ಬಿಸಿಸಿಐ ಆಡಳಿತಾತ್ಮಕ ಶಿಫಾರಸುಗಳ ಬಲ ಕುಗ್ಗಿದೆ: ಲೋಧಾ ಬೇಸರ


Team Udayavani, Aug 11, 2018, 8:24 AM IST

18.jpg

ಮುಂಬಯಿ: ಲೋಧಾ ಸಮಿತಿ ಶಿಫಾರಸುಗಳು ಕಸುವು ಕಳೆದುಕೊಂಡಿವೆ. ಇದು ನನಗೆ ಬೇಸರ ಉಂಟು ಮಾಡಿದೆ ಎಂದು
ನ್ಯಾ| ಆರ್‌. ಎಂ. ಲೋಧಾ ಬೇಸರ ವ್ಯಕ್ತಪಡಿಸಿದ್ದಾರೆ. ಗುರುವಾರ ಸರ್ವೋಚ್ಚ ನ್ಯಾಯಾಲಯ ಬಿಸಿಸಿಐ ಹೊಸ ಸಂವಿಧಾನವನ್ನು ಅಳವಡಿಸಿಕೊಳ್ಳ ಅಂತಿಮ ಆದೇಶ ನೀಡಿತ್ತು. ಈ ತೀರ್ಪಿಗೆ ಲೋಧಾ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಲೋಧಾ ಸಮಿತಿ ಈ ಹಿಂದೆ ಬಿಸಿಸಿಐಗೆ ಆಡಳಿತಾತ್ಮಕ ಸುಧಾರಣೆಗಳನ್ನು ಸಿದ್ಧಪಡಿಸಿತ್ತು. ಅದನ್ನು 2016ರಲ್ಲಿ ನ್ಯಾಯಪೀಠ ಯಥಾವತ್‌ ಸ್ವೀಕರಿ ಸಿತ್ತು. ಗುರುವಾರ ಅಂತಿಮ ಆದೇಶ ನೀಡಿದ್ದ ನ್ಯಾಯಪೀಠ ಶಿಫಾರಸಿನಲ್ಲಿ ಹಲವು ಮಾರ್ಪಾಟು ಮಾಡಿತ್ತು.

ಈ ಮಾರ್ಪಾಟುಗಳು  ಲೋಧಾ ಬೇಸರಕ್ಕೆ ಕಾರಣವಾಗಿವೆ. “ಬಿಸಿಸಿಐ ನಲ್ಲಿನ ಎಲ್ಲ ದೋಷಗಳನ್ನು ಓಡಿಸಬೇಕೆಂದು ಬಲವಾದ ಆಡಳಿತಾತ್ಮಕ ಸುಧಾರಣೆಗಳನ್ನು ಸಿದ್ಧಪಡಿಸಿದ್ದೆವು. ಅವೆಲ್ಲ ಈಗ ಶಕ್ತಿ ಕಳೆದುಕೊಂಡಿವೆ. ಬಿಸಿಸಿಐನಲ್ಲಿ ಬಲವಾದ ಆಡಳಿತಾತ್ಮಕ ವ್ಯವಸ್ಥೆ ಇರಬೇಕೆಂದು ನಾವು ಬಯಸಿದ್ದೆವು. ಅಂತಹ ವ್ಯವಸ್ಥೆಯಲ್ಲಿ ಒಂದು ಇಟ್ಟಿಗೆ ಅಲ್ಲಾಡಿದರೂ ಒಟ್ಟಾರೆ ರಚನೆಗೆ ಹೊಡೆತವಾಗುತ್ತದೆ’ ಎಂದಿದ್ದಾರೆ.

ಬಿಸಿಸಿಐ ಮೇಲೆ ಸರಕಾರದ ನಿಯಂತ್ರಣ ಇರಲೇಬಾರದು ಎಂದು ನಾವು ಬಯಸಿದ್ದೆವು. ಈ ಸ್ವಾಯುತ್ತ ಸಂಸ್ಥೆಗಳನ್ನು ಹಿಂಬಾಗಿಲಿ ನಿಂದ ಸರಕಾರ ನಿಯಂತ್ರಿಸಬಾರ ದೆನ್ನುವುದು ನಮ್ಮ ಉದ್ದೇಶ. ಆದರೆ ರೈಲ್ವೇಸ್‌, ಸರ್ವಿಸಸ್‌, ಯುನಿ ವರ್ಸಿಟೀಸ್‌ಗೆ ಈಗ ಮತದಾನ ಅವ ಕಾಶ ಲಭ್ಯವಾಗಿದೆ. ನಿರ್ಣಾಯಕ ಮತದಾನದಲ್ಲಿ ಇವು ಸರಕಾರದ ಪ್ರಭಾವಕ್ಕೆ ಕಾರಣವಾಗುತ್ತವೆ ಎಂದು ಲೋಧಾ ವಿವರಿಸಿದ್ದಾರೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.