ಈತನೇ ನನ್ನ ಇಷ್ಟದ ಕ್ರಿಕೆಟರ್.. ನೆಚ್ಚಿನ ಆಟಗಾರನ ಹೆಸರಿಸಿದ ಕೆ ಎಲ್ ರಾಹುಲ್


Team Udayavani, May 11, 2020, 11:15 AM IST

ನೆಚ್ಚಿನ ಆಟಗಾರನ ಹೆಸರಿಸಿದ ಕೆ ಎಲ್ ರಾಹುಲ್

ಬೆಂಗಳೂರು: ಟೀಂ ಇಂಡಿಯಾದ ಭರವಸೆಯ ಆಟಗಾರ, ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ, ಕನ್ನಡಿಗ ಕೆ ಎಲ್ ರಾಹುಲ್ ಸದ್ಯ ಲಾಕ್ ಡೌನ್ ಕಾರಣದಿಂದ ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಈ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆ ಎಲ್ ರಾಹುಲ್ ತನ್ನ ನೆಚ್ಚಿನ ಆಟಗಾರನ ಬಗ್ಗೆ ಹೇಳಿಕೊಂಡಿದ್ದಾರೆ.

ಟ್ಟಿಟ್ಟರ್ ನಲ್ಲಿ ಇತ್ತೀಚೆಗೆ “#askkl? ಎಂಬ ಹ್ಯಾಷ್ ಟ್ಯಾಗ್ ನಲ್ಲಿ ಅಭಿಮಾನಿಗಳ ಪ್ರಶ್ನೆಗೆ ರಾಹುಲ್ ಉತ್ತರಿಸುತ್ತಿದ್ದರು. ಈ ವೇಳೆ ಅಭಿಮಾನಿಯೊಬ್ಬ “ನಿಮ್ಮ ಸಾರ್ವಕಾಲಿಕ ನೆಚ್ಚಿನ ಆಟಗಾರ ಯಾರು’’ ಎಂದು ಕೇಳಿದ್ದು ರಾಹುಲ್ ಉತ್ತರಿಸಿದ್ದಾರೆ. ಆದರೆ ಆಶ್ಚರ್ಯ ಎಂಬಂತೆ ಅದು ವಿರಾಟ್ ಕೊಹ್ಲಿ ಆಗಿರದೆ , ಕೆ ಎಲ್ ರಾಹುಲ್ ದಕ್ಷಿಣ ಆಫ್ರಿಕಾ ಎಬಿ ಡಿವಿಲಿಯರ್ಸ್ ಹೆಸರನ್ನು ಸೂಚಿಸಿದ್ದಾರೆ.

ಕೆ ಎಲ್ ರಾಹುಲ್ ಮತ್ತು ಎಬಿ ಡಿವಿಲಿಯರ್ಸ್ ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು. ಇದಲ್ಲದೆ ಕರ್ನಾಟಕ ಪರ 2013-14ರ ರಣಜಿ ಟ್ರೋಫಿ ಆಡಿದ್ದು ನೆಚ್ಚಿನ ಘಳಿಗೆ ಎಂದಿದ್ದಾರೆ.

ಟಾಪ್ ನ್ಯೂಸ್

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

web-29-goosberry

Gooseberry Benefits: ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Thirthahalli: ಬಾವಿಕೈಸರು ಬಳಿ ಟ್ರಾಕ್ಟರ್ ಪಲ್ಟಿ, ಓರ್ವ ಕಾರ್ಮಿಕ ಮೃತ್ಯು…!

Thirthahalli: ಬಾವಿಕೈಸರು ಬಳಿ ಟ್ರಾಕ್ಟರ್ ಪಲ್ಟಿ, ಓರ್ವ ಕಾರ್ಮಿಕ ಮೃತ್ಯು

Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ

Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌BCCI; ಟೀಮ್‌ ಇಂಡಿಯಾದ ಹೆಡ್‌ ಕೋಚ್‌ ಆಗಿ ಮುಂದುವರೆಯಲಿದ್ದಾರೆ ರಾಹುಲ್ ದ್ರಾವಿಡ್

‌BCCI; ಟೀಮ್‌ ಇಂಡಿಯಾದ ಹೆಡ್‌ ಕೋಚ್‌ ಆಗಿ ಮುಂದುವರೆಯಲಿದ್ದಾರೆ ರಾಹುಲ್ ದ್ರಾವಿಡ್

hockey

10ನೇ ವನಿತಾ ಜೂ. ವಿಶ್ವಕಪ್‌ ಹಾಕಿ: ಭಾರತಕ್ಕೆ ಇಂದು ಕೆನಡಾ ಸವಾಲು

maxiii

Ind V/s Aus: ಗಾಯಕ್ವಾಡ್‌,ಮ್ಯಾಕ್ಸ್‌ ವೆಲ್‌ ಸೆಂಚುರಿ- ಗುವಾಹಟಿಯಲ್ಲಿ ಆಸ್ಟ್ರೇಲಿಯ ಜಯಭೇರಿ

Namibia becomes 19th team to qualify for T20 World Cup 2024.

T20 World Cup; ಸತತ ಮೂರನೇ ಬಾರಿಗೆ ಅರ್ಹತೆ ಪಡೆದ ನಮೀಬಿಯಾ

Mumbai Indians ತೊರೆಯುತ್ತಾರಾ ಬುಮ್ರಾ? ಇನ್ಸ್ಟಾಗ್ರಾಮ್ ಸ್ಟೋರಿಯ ಅರ್ಥವೇನು?

Mumbai Indians ತೊರೆಯುತ್ತಾರಾ ಬುಮ್ರಾ? ಇನ್ಸ್ಟಾಗ್ರಾಮ್ ಸ್ಟೋರಿಯ ಅರ್ಥವೇನು?

MUST WATCH

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

udayavani youtube

ಕಂಬಳದ ಬಗ್ಗೆ ಸಮಿತಿಯವರ ಮಾತು

ಹೊಸ ಸೇರ್ಪಡೆ

Kaiva: ಟ್ರೇಲರ್‌ನಲ್ಲಿ ಕೈವ ಸದ್ದು

Kaiva: ಟ್ರೇಲರ್‌ನಲ್ಲಿ ಕೈವ ಸದ್ದು

Gadaga: ಹುಟ್ಟು-ಸಾವಿನ ನಡುವಿನ ಅಂತರ ಕಂಡುಕೊಳ್ಳಿ; ಗವಿಶ್ರೀ ಆಶೀರ್ವಚನ

Gadaga: ಹುಟ್ಟು-ಸಾವಿನ ನಡುವಿನ ಅಂತರ ಕಂಡುಕೊಳ್ಳಿ; ಗವಿಶ್ರೀ ಆಶೀರ್ವಚನ

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

Bagalkote: 22 ಟನ್‌ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ

Bagalkote: 22 ಟನ್‌ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ!

web-29-goosberry

Gooseberry Benefits: ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.