ಜೂಲನ್‌ ಗೋಸ್ವಾಮಿ: 10,000 ಎಸೆತಗಳನ್ನಿಕ್ಕಿದ ವಿಶ್ವದ ಮೊದಲ ಬೌಲರ್‌ 


Team Udayavani, Sep 26, 2022, 8:15 AM IST

ಜೂಲನ್‌ ಗೋಸ್ವಾಮಿ: 10,000 ಎಸೆತಗಳನ್ನಿಕ್ಕಿದ ವಿಶ್ವದ ಮೊದಲ ಬೌಲರ್‌ 

ಲಂಡನ್‌: ಶನಿವಾರ ಐತಿಹಾಸಿಕ ಲಾರ್ಡ್ಸ್‌ ನಲ್ಲಿ ತನ್ನ ಯಶಸ್ವಿ ಹಾಗೂ ವರ್ಣರಂಜಿತ ಕ್ರಿಕೆಟ್‌ ಬದುಕಿಗೆ ತೆರೆ ಎಳೆದ ಜೂಲನ್‌ ಗೋಸ್ವಾಮಿ, ವಿದಾಯ ಪಂದ್ಯದಲ್ಲೂ ಮೈಲುಗಲ್ಲೊಂದನ್ನು ನೆಟ್ಟರು. ವನಿತಾ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 10 ಸಾವಿರ ಎಸೆತಗಳನ್ನಿಕ್ಕಿದ ವಿಶ್ವದ ಮೊದಲ ಬೌಲರ್‌ ಎಂಬ ಕೀರ್ತಿ ಇವರದಾಯಿತು. ಇದರೊಂದಿಗೆ ಇವರ ದಾಖಲೆಗಳ ಕಿರೀಟಕ್ಕೆ ಇನ್ನೊಂದು ಗರಿ ಮೂಡಿತು.

ಈ ಪಂದ್ಯದಲ್ಲಿ ಜೂಲನ್‌ 2 ವಿಕೆಟ್‌ ಕಿತ್ತರು. ಮೊದಲು ಅಲೈಸ್‌ ಕ್ಯಾಪ್ಸಿ ಅವರನ್ನು ಔಟ್‌ ಮಾಡಿದ ಜೂಲನ್‌, ಕೊನೆಯದಾಗಿ ಕೇಟ್‌ ಕ್ರಾಸ್‌ ಅವರನ್ನು ಬೌಲ್ಡ್‌ ಮಾಡಿದರು. ಅವರ ಕೊನೆಯ ಏಕದಿನ ವಿಕೆಟ್‌ 10,001ನೇ ಎಸೆತದಲ್ಲಿ ಬಂತು. ಜೂಲನ್‌ ಅವರ ಏಕದಿನದ ಒಟ್ಟು ಬೌಲಿಂಗ್‌ ವಿವರ ಹೀಗಿದೆ: 1667.3 ಓವರ್‌, 265 ಮೇಡನ್‌, 5622 ರನ್‌, 255 ವಿಕೆಟ್‌. 31ಕ್ಕೆ 6 ವಿಕೆಟ್‌ ಅತ್ಯುತ್ತಮ ಸಾಧನೆ. ಸರಾಸರಿ 22.04.

ಈ ಯಾದಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವವರು ಕ್ಯಾಥರಿನ್‌ ಬ್ರಂಟ್‌ (6,847 ಎಸೆತ). ತೃತೀಯ ಸ್ಥಾನದಲ್ಲಿರುವವರು ಅನೀಸಾ ಮೊಹಮ್ಮದ್‌ (6,252 ಎಸೆತ). ಇಬ್ಬರೂ 141 ಪಂದ್ಯವಾಡಿದ್ದಾರೆ.

-ಏಕದಿನದಲ್ಲಿ ಸರ್ವಾಧಿಕ 255 ವಿಕೆಟ್‌. ಈ ಮಾದರಿಯಲ್ಲಿ 200 ವಿಕೆಟ್‌ ಗಡಿ ದಾಟಿದ ವಿಶ್ವದ ಏಕೈಕಕ ಬೌಲರ್‌.
-ಏಕದಿನದಲ್ಲಿ ಅತ್ಯಧಿಕ 265 ಓವರ್‌ ಮೇಡನ್‌.
-ಟೆಸ್ಟ್‌ ಪಂದ್ಯವೊಂದರಲ್ಲಿ 10 ವಿಕೆಟ್‌ ಕಿತ್ತ ಅತೀ ಕಿರಿಯ ಆಟಗಾರ್ತಿ (23 ವರ್ಷ, 277 ದಿನ).
-ಏಕದಿನದಲ್ಲಿ ಅತ್ಯಧಿಕ ಎಲ್‌ಬಿ ವಿಕೆಟ್‌ (56), ಬೌಲ್ಡ್‌ (95), ಕೀಪರ್‌ ಕ್ಯಾಚ್‌ (94).
-ಟೆಸ್ಟ್‌ನಲ್ಲಿ ಭಾರತದ ಅತ್ಯುತ್ತಮ ಬೌಲಿಂಗ್‌ (ಇಂಗ್ಲೆಂಡ್‌ ವಿರುದ್ಧ 78ಕ್ಕೆ 10 ವಿಕೆಟ್‌).

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.