ನ್ಯಾಯಾಂಗ ನಿಂದನೆ ಅನುರಾಗ್‌ ಬೇಷರತ್‌ ಕ್ಷಮೆಯಾಚನೆ


Team Udayavani, Jul 14, 2017, 3:45 AM IST

anurag.jpg

ಹೊಸದಿಲ್ಲಿ: ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಪದಚ್ಯುತ ಅಧ್ಯಕ್ಷ ಅನುರಾಗ್‌ ಠಾಕೂರ್‌ ಸರ್ವೋಚ್ಚ ನ್ಯಾಯಾಲಯಕ್ಕೆ ತಕರಾರುಗಳಿಗೆ ಆಸ್ಪದವಿಲ್ಲದ ಬೇಷರತ್‌ ಕ್ಷಮೆಯಾಚನೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಮಾ.6ರಂದೇ ಅನುರಾಗ್‌ ಪ್ರಮಾಣಪತ್ರ ಸಲ್ಲಿಸಿದ್ದರೂ ಅದನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿ ಮತ್ತೂಮ್ಮೆ ಸ್ಪಷ್ಟವಾದ ಕ್ಷಮೆ ಯಾಚನೆ ಮಾಡುವಂತೆ ತಿಳಿಸಿತ್ತು. ಈ ಪ್ರಮಾಣಪತ್ರವನ್ನು ನ್ಯಾಯಪೀಠ ಅಂಗೀಕರಿಸಿದರೆ ಅನುರಾಗ್‌ ಠಾಕೂರ್‌ ನ್ಯಾಯಾಂಗ ನಿಂದನೆ ಪ್ರಕರಣದಿಂದ ಪಾರಾಗಲಿದ್ದಾರೆ.

2016ರಲ್ಲಿ ಬಿಸಿಸಿಐಗೆ ಸಮಗ್ರ ಆಡಳಿತಾತ್ಮಕ ಸುಧಾ ರಣೆಗಳನ್ನು ಸರ್ವೋಚ್ಚ ನ್ಯಾಯಾಲಯ ಪ್ರಕಟಿಸಿತ್ತು. ಈ ಕುರಿತು ಲೋಧಾ ಸಮಿತಿ ಮಾಡಿದ ಶಿಫಾರಸನ್ನು ಅಂಗೀಕರಿಸಿತ್ತು. ಅದಾದ ಅನಂತರ ಅನುರಾಗ್‌ ಠಾಕೂರ್‌, ಐಸಿಸಿ ಮುಖ್ಯಸ್ಥ ಶಶಾಂಕ್‌ ಮನೋ ಹರ್‌ ಬಳಿ ಮಾತುಕತೆ ನಡೆಸಿದ್ದಾರೆ. ತೀರ್ಪನ್ನು ಅಳವಡಿಸಿಕೊಳ್ಳು ವುದರಿಂದ ಸರಕಾರದ ಹಸ್ತಕ್ಷೇಪಕ್ಕೆ ಕಾರಣವಾಗುತ್ತದೆ. ಆದ್ದರಿಂದ ಬಿಸಿಸಿಐಯನ್ನು ಅಮಾನತು ಗೊಳಿಸಬೇಕಾಗುತ್ತದೆ ಎಂಬ ಪತ್ರ ನೀಡಿ ಎಂದು ಐಸಿಸಿಗೆ ಕೇಳಿಕೊಂಡಿದ್ದಾರೆ. ಇದು ನ್ಯಾಯಪೀಠಕ್ಕೆ ಸಿಟ್ಟು ತರಿಸಿದೆ. ಆದೇಶವಾದ ಮೇಲೂ ಮೇಲಿನಂತೆ ಮನವಿ ಸಲ್ಲಿಸಿರುವುದು ನ್ಯಾಯಪೀಠದ ತೀರ್ಪನ್ನೇ ಅನೂರ್ಜಿತಗೊಳಿಸಲು ಮಾಡಿದ ಯತ್ನ, ಆದ್ದರಿಂದ ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆ ಮಾಡುತ್ತೇವೆ ಎಂದು ಹೇಳಿತ್ತು.

ಅಷ್ಟು ಮಾತ್ರವಲ್ಲ ಬಿಸಿಸಿಐ ಅಧ್ಯಕ್ಷರಾಗಿದ್ದ ಅನುರಾಗ್‌ ಮತ್ತು ಕಾರ್ಯದರ್ಶಿಯಾಗಿದ್ದ ಅಜಯ್‌ ಶಿರ್ಕೆಯನ್ನು ತಮ್ಮ ಸ್ಥಾನಗಳಿಂದಲೂ ವಜಾ ಮಾಡಿತ್ತು. ಇತ್ತೀಚೆಗೆ ಪ್ರತಿಕ್ರಿಯೆ ನೀಡಿದ್ದ ನ್ಯಾಯಪೀಠ ಅನುರಾಗ್‌ ವಿರುದ್ಧ ವಿಚಾರಣೆ ಕೈಬಿಡುವ ಮಾತನಾಡಿ,  ಕ್ಷಮೆಯಾಚಿಸಲು ಸೂಚಿಸಿತ್ತು.

ಮೇಲಿನ ಬೆಳವಣಿಗೆಗಳ ಕುರಿತು ಅನುರಾಗ್‌ ವಕೀಲ ಪಿ.ಎಸ್‌.ಪಟ್ವಾಲಿಯಾ ಮಾತನಾಡಿ, ಅನುರಾಗ್‌ ನ್ಯಾಯಾ ಲಯದ ಬಳಿ ಬೇಷರತ್‌ ಕ್ಷಮೆಯಾಚನೆ ಮಾಡಿದ್ದಾರೆ. ಆದರೆ ಈಗಲೂ ಅನುರಾಗ್‌ರದ್ದು ತಪ್ಪಿಲ್ಲ ಎಂದು ಸಾಬೀತು ಮಾಡಲು ಸಾಧ್ಯವಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.