ಜೋಶ್‌ ಡನ್‌ಸ್ಟನ್‌ ತ್ರಿಶತಕ ವೈಭವ


Team Udayavani, Oct 17, 2017, 6:45 AM IST

Josh-Dunstan.jpg

ಪೋರ್ಟ್‌ ಅಗಸ್ಟಾ (ಸೌತ್‌ ಆಸ್ಟ್ರೇಲಿಯ): ಆಸ್ಟ್ರೇಲಿಯದ ಜೋಶ್‌ ಡನ್‌ಸ್ಟನ್‌ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ಅಮೋಘ ಸಾಧನೆಗೈದು ವಿಶ್ವ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಅವರು 35 ಓವರ್‌ಗಳ ಪಂದ್ಯವೊಂದರಲ್ಲಿ 40  ಪ್ರಚಂಡ ಸಿಕ್ಸರ್‌ಗಳ ನೆರವಿನಿಂದ 307 ರನ್‌ ಬಾರಿಸಿದರಷ್ಟೇ ಅಲ್ಲ, ತಂಡದ ಒಟ್ಟು ಮೊತ್ತದ ಸರ್ವಾಧಿಕ ಪಾಲನ್ನು ಒಬ್ಬರೇ ಪೇರಿಸಿ ನೂತನ ದಾಖಲೆ ಬರೆದಿದ್ದಾರೆ. ಈ ಸಂದರ್ಭದಲ್ಲಿ ಪತನವಾದದ್ದು ಸರ್‌ ವಿವಿಯನ್‌ ರಿಚರ್ಡ್ಸ್‌ ದಾಖಲೆ!

ಪೋರ್ಟ್‌ ಅಗಸ್ಟಾದ “ಬ್ರಾಡ್‌ಡಾಕ್‌ ಪಾರ್ಕ್‌’ನಲ್ಲಿ ನಡೆದ ಪಂದ್ಯದಲ್ಲಿ ಜೋಸ್‌ ಡನ್‌ಸ್ಟನ್‌ ಈ ದಾಖಲೆ ಸ್ಥಾಪಿಸಿದರು. “ವೆಸ್ಟ್‌ ಆಗಸ್ಟಾ’ ತಂಡದ ಪರವಾಗಿ “ಸೆಂಟ್ರಲ್‌ ಸ್ಟರ್ಲಿಂಗ್‌’ ತಂಡದ ವಿರುದ್ಧ ನಡೆದ 35 ಓವರ್‌ಗಳ ಪಂದ್ಯದಲ್ಲಿ ಡನ್‌ಸ್ಟನ್‌ 309 ರನ್‌ ಬಾರಿಸಿ ಮೆರೆದರು. ತಂಡದ ಸ್ಕೋರ್‌ 354 ರನ್ನುಗಳಾದರೆ, ಇದರಲ್ಲಿ ಡನ್‌ಸ್ಟನ್‌ ಗಳಿಕೆಯೇ 307 ರನ್‌. ಈ ಬ್ಯಾಟಿಂಗ್‌ ವೈಭವದ ವೇಳೆ ತಂಡದ ಒಟ್ಟು ಮೊತ್ತದ ಶೇ. 86.7 ರನ್ನನ್ನು ಅವರೊಬ್ಬರೇ ಬಾರಿಸಿದಂತಾಯಿತು. ಇದೊಂದು ನೂತನ ದಾಖಲೆ.

ಇಂಗ್ಲೆಂಡ್‌ ಎದುರಿನ 1984ರ ಓಲ್ಡ್‌ ಟ್ರಾಫ‌ರ್ಡ್‌ ಏಕದಿನ ಪಂದ್ಯದ ವೇಳೆ ವೆಸ್ಟ್‌ ಇಂಡೀಸಿನ ಬ್ಯಾಟಿಂಗ್‌ ದೈತ್ಯ ವಿವಿಯನ್‌ ರಿಚರ್ಡ್ಸ್‌, ತಂಡದ ಒಟ್ಟು ಮೊತ್ತದ ಶೇ. 69.48 ರನ್‌ ಪೇರಿಸಿದ ದಾಖಲೆ ಪತನಗೊಂಡಿತು. ಅಂದು ವಿಂಡೀಸ್‌ 9ಕ್ಕೆ 272 ರನ್‌ ಪೇರಿಸಿತ್ತು. ಇದರಲ್ಲಿ ರಿಚರ್ಡ್ಸ್‌ ಗಳಿಕೆ 189 ರನ್‌.

ವೆಸ್ಟ್‌ ಆಗಸ್ಟಾ ತಂಡದ ಇನ್ನಿಂಗ್ಸ್‌ ವೇಳೆ 5 ಮಂದಿ ಖಾತೆ ತೆರೆಯದೇ ಹೋದರೆ, ನಾಲ್ವರು ಹತ್ತರ ಗಡಿ ಮುಟ್ಟಲಿಲ್ಲ. 18 ರನ್‌ ಮಾಡಿ ಔಟಾಗದೆ ಉಳಿದ ಬೆನ್‌ ರಸೆಲ್‌ ಅವರದು ಅನಂತರದ ಹೆಚ್ಚಿನ ಗಳಿಕೆ.

“ಪ್ರಾಮಾಣಿಕವಾಗಿ ಹೇಳಬೇಕೆಂದರೆ, ತ್ರಿಶತಕ ಬಾರಿಸಿದ್ದನ್ನು ನಂಬಲಾಗುತ್ತಿಲ್ಲ. ತನ್ನ ಮೊಬೈಲ್‌ ಪುರಸೊತ್ತಿಲ್ಲದೇ ಬಡಿದುಕೊಳ್ಳುತ್ತಿದೆ…’ ಎಂದು ಪ್ರತಿಕ್ರಿಯಿಸಿದ್ದಾರೆ ಜೋಶ್‌ ಡನ್‌ಸ್ಟನ್‌.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.