100 ಮೀಟರ್ ಹರ್ಡಲ್ಸ್: ಸೈಪ್ರಸ್ ಕೂಟದಲ್ಲಿ ರಾಷ್ಟ್ರೀಯ ದಾಖಲೆ ಮುರಿದ ಜ್ಯೋತಿ ಯರ್ರಾಜಿ


Team Udayavani, May 11, 2022, 3:49 PM IST

1-sdfsd

ಹೊಸದಿಲ್ಲಿ:ಮಿತಿ ಮೀರಿದ ಗಾಳಿಯಿಂದಾಗಿ ರಾಷ್ಟ್ರೀಯ ದಾಖಲೆಯನ್ನು ಪರಿಗಣಿಸಲಾಗದ ಒಂದು ತಿಂಗಳ ನಂತರ, 100 ಮೀಟರ್ ಹರ್ಡಲರ್ ಜ್ಯೋತಿ ಯರ್ರಾಜಿ ಸೈಪ್ರಸ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ 13.23 ಸೆಕೆಂಡ್‌ಗಳಲ್ಲಿ ಜಯಗಳಿಸಿ ದಾಖಲೆ ಬರೆದಿದ್ದಾರೆ.

22 ವರ್ಷದ ಆಂಧ್ರದ ಅಥ್ಲೀಟ್ ಜ್ಯೋತಿ ಯರ್ರಾಜಿ ಮಂಗಳವಾರ ಲಿಮಾಸೋಲ್‌ನಲ್ಲಿ ನಡೆದ ಸೈಪ್ರಸ್ ಇಂಟರ್ನ್ಯಾಷನಲ್  ಮೀಟ್‌ನಲ್ಲಿ ಚಿನ್ನ ಗೆದ್ದರು. ಈ ಹಿಂದಿನ 13.38 ಸೆಕೆಂಡುಗಳ ಹಳೆಯ ರಾಷ್ಟ್ರೀಯ ದಾಖಲೆಯು 2002 ರಿಂದ ಅನುರಾಧ ಬಿಸ್ವಾಲ್ ಹೆಸರಿನಲ್ಲಿತ್ತು. ಸೈಪ್ರಸ್ ಇಂಟರ್‌ನ್ಯಾಶನಲ್ ಮೀಟ್ ವಿಶ್ವ ಅಥ್ಲೆಟಿಕ್ಸ್ ಕಾಂಟಿನೆಂಟಲ್ ಟೂರ್ ಚಾಲೆಂಜರ್ ಡಿ ಈವೆಂಟ್ ಆಗಿದೆ.

ಭುವನೇಶ್ವರದಲ್ಲಿರುವ ರಿಲಯನ್ಸ್ ಫೌಂಡೇಶನ್ ಒಡಿಶಾ ಅಥ್ಲೆಟಿಕ್ಸ್ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ಜೋಸೆಫ್ ಹಿಲಿಯರ್ ಅವರ ಅಡಿಯಲ್ಲಿ ತರಬೇತಿ ಪಡೆಯುತ್ತಿರುವ ಜ್ಯೋತಿ, ಕಳೆದ ತಿಂಗಳು ಕೋಝಿಕ್ಕೋಡ್‌ನಲ್ಲಿ ನಡೆದ ಫೆಡರೇಶನ್ ಕಪ್‌ನಲ್ಲಿ 13.09 ಸೆಕೆಂಡ್‌ಗಳಲ್ಲಿ ಓಡಿದ್ದರು ಆದರೆ ಗಾಳಿಯ ವೇಗ +2.1 ಮೀ / ಸೆ ಆಗಿದ್ದರಿಂದ, ಅನುಮತಿಸುವ +2.0 ಮೀ / ಸೆ ಗಿಂತ ಹೆಚ್ಚು ಇದ್ದುದರಿಂದ ಅದನ್ನು ರಾಷ್ಟ್ರೀಯ ದಾಖಲೆಯಾಗಿ ಪರಿಗಣಿಸಿರಲಿಲ್ಲ.

2020 ರಲ್ಲಿ, ಕರ್ನಾಟಕದ ಮೂಡುಬಿದಿರೆಯಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಜ್ಯೋತಿ 13.03 ಸೆಕೆಂಡುಗಳಲ್ಲಿ ಬಿಸ್ವಾಲ್ ಅವರ ರಾಷ್ಟ್ರೀಯ ದಾಖಲೆಯ ಸಮಯವನ್ನು ಮೀರಿದ್ದರು. ಆದರೆ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಏಜೆನ್ಸಿಯು ಆಕೆಯನ್ನು ಪರೀಕ್ಷಿಸದ ಕಾರಣ ಅದನ್ನು ರಾಷ್ಟ್ರೀಯ ದಾಖಲೆ ಎಂದು ಪರಿಗಣಿಸಲಾಗಿಲ್ಲ. ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದಿಂದ ಯಾವುದೇ ತಾಂತ್ರಿಕ ಪ್ರತಿನಿಧಿ ಅಲ್ಲಿ ಇರಲಿಲ್ಲ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.