Junior World Cup ಹಾಕಿ: ಜರ್ಮನಿಗೆ ಶರಣಾದ ಭಾರತ


Team Udayavani, Dec 1, 2023, 11:28 PM IST

1-sddsadsa

ಸ್ಯಾಂಟಿಯಾಗೊ (ಚಿಲಿ): ವನಿತಾ ಜೂನಿಯರ್‌ ವಿಶ್ವಕಪ್‌ ಹಾಕಿ ಕೂಟದ ದ್ವಿತೀಯ ಪಂದ್ಯದಲ್ಲಿ ಭಾರತ ದಿಟ್ಟ ಹೋರಾಟ ನೀಡಿಯೂ ಜರ್ಮನಿಗೆ ಶರಣಾಯಿತು. ಅಂತರ 3-4.

ಭಾರತ ಆರಂಭದಿಂದಲೇ ಜಬರ್ದಸ್ತ್ ಆಟವಾಡಿ ಜರ್ಮನಿ ಮೇಲೆರಗಿತು. ಅನು (11ನೇ ನಿಮಿಷ), ರೂಪ್ನಿ ಕುಮಾರಿ (14ನೇ ನಿಮಿಷ), ಮುಮ್ತಾಜ್‌ ಖಾನ್‌ (24ನೇ ನಿಮಿಷ) ಸೇರಿಕೊಂಡು ಮೊದಲೆರಡು ಕ್ವಾರ್ಟರ್‌ಗಳಲ್ಲೇ ಗೋಲು ಸಿಡಿಸಿದರು. ಇದೇ ಅವಧಿಯಲ್ಲಿ ಜರ್ಮನಿ ಕೂಡ 2 ಗೋಲು ಬಾರಿಸಿತು. ಸೋಫಿಯಾ ಶ್ವೇಬ್‌ (17ನೇ ನಿಮಿಷ) ಮತ್ತು ಲಾರಾ ಪುÉತ್‌ (21ನೇ ನಿಮಿಷ) ಭಾರತದ ಮುನ್ನಡೆಯ ಅಂತರವನ್ನು ಕಡಿಮೆ ಮಾಡಿದರು. ಅರ್ಧ ಹಾದಿ ಕ್ರಮಿಸುವ ವೇಳೆ ಭಾರತ 3-2ರ ಮುನ್ನಡೆಯಲ್ಲಿತ್ತು.

ಇಲ್ಲಿಂದ ಮುಂದೆ ಭಾರತೀಯರ ಆಟ ನಡೆಯಲಿಲ್ಲ. 3ನೇ ಕ್ವಾರ್ಟರ್‌ನಲ್ಲಿ ಮತ್ತೆರಡು ಗೋಲು ಸಿಡಿಸುವ ಮೂಲಕ ಜರ್ಮನಿ ಮುನ್ನುಗ್ಗಿತು. 36ನೇ ನಿಮಿಷದಲ್ಲಿ ಮತ್ತೆ ಲಾರಾ ಪುÉತ್‌ ಗೋಲು ಹೊಡೆದು ಪಂದ್ಯವನ್ನು ಸಮಬಲಕ್ಕೆ ತಂದರೆ, ಎರಡೇ ನಿಮಿಷದಲ್ಲಿ ಕ್ಯಾರೋಲಿನ್‌ ಸೀಡೆಲ್‌ 4ನೇ ಗೋಲು ಹೊಡೆದರು. ಕೊನೆಯ ತನಕ ಈ ಅಂತರವೇ ಖಾಯಂ ಆಯಿತು. ಜರ್ಮನಿ ಡಿಫೆನ್ಸ್‌ ವಿಭಾಗದಲ್ಲಿ ಬಲವಾದ ಹಿಡಿತ ಸಾಧಿಸಿತು.

ಭಾರತ ಮೊದಲ ಪಂದ್ಯದಲ್ಲಿ ಕೆನಡಾವನ್ನು 12-0 ಭರ್ಜರಿ ಅಂತರದಿಂದ ಮಣಿಸಿತ್ತು. ಶನಿವಾರ ಬೆಲ್ಜಿಯಂ ವಿರುದ್ಧ ಸೆಣಸಲಿದೆ. ನಾಕೌಟ್‌ ಪ್ರವೇಶದ ಹಿನ್ನೆಲೆಯಲ್ಲಿ ಭಾರತಕ್ಕೆ ಇಲ್ಲಿ ಗೆಲುವು ಅನಿವಾರ್ಯ.

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.