ಕಿರಿಯರ ಫ‌ುಟ್ಬಾಲ್‌ ವಿಶ್ವಕಪ್‌: ಕೋಲ್ಕತಾದಲ್ಲಿ ಫೈನಲ್‌


Team Udayavani, Mar 28, 2017, 3:50 AM IST

28-SPORTS-4.jpg

ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯಲಿರುವ 17 ವರ್ಷ ವಯೋಮಿತಿಯೊಳಗಿನ ವಿಶ್ವಕಪ್‌ ಫ‌ುಟ್ಬಾಲ್‌ ಪಂದ್ಯಾಟದ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಫ‌ುಟ್ಬಾಲ್‌ ಮಂಡಳಿ ಬಿಡುಗಡೆ ಮಾಡಿದೆ. ಅ.28ರಂದು ಕೋಲ್ಕತಾದಲ್ಲಿ ಫೈನಲ್‌ ಪಂದ್ಯ ನಡೆಯಲಿದೆ. ಗುವಾಹಾಟಿ ಮತ್ತು ಮುಂಬಯಿಯಲ್ಲಿ ಸೆಮಿಫೈನಲ್‌ ಪಂದ್ಯಗಳು ನಡೆಯಲಿವೆ. ಪ್ರತಿಷ್ಠಿತ ಫಿಫಾ ಫ‌ುಟ್ಬಾಲ್‌ ಕೂಟದ ಆತಿಥ್ಯವನ್ನು ಭಾರತ ಇದೇ ಮೊದಲ ಸಲ ವಹಿಸುತ್ತಿದ್ದು ಯಶಸ್ಸಿಗಾಗಿ ಭಾರೀ ಸಿದ್ಧತೆ ನಡೆಸುತ್ತಿದೆ.

ಪಂದ್ಯಾಟದ ಮುಖ್ಯಸ್ಥ ಜೈಮಿ ಯಾರ್ಜ ನೇತೃತ್ವದ ಎಂಟು ಸದಸ್ಯರ ಫಿಫಾ ತಂಡ ತಮ್ಮ ಏಳು ದಿನಗಳ ಪ್ರವಾಸದ ವೇಳೆ ಫ‌ುಟ್ಬಾಲ್‌ ಪಂದ್ಯ ನಡೆಯುವ ವಿವಿಧ ತಾಣಗಳಿಗೆ ಭೇಟಿ ನೀಡಿದ ಬಳಿಕ ಪಂದ್ಯಾಟದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸ್ಥಳೀಯ ಸಂಘಟನಾ  ಸಮಿತಿಯ ಸದಸ್ಯರ ಜತೆ ಫಿಫಾ ತಂಡದ ಸದಸ್ಯರು ಪಂದ್ಯಾಟದ ಆತಿಥ್ಯ ವಹಿಸುವ ಎಲ್ಲ ಆರು (ಕೋಲ್ಕತಾ, ಹೊಸದಿಲ್ಲಿ, ಗುವಾಹಾಟಿ, ಮಡ್ಗಾಂವ್‌, ಕೊಚ್ಚಿ ಮತ್ತು ನವಿ ಮುಂಬಯಿ) ತಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಹಲವು ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡ 85 ಸಾವಿರ ಪ್ರೇಕ್ಷಕ ಸಾಮರ್ಥ್ಯದ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣದಲ್ಲಿ ಅಂಡರ್‌-17 ಫ‌ುಟ್ಬಾಲ್‌ ಕೂಟದ ಪೈನಲ್‌ ನಡೆಯಲಿದೆ. ಮಾತ್ರವಲ್ಲದೇ ಮೂರನೇ ಸ್ಥಾನಕ್ಕಾಗಿ ನಡೆಯುವ ಪಂದ್ಯ ಸಹಿತ ಕ್ವಾರ್ಟರ್‌ಫೈನಲ್ಸ್‌ನ ಮತ್ತು ಅಂತಿಮ 16ರ ಸುತ್ತಿನ ತಲಾ ಒಂದು ಪಂದ್ಯ ಇಲ್ಲಿ ನಡೆಯಲಿದೆ. “ಎಫ್’ ಬಣದ ಆರು ಪಂದ್ಯಗಳು ಈ ಕ್ರೀಡಾಂಗಣದಲ್ಲಿ ನಡೆಯಲಿವೆ.

ನವಿ ಮುಂಬಯಿಯ ಡಿವೈ ಪಾಟೀಲ್‌ ಕ್ರೀಡಾಂಗಣ ಮತ್ತು ಗುವಾಹಾಟಿಯ ಇಂದಿರಾ ಗಾಂಧಿ ಆ್ಯತ್ಲೆಟಿಕ್ಸ್‌ ಕ್ರೀಡಾಂಗಣದಲ್ಲಿ ಎರಡು ಸೆಮಿಫೈನಲ್ಸ್‌ ನಡೆಯಲಿದೆ. ನವಿಮುಂಬಯಿಯ ಡಿವೈ ಪಾಟೀಲ್‌ ಕ್ರೀಡಾಂಗಣ ಅದ್ಭುತ ಕ್ರೀಡಾಂಗಣ ವೆಂದು ಫಿಫಾ ತಂಡ ಅಭಿಪ್ರಾಯಪಟ್ಟಿದೆ. ಈ ಕ್ರೀಡಾಂಗಣದಲ್ಲಿ “ಎ’ ಬಣದ ಮತ್ತು ಅಂತಿಮ 16ರ ಸುತ್ತಿನ ಒಂದು ಪಂದ್ಯ ನಡೆಯಲಿದೆ. 

ಹೊಸದಿಲ್ಲಿಯಲ್ಲಿ “ಬಿ’ ಬಣದ ಪಂದ್ಯಗಳ ಸಹಿತ ಎರಡು ಅಂತಿಮ 16ರ ಸುತ್ತಿನ ಪಂದ್ಯಗಳು ನಡೆಯಲಿವೆ. ವಾಯು ಮಾಲಿನ್ಯದ ಕಳವಳದಿಂದಾಗಿ ದಿಲ್ಲಿಯಲ್ಲಿ ಕೂಟದ ಪ್ರಮುಖ ಪಂದ್ಯಗಳು ನಡೆಯುವುದಿಲ್ಲ. ಮಡ್ಗಾವ್‌ನಲ್ಲಿ “ಸಿ’ ಬಣದ ಮತ್ತು ಕೊಚ್ಚಿಯಲ್ಲಿ “ಡಿ’ ಬಣದ ಪಂದ್ಯಗಳು ನಡೆಯಲಿವೆ. ಕೊಚ್ಚಿಯ ಜವಾಹರ್‌ಲಾಲ್‌ ನೆಹರೂ ಕ್ರೀಡಾಂಗಣ ಸಿದ್ಧತೆಯ ವಿಷಯದಲ್ಲಿ ಕಳಪೆ ಮಟ್ಟದಲ್ಲಿದೆ ಎಂದು ಫಿಫಾ ತಂಡ ತಿಳಿಸಿದೆ. 

ಅಕ್ಟೋಬರ್‌ ಭಾರತದಲ್ಲಿ ಹಬ್ಬಗಳ ತಿಂಗಳಾಗಿದೆ. ಹಾಗಾಗಿ ಈ ಬಾರಿ ಫ‌ುಟ್ಬಾಲ್‌ ಹಬ್ಬವೂ ಅದರ ಜತೆ ಸೇರಿಕೊಳ್ಳಲಿ ಎಂದು ಯಾರ್ಜ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.