಿರುದ್ಧ ಐರ್ಲೆಂಡ್ ನಲ್ಲಿ ಮೂರು ಟಿ20 ಪಂದ್ಯಗಳ ಸರಣಿ ಆಡಲಿದೆ. ಈ ಮೂರು ಪಂದ್ಯಗಳು ಆಗಸ್ಟ್ 18, 20 ಮತ್ತು 23ರಂದು ಡಬ್ಲಿನ್ ನಲ್ಲಿ ನಡೆಯಲಿದೆ.

ಭಾರತ ತಂಡವು ಸದ್ಯ ವೆಸ್ಟ್ ಇಂಡೀಸ್ ನಲ್ಲಿ ಏಕದಿನ ಸರಣಿ ಆಡುತ್ತಿದೆ. ಇದಾದ ಬಳಿಕ ಐದು ಟಿ20 ಪಂದ್ಯಗಳು ನಡೆಯಲಿದೆ. ಇದರ ಬಳಿಕ ಭಾರತ ತಂಡವು ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇದಕ್ಕೆ ಇನ್ನೂ ತಂಡ ಪ್ರಕಟಿಸಿಲ್ಲ.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.