ಐಎಸ್‌ಎಸ್‌ಎಫ್ ವಿಶ್ವಕಪ್‌ ಶೂಟಿಂಗ್‌ ಚಿನ್ನ ಗೆದ್ದ ಜಿತು ರಾಯ್‌


Team Udayavani, Mar 2, 2017, 3:45 AM IST

jitu-Rai.jpg

ಹೊಸದಿಲ್ಲಿ: ಭಾರತದ ಜಿತು ರಾಯ್‌ ಸದ್ಯ ಸಾಗುತ್ತಿರುವ ಐಎಸ್‌ಎಸ್‌ಎಫ್ ವಿಶ್ವಕಪ್‌ ಶೂಟಿಂಗ್‌ನಲ್ಲಿ ಅಮೋಘ ನಿರ್ವಹಣೆ ದಾಖಲಿಸಿದ್ದಾರೆ. ಈಗಾಗಲೇ ಕಂಚಿನ ಪದಕ ಜಯಿಸಿದ್ದ ಜಿತು ಬುಧವಾರ ನಡೆದ ಪುರುಷರ 50 ಮೀ. ಪಿಸ್ತೂಲ್‌ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಸಾಧನೆ ಮಾಡಿದರು. ಇದು ಭಾರತಕ್ಕೆ ಲಭಿಸಿದ ಮೊದಲ ಚಿನ್ನವಾಗಿದೆ. ಇದೇ ಸ್ಪರ್ಧೆಯಲ್ಲಿ ಭಾರತದ ಅಮನ್‌ಪ್ರೀತ್‌ ಸಿಂಗ್‌ ಬೆಳ್ಳಿಯ ಪದಕ ಜಯಿಸಿದ್ದಾರೆ.

ಮಂಗಳವಾರ ನಡೆದ 10 ಮೀ. ಪಿಸ್ತೂಲ್‌ ಸ್ಪರ್ಧೆಯಲ್ಲಿ ಕಂಚು ಜಯಿಸಿದ್ದ ಆರ್ಮಿಯ ಜಿತು 230.1 ಅಂಕ ಗಳಿಸಿ ನೂತನ ವಿಶ್ವದಾಖಲೆಯೊಂದಿಗೆ ಚಿನ್ನ ಗೆದ್ದರು. ಫೈನಲ್‌ನಲ್ಲಿ ಬಹುತೇಕ ಹೊತ್ತು ಮುನ್ನಡೆಯಲ್ಲಿದ್ದ ಅಮನ್‌ಪ್ರೀತ್‌ ಸಿಂಗ್‌ ಅಂತಿಮವಾಗಿ 226.9 ಅಂಕಗಳೊಂದಿಗೆ ಬೆಳ್ಳಿಯ ಪದಕಕ್ಕೆ ತೃಪ್ತಿಪಡಬೇಕಾಯಿತು. ಇರಾನ್‌ನ ವಹಿದ್‌ ಗೋಲ್ಕಾಂಡನ್‌ 208.0 ಅಂಕ ಗಳಿಸಿ ಕಂಚು ಪಡೆದರು.

ಐದು ಹೊಡೆತಗಳ ಫೈನಲ್‌ ಹೋರಾಟದ ಮೊದಲೆರಡು ಸುತ್ತು ಮುಗಿದಾಗ 29ರ ಹರೆಯದ ಜಿತು ಆರನೇ ಸ್ಥಾನದಲ್ಲಿದ್ದರು. ಮೊದಲೆರಡು ಹೊಡೆತಗಳಲ್ಲಿ ಅವರು ತಲಾ 93.8 ಅಂಕ ಗಳಿಸಿದ್ದರು. ಈ ಹಂತದಲ್ಲಿ ಎಂಟು ಸ್ಪರ್ಧಿಗಳ ಈ ಹೋರಾಟದಲ್ಲಿ ಅಮನ್‌ಪ್ರೀತ್‌ 98.9 ಅಂಕಗಳೊಂದಿಗೆ ಮುನ್ನಡೆಯಲ್ಲಿದ್ದರು. ಮುಂದಿನ ಸುತ್ತುಗಳಲ್ಲಿ ಪಂಜಾಬ್‌ನ ಅಮನ್‌ಪ್ರೀತ್‌ ಮುನ್ನಡೆಯನ್ನು ವಿಸ್ತರಿಸಿದ್ದರು. ಆದರೆ ಎಲಿಮಿನೇಶನ್‌ ಸುತ್ತಿನಲ್ಲಿ ಜಿತು ಅದ್ಭುತ ರೀತಿಯಲ್ಲಿ 10.8 ಅಂಕ ಗಳಿಸಿದ್ದರಿಂದ ಆರರಿಂದ ಮೂರನೇ ಸ್ಥಾನಕ್ಕೇರುವಂತಾಯಿತು ಮತ್ತು ಕಝಾಕ್‌ಸ್ಥಾನದ ಖ್ಯಾತ ಶೂಟರ್‌ ವ್ಲದಿಮಿರ್‌ ಇಸ್ಸಾಚೆಂಕೊ ಅವರನ್ನು ಹೊರಗಟ್ಟಿದರು.ಮುಂದಿನೆರಡು ಸುತ್ತಿನಲ್ಲಿ ಜಿತು ಮತ್ತೆ 10.4 ಮತ್ತು 10.0 ಅಂಕ ಗಳಿಸಿ ಮೇಲುಗೈ ಸಾಧಿಸಿದರು. ಆದರೆ ಚೊಚ್ಚಲ ವಿಶ್ವಕಪ್‌ನಲ್ಲಿ ಆಡಿದ ಅಮನ್‌ಪ್ರೀತ್‌ ಹಿನ್ನಡೆ ಅನುಭವಿಸಿದರು. ಅಂತಿಮವಾಗಿ ಚಿನ್ನ ನಿರ್ಧಾರದ ಸುತ್ತಿನಲ್ಲಿ ಮ.ತ್ತೆ 10.5 ಅಂಕ ಪಡೆದ ಜಿತು ಅಗ್ರಸ್ಥಾನದೊಂದಿಗೆ ಚಿನ್ನ ಗೆದ್ದರು.ನನ್ನ ಬೆಂಬಲಿಗರ ಸಮ್ಮುಖದಲ್ಲಿ ಭಾರತದಲ್ಲಿ ನಡೆದ ಈ ಕೂಟದಲ್ಲಿ ಚಿನ್ನ ಗೆದ್ದಿರುವುದು ಅದ್ಭುತ ಕ್ಷಣ. ಇದೊಂದು ಬಲುದೊಡ್ಡ ಗೌರವ ಮತ್ತು ಪದಕ ವಿತರಣೆಯ ವೇಳೆ ಭಾರತೀಯ ಧ್ವಜವನ್ನು ಹಾರಿಸುವಾಗ ನನಗಾಗ ಖುಷಿಯನ್ನು ವ್ಯಕ್ತಪಡಿಸಲು ಶಬ್ದಗಳು ಹೊರಡುತ್ತಿಲ್ಲ ಎಂದು ಜಿತು ತಿಳಿಸಿದರು

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.