ಕಾಫಿ ವಿದ್ ಕರಣ್ ಬಗ್ಗೆ ಕಡೆಗೂ ಮಾತನಾಡಿದ ಕೆ ಎಲ್ ರಾಹುಲ್ !
Team Udayavani, Apr 19, 2020, 11:27 AM IST
ಬೆಂಗಳೂರು: ಟೀಂ ಇಂಡಿಯಾ ಆರಂಭಿಕ ಆಟಗಾರ ಕೆ ಎಲ್ ರಾಹುಲ್ ಶನಿವಾರ ವಷ್ಟೇ ತನ್ನ ಹುಟ್ಟುಹಬ್ಬ ಆಚರಿಸಿದರು. ಲಾಕ್ ಡೌನ್ ಪರಿಣಾಮ ಮನೆಯಲ್ಲಿದ್ದುಕೊಂಡು ತಮ್ಮ 28ನೇ ಜನ್ಮ ದಿನ ಆಚರಿಸಿಕೊಂಡರು.
ಟೀಂ ಇಂಡಿಯಾ, ಕರ್ನಾಟಕ, ಕಿಂಗ್ಸ್ ಇಲೆವೆನ್ ಪಂಜಾಬ್ ಜೊತೆಗಾರ ಮಯಾಂಕ್ ಅಗರ್ವಾಲ್ ಜೊತೆಗೆ ಇನ್ಸ್ಟಾ ಗ್ರಾಮ್ ಲೈವ್ ನಲ್ಲಿ ಮಾತನಾಡಿದ ಕೆ ಎಲ್ ರಾಹುಲ್ ಕಾಫಿ ವಿದ್ ಕರಣ್ ಬಗ್ಗೆ ಮಾತನಾಡಿದ್ದಾರೆ.
ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿದ್ ಕರಣ್ ಕಾರ್ಯಕ್ರಮದಲ್ಲಿ ಕಳೆದ ವರ್ಷ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಭಾಗವಹಿಸಿದ್ದರು. ಆದರಲ್ಲಿ ರ್ಯಾಪಿಡ್ ಫೈರ್ ಸುತ್ತಿನಲ್ಲಿ ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದ ಇವರಿಬ್ಬರ ಮೇಲೆ ಬಹಳಷ್ಟು ಟೀಕೆಗಳು ಕೇಳಿ ಬಂದಿದ್ದವು. ಆಸೀಸ್ ಸರಣಿಯಿಂದ ಮಧ್ಯದಲ್ಲೇ ಹಿಂದೆ ಕರೆಸಲಾಗಿತ್ತು.
ಶನಿವಾರ ಮಯಾಂಕ್ ರಾಪಿಡ್ ಫೈರ್ ಪ್ರಶ್ನೆಗಳನ್ನು ಕೇಳುತ್ತೇನೆ ಎಂದಾಗ, ಹಳೇಯ ಘಟನೆಯನ್ನು ನೆನಪಿಸಿಕೊಂಡ ಕೆ ಎಲ್, ನಿನಗೆ ಗೊತ್ತಲ್ಲಾ ರಾಪಿಡ್ ಫೈರ್ ಪ್ರಶ್ನೆಗಳನ್ನು ಯಾವಾಗಲೂ ನನ್ನನ್ನು ಸುಡುತ್ತದೆ”ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?