ಚಕ್ಡಾ ಎಕ್ಸ್ ಪ್ರೆಸ್ ಗೆ ನಾಳೆ ವಿದಾಯ ಪಂದ್ಯ; ಇಲ್ಲಿದೆ ಜೂಲನ್ ಗೋಸ್ವಾಮಿ ಸಾಧನೆಗಳ ಪಟ್ಟಿ


Team Udayavani, Sep 23, 2022, 12:13 PM IST

Jhulan Goswami to play final ODI match tomorrow

ಲಂಡನ್: ಭಾರತೀಯ ವನಿತಾ ಕ್ರಿಕೆಟ್ ದಂತಕಥೆ ಜೂಲನ್ ಗೋಸ್ವಾಮಿ ಶನಿವಾರ (ಸೆಪ್ಟೆಂಬರ್ 24) ಲಾರ್ಡ್ಸ್‌ ನಲ್ಲಿ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧ ತಮ್ಮ ಅಂತಿಮ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದ್ದಾರೆ. 39 ವರ್ಷ ವಯಸ್ಸಿನ ಜೂಲನ್ ತನ್ನ 20 ವರ್ಷಗಳ ವೃತ್ತಿಜೀವನದಲ್ಲಿ ಅನೇಕ ದಾಖಲೆಗಳನ್ನು ಸಾಧಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 12 ಟೆಸ್ಟ್, 203 ಏಕದಿನ ಮತ್ತು 68 ಟಿ20 ಪಂದ್ಯಗಳನ್ನಾಡಿರುವ ಜೂಲನ್ ಗೋಸ್ವಾಮಿ, ಒಟ್ಟು 353 ವಿಕೆಟ್ ಕಬಳಿಸಿದ್ದಾರೆ.  ಅನುಭವಿ ವೇಗದ ಬೌಲರ್ ಆಗಿರುವ ಜೂಲನ್ ಜೀವನದ ಕುರಿತಾಗಿ ‘ಚಕ್ಡಾ ಎಕ್ಸ್ ಪ್ರೆಸ್’ ಎಂಬ ಹೆಸರಿನ ಚಿತ್ರ ಬಾಲಿವುಡ್ ನಲ್ಲಿ ಬರುತ್ತಿದ್ದು, ಜೂಲನ್ ಪಾತ್ರದಲ್ಲಿ ಅನುಷ್ಕಾ ಶರ್ಮಾ ನಟಿಸುತ್ತಿದ್ದಾರೆ. ಜೂಲನ್ ಗೋಸ್ವಾಮಿ ವೃತ್ತಿ ಜೀವನದ ಕೆಲ ಸಾಧನೆಗಳು ಇಲ್ಲಿದೆ.

ವೇಗದ ಬೌಲರ್ ಆಗಿರುವ ಜೂಲನ್ ಗೋಸ್ವಾಮಿ ಮಹಿಳಾ ವಿಶ್ವಕಪ್‌ ನಲ್ಲಿ ಅತಿ ಹೆಚ್ಚು ವಿಕೆಟ್‌ಗಳ ಪಡೆದಿರುವ ದಾಖಲೆಯನ್ನು ಹೊಂದಿದ್ದಾರೆ. ವಿಶ್ವಕಪ್ ನಲ್ಲಿ 40 ವಿಕೆಟ್ ಪಡೆದಿರುವ ಜೂಲನ್, ಆಸ್ಟ್ರೇಲಿಯಾದ ಲಿನ್ ಫುಲ್‌ಸ್ಟನ್ ಅವರ ಹೆಸರಿನಲ್ಲಿದ್ದ ದಾಖಲೆ ಮುರಿದಿದ್ದಾರೆ

ಮಿಥಾಲಿ ರಾಜ್ ನಂತರ ಏಕದಿನ ಕ್ರಿಕೆಟ್ ನಲ್ಲಿ ಸುದೀರ್ಘ ವೃತ್ತಿಜೀವನವನ್ನು ಹೊಂದಿರುವ ಎರಡನೇ ಮಹಿಳಾ ಕ್ರಿಕೆಟಿಗರಾಗಿದ್ದಾರೆ. ಜೂಲನ್ ಗೋಸ್ವಾಮಿ ಅವರು 20 ವರ್ಷ ಮತ್ತು 75 ದಿನಗಳ ಕಾಲ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಆಡಿದ್ದಾರೆ.

ಇದನ್ನೂ ಓದಿ:ಭಾರತದ ಟಿ20 ತಂಡದಲ್ಲಿ ಈ ಎಡಗೈ ಆಟಗಾರ ಇರಲೇಬೇಕು: ಸಲಹೆ ನೀಡಿದ ಗಿಲ್ ಕ್ರಿಸ್ಟ್

ಏಕದಿನ ಕ್ರಿಕೆಟ್ ನಲ್ಲಿ 1000 ರನ್, 50 ವಿಕೆಟ್ ಮತ್ತು 50 ಕ್ಯಾಚ್ ಪಡೆದಿರುವ ಅಪರೂಪದ ದಾಖಲೆಯನ್ನು ಜೂಲನ್ ಗೋಸ್ವಾಮಿ ಹೊಂದಿದ್ದಾರೆ.

ಜೂಲನ್ ಗೋಸ್ವಾಮಿ ಅವರು 2006 ರಲ್ಲಿ ಇಂಗ್ಲೆಂಡ್ ವಿರುದ್ಧ ಟೌಂಟನ್‌ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್‌ಗಳನ್ನು ಕಬಳಿಸಿ ದಾಖಲೆ ನಿರ್ಮಿಸಿದ್ದರು. ಆಗ ಕೇವಲ 23 ವರ್ಷ ವಯಸ್ಸಿನವರಾಗಿದ್ದ ಅವರು, ಮಹಿಳಾ ಟೆಸ್ಟ್ ಕ್ರಿಕೆಟ್‌ನಲ್ಲಿ 10 ವಿಕೆಟ್‌ಗಳನ್ನು ಪಡೆದ ಅತ್ಯಂತ ಕಿರಿಯ ಆಟಗಾರರಾಗಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.