ಮೊದಲ ಏಕದಿನ ಪಂದ್ಯದ ಸೋಲಿಗೆ ಇವರೇ ಕಾರಣ ಎಂದ ನಾಯಕ ರಾಹುಲ್


Team Udayavani, Jan 20, 2022, 11:08 AM IST

kl-rahul

ಪಾರ್ಲ್: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಸೋಲನುಭವಿಸಿದೆ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟರ್ ಗಳು ಕೈಕೊಟ್ಟ ಕಾರಣ ಟೀಂ ಇಂಡಿಯಾ 31 ರನ್ ಅಂತರದ ಸೋಲನುಭವಿಸಿದೆ.

ಬೊಲ್ಯಾಂಡ್ ಪಾರ್ಕ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ತಂಡ 4 ವಿಕೆಟ್ ಕಳೆದುಕೊಂಡು 296 ರನ್ ಗಳಿಸಿದರೆ ಭಾರತ ತಂಡ 8 ವಿಕೆಟ್ ಕಳೆದುಕೊಂಡು 265 ರನ್ ಮಾಡಲಷ್ಟೇ ಶಕ್ತವಾಯಿತು.

ತಂಡದ ಸೋಲಿನ ಬಗ್ಗೆ ಮಾತನಾಡಿದ ನಾಯಕ ಕೆ.ಎಲ್.ರಾಹುಲ್, “ಇದೊಂದು ಒಳ್ಳೆಯ ಪಂದ್ಯ. ಕಲಿಯಲು ತುಂಬಾ ಸಿಕ್ಕಿತು. ನಾವು ಉತ್ತಮ ಆರಂಭ ಪಡೆದೆವು. ಆದರೆ ಮಧ್ಯದಲ್ಲಿ ವಿಕೆಟ್ ತೆಗೆಯಲಿಲ್ಲ. ಬ್ಯಾಟಿಂಗ್ ನಲ್ಲಿ 20-25ನೇ ಓವರ್ ವರೆಗೆ ಪಂದ್ಯ ನಮ್ಮ ಹಿಡಿತದಲ್ಲಿತ್ತು. ನಾವು ಸುಲಭದಲ್ಲಿ ಚೇಸ್ ಮಾಡುತ್ತೇವೆ ಎಂದುಕೊಂಡಿದ್ದೆ. ಆದರೆ ನಮ್ಮ ಮಧ್ಯಮ ಕ್ರಮಾಂಕದ ಆಟಗಾರರು ಕೈಕೊಟ್ಟರು. ಆಫ್ರಿಕಾ ಬೌಲರ್ ಗಳು ಉತ್ತಮ ದಾಳಿ ನಡೆಸಿದರು” ಎಂದರು.

ಪ್ರತಿಯೊಂದು ಪಂದ್ಯವು ನಮಗೆ ಮಹತ್ವದ್ದೆ. ಪ್ರತಿಯೊಬ್ಬರೂ ಮೈದಾನದಲ್ಲಿ ಉತ್ತಮ ಪ್ರದರ್ಶನ ನೀಡಲು ಬಯಸುತ್ತೇವೆ. ನಾವು ಕೆಲವು ಸಮಯದಿಂದ ಏಕದಿನ ಪಂದ್ಯವಾಡಿಲ್ಲ. ಮುಂದಿನ ವಿಶ್ವಕಪ್ ನತ್ತ ನಮ್ಮ ಚಿತ್ತವಿದೆ. ವಿಶ್ವಕಪ್ ಗೆ ಒಂದು ಬಲಾಢ್ಯ ತಂಡವನ್ನು ಕಟ್ಟಬೇಕಿದೆ. ಹೌದು ತಪ್ಪು ಮಾಡುತ್ತೇವೆ, ಆದರೆ ಅದರಿಂದ ಕಲಿಯುತ್ತೇವೆ” ಎಂದು ಮೊದಲ ಬಾರಿಗೆ ಏಕದಿನ ತಂಡದ ನಾಯಕತ್ವ ವಹಿಸಿದ ರಾಹುಲ್ ಹೇಳಿದರು.

ಇದನ್ನೂ ಓದಿ:ಅಂಡರ್ 19 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ

ಒಂದು ಹಂತದಲ್ಲಿ ಎರಡು ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿದ್ದ ಭಾರತ ತಂಡ ನಂತರ ಸತತ ವಿಕೆಟ್ ಕಳೆದುಕೊಂಡಿತು. ಮಧ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಮತ್ತು ವೆಂಕಟೇಶ್ ಅಯ್ಯರ್ ಅಗ್ಗಕ್ಕೆ ಔಟಾಗಿದ್ದು, ತಂಡಕ್ಕೆ ಹಿನ್ನಡೆಯಾಯಿತು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.