ಬೇರ್‌ಸ್ಟೊ ಬೇರ್ಪಡಿಸಿದ್ದಕ್ಕೆ ಹುಸೇನ್‌ ಅಸಮಾಧಾನ


Team Udayavani, Jan 25, 2021, 7:00 AM IST

ಬೇರ್‌ಸ್ಟೊ ಬೇರ್ಪಡಿಸಿದ್ದಕ್ಕೆ ಹುಸೇನ್‌ ಅಸಮಾಧಾನ

ಲಂಡನ್‌: ಭಾರತದೆದುರಿನ ಟೆಸ್ಟ್‌ ಸರಣಿಗಾಗಿ ಪ್ರಕಟಿಸಲಾದ ಟೆಸ್ಟ್‌ ತಂಡದಿಂದ ಅನುಭವಿ ಕ್ರಿಕೆಟಿಗ ಜಾನಿ ಬೇರ್‌ಸ್ಟೊ ಅವರನ್ನು ಕೈಬಿಟ್ಟಿದ್ದಕ್ಕೆ ಇಂಗ್ಲೆಂಡಿನ ಮಾಜಿ ನಾಯಕ ನಾಸಿರ್‌ ಹುಸೇನ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಇಂಗ್ಲೆಂಡ್‌ ಪಾಲಿಗೆ ಇದು ಅತ್ಯಂತ ಮಹತ್ವದ ಸರಣಿ. ಸ್ಪಿನ್ನರ್‌ಗಳನ್ನು ಸಮರ್ಥವಾಗಿ ಎದುರಿಸಬಲ್ಲ ನಮ್ಮ ಮೂವರು ಕ್ರಿಕೆಟಗರಲ್ಲಿ ಬೇರ್‌ಸ್ಟೊ ಕೂಡ ಒಬ್ಬರು. ಆದರೆ ಅವರಿಗೆ ಲಂಡನ್ನಿನ ಬೋರ್ಡಿಂಗ್‌ ಪಾಸ್‌ ನೀಡಿದ್ದಾರೆ. ಉಳಿದವರು ಚೆನ್ನೈಗೆ ತೆರಳಲಿದ್ದಾರೆ’ ಎಂದು “ಸ್ಕೈ ನ್ಪೋರ್ಟ್ಸ್’ಗೆ ನೀಡಿದ ಸಂದರ್ಶನದಲ್ಲಿ ಹುಸೇನ್‌ ಹೇಳಿದರು.

“ಇದು ಕ್ರಿಕೆಟಿಗರಿಗೆ ನೀಡಿದ ವಿಶ್ರಾಂತಿಯೋ ಅಥವಾ ಅವರ್ತನ ಪದ್ಧತಿಯೋ ತಿಳಿಯದು. ಭಾರತವನ್ನು ಅವರದೇ ನೆಲದಲ್ಲಿ ಮೊದಲ ಟೆಸ್ಟ್‌ ನಲ್ಲಿ ಎದುರಿಸುವಾಗ ಬಲಿಷ್ಠ ತಂಡದ ಅಗತ್ಯವಿದೆ. ಒಂದು ವೇಳೆ ಈ ಪಂದ್ಯದ ಬಳಿಕ ಇಂಗ್ಲೆಂಡ್‌ ಆ್ಯಶಸ್‌ ಸರಣಿಗಾಗಿ ಬ್ರಿಸ್ಬೇನ್‌ನಲ್ಲಿ ಆಡುವುದಿದ್ದರೆ ಆಗ ಬಲಾಡ್ಯ ತಂಡವನ್ನು ಕಳುಹಿಸುತ್ತಿರಲಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ ನಾಸಿರ್‌ ಹುಸೇನ್‌.

ನಾಸಿರ್‌ ಹುಸೇನ್‌ ಪ್ರಕಾರ, ಸ್ಪಿನ್ನರ್‌ಗಳನ್ನು ದಿಟ್ಟ ರೀತಿಯಲ್ಲಿ ಎದುರಿಸುವವರು ಭಾರತ ಪ್ರವಾಸಕ್ಕೆ ಅತ್ಯಗತ್ಯ. ರೂಟ್‌, ಸ್ಟೋಕ್ಸ್‌ ಜತೆಗೆ ಬೇರ್‌ಸ್ಟೊ ಅವರಲ್ಲೂ ಇಂಥದೊಂದು ಸಾಮರ್ಥ್ಯವಿದೆ. ಹೀಗಾಗಿ ಬೇರ್‌ಸ್ಟೊ ಭಾರತ ಸರಣಿಗೆ ಬೇಕಿತ್ತು ಎಂಬುದು ಅವರ ತರ್ಕ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.