ಗೋಪಿಚಂದ್‌ ವಿರುದ್ಧ ಸ್ವಹಿತಾಸಕ್ತಿ ಆರೋಪ

ಭಾರತ ಬ್ಯಾಡ್ಮಿಂಟನ್‌ ಕೋಚ್‌ ವಿರುದ್ಧ ಮಹಿಳಾ ಡಬಲ್ಸ್‌ ಆಟಗಾರ್ತಿ ಜ್ವಾಲಾ ಗುಟ್ಟಾ ಸಿಡಿಮಿಡಿ

Team Udayavani, Dec 12, 2019, 12:22 AM IST

Jwala-Gutta–Pullela-Gopichand

ನವದೆಹಲಿ: ಭಾರತ ಬ್ಯಾಡ್ಮಿಂಟನ್‌ ತಂಡದ ಮಾಜಿ ಡಬಲ್ಸ್‌ ಆಟಗಾರ್ತಿ ಜ್ವಾಲಾ ಗುಟ್ಟಾ, ಹೈದರಾಬಾದ್‌ನಲ್ಲಿ ಬ್ಯಾಡ್ಮಿಂಟನ್‌ ಅಕಾಡೆಮಿ ಆರಂಭಿಸಿದ್ದಾರೆ. ತಮ್ಮ ಅಕಾಡೆಮಿ ಆರಂಭವಾಗಿರುವುದನ್ನು ಘೋಷಿಸಿದ ಅವರು, ಭಾರತ ಬ್ಯಾಡ್ಮಿಂಟನ್‌ ಸಂಸ್ಥೆಯ ಮುಖ್ಯ ತರಬೇತುದಾರ ಗೋಪಿಚಂದ್‌ ಮೇಲೆ ತೀವ್ರವಾಗಿ ಹರಿಹಾಯ್ದರು. ಭಾರತ ಬ್ಯಾಡ್ಮಿಂಟನ್‌ ಮುಖ್ಯ ತರಬೇತುದಾರರಾಗಿರುವ ಗೋಪಿಚಂದ್‌, ಆಯ್ಕೆಸಮಿತಿಯ ಮುಖ್ಯಸ್ಥರೂ ಹೌದು. ಹಾಗೆಯೇ ಹೈದರಾಬಾದ್‌ನಲ್ಲಿ ತಮ್ಮದೇ ಅಕಾಡೆಮಿ ಹೊಂದಿದ್ದಾರೆ. ಇದು ಸ್ವಹಿತಾಸಕ್ತಿಯಲ್ಲವೇ? ಇದನ್ನು ತನಿಖೆ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಅಲ್ಲದೇ ಗೋಪಿಚಂದ್‌ ಜಿಲ್ಲಾ ಬ್ಯಾಡ್ಮಿಂಟನ್‌ ಸಂಸ್ಥೆಯ ಅಧ್ಯಕ್ಷ, ತೆಲಂಗಾಣ ಸಂಸ್ಥೆಯ ಕಾರ್ಯದರ್ಶಿ, ಖೇಲೋ ಇಂಡಿಯಾದಲ್ಲಿ ಜವಾಬ್ದಾರಿ ಹೊಂದಿದ್ದಾರೆ. ಪ್ರೀಮಿಯರ್‌ ಬ್ಯಾಡ್ಮಿಂಟನ್‌ ಲೀಗ್‌ನಲ್ಲೂ ಹೊಣೆಗಾರಿಕೆಯಿದೆ. ಗೋನ್ಪೋರ್ಟ್ಸ್ನಲ್ಲೂ ಪಾತ್ರವಿದೆ. ಇವೆಲ್ಲ ನನ್ನ ಕಲ್ಪನೆಯಲ್ಲ, ಅಧಿಕೃತವಾಗಿ ದಾಖಲೆಗಳಿವೆ. ಇಷ್ಟೆಲ್ಲ ಹೊಂದಿರುವುದು ಸ್ವಹಿತಾಸಕ್ತಿಯಲ್ಲವೇ ಎಂದು ಜ್ವಾಲಾ ಖಾರವಾಗಿ ಪ್ರಶ್ನಿಸಿದರು. 2016ರ ನಂತರ ಜ್ವಾಲಾ ಬ್ಯಾಡ್ಮಿಂಟನ್‌ ಆಡಿಲ್ಲ. ಹಾಗಂತ ಅವರು ನಿವೃತ್ತಿಯನ್ನೂ ಘೋಷಿಸಿಲ್ಲ ಎನ್ನುವುದು ಗಮನಾರ್ಹ.

ಭಾರತೀಯ ಬ್ಯಾಡ್ಮಿಂಟನ್‌ ತಂಡದ ಶಿಬಿರಗಳೆಲ್ಲ ಈಗ ಹೈದರಾಬಾದ್‌ನಲ್ಲೇ ನಡೆಯುತ್ತಿವೆ. ದೇಶದ ಬೇರೆ ಭಾಗಗಳಲ್ಲಿ ಯಾಕೆ ನಡೆಯುತ್ತಿಲ್ಲ? ಭಾರತ ತಂಡದಲ್ಲಿ ತೆಲುಗುಯೇತರ ವ್ಯಕ್ತಿಗಳು ಎಷ್ಟು ಮಂದಿಯಿದ್ದಾರೆ? ಕಳೆದ 10 ವರ್ಷದಲ್ಲಿ ಭಾರತ ತಂಡದ ಪರ ಆಡಬಲ್ಲ ತೆಲುಗುಯೇತರ ವ್ಯಕ್ತಿಗಳು ತಯಾರಾಗಿಲ್ಲ. ಅನ್ಯರಾಜ್ಯದವರೂ ಈಗ ತೆಲಂಗಾಣದ ಪರ ಆಡುತ್ತಿದ್ದಾರೆ ಎಂದು ಜ್ವಾಲಾ ಹೇಳಿದರು. ಈ ಮೂಲಕ ಪರೋಕ್ಷವಾಗಿ ಇವಕ್ಕೆಲ್ಲ ಗೋಪಿಚಂದ್‌ ಅವರೇ ನೇರಕಾರಣ ಎಂದು ವಾಗ್ಧಾಳಿ ನಡೆಸಿದರು.

ದ್ವೇಷ ಹಳತು: ಗೋಪಿಚಂದ್‌ ಮತ್ತು ಜ್ವಾಲಾ ಗುಟ್ಟಾ ನಡುವಿನ ದ್ವೇಷಕ್ಕೆ ಹಳೆಯ ಇತಿಹಾಸವಿದೆ. ತಾನು ಭಾರತ ತಂಡದಲ್ಲಿ ಆಡುವುದು ಗೋಪಿಚಂದ್‌ಗೆ ಇಷ್ಟವಿಲ್ಲ ಎಂದು ಜ್ವಾಲಾ ಈ ಹಿಂದೆಯೂ ಆರೋಪಿಸಿದ್ದಾರೆ. ಅದೇ ಕಾರಣಕ್ಕೆ ನಾನು ಆಟ ನಿಲ್ಲಿಸಿದೆ ಎಂದೂ ಪರೋಕ್ಷವಾಗಿ ಜ್ವಾಲಾ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.