ನನ್ನ ಈ ಸ್ಥಿರ ಪ್ರದರ್ಶನಕ್ಕೆಲ್ಲಾ ಆ ಒಂದು ಘಟನೆಯೇ ಕಾರಣ: ಕೆ ಎಲ್ ರಾಹುಲ್


Team Udayavani, Jun 14, 2020, 1:16 PM IST

ನನ್ನ ಈ ಸ್ಥಿರ ಪ್ರದರ್ಶನಕ್ಕೆಲ್ಲಾ ಆ ಒಂದು ಘಟನೆಯೇ ಕಾರಣ: ಕೆ ಎಲ್ ರಾಹುಲ್

ಮುಂಬೈ: ಟೀಂ ಇಂಡಿಯಾದ ಸ್ಟೈಲಿಶ್ ಆಟಗಾರ, ಕನ್ನಡಿಗ ಕೆ ಎಲ್ ರಾಹುಲ್ ಸದ್ಯ ಅದ್ಭುತ ಫಾರ್ಮ್ ನಲ್ಲಿರುವ ಆಟಗಾರ. ಆರಂಭಿಕ ಸ್ಥಾನ, ಮಧ್ಯಮ ಕ್ರಮಾಂಕ, ವಿಕೆಟ್ ಕೀಪಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಮಿಂಚು ಹರಿಸುತ್ತಿರುವ ಕೆ ಎಲ್ ರಾಹುಲ್ ಆ ಒಂದು ಘಟನೆಯ ಬಗ್ಗೆ ಹೇಳಿಕೊಂಡಿದ್ದಾರೆ.

ಇಂಡಿಯಾ ಟುಡೆ ಜೊತೆ ಮಾತನಾಡಿದ ಕೆ ಎಲ್ ರಾಹುಲ್, ನನ್ನ ಈಗಿನ ಸ್ಥಿರ ಪ್ರದರ್ಶನಕ್ಕೆ ಆ ಒಂದು ಘಟನೆಯೇ ಕಾರಣ. ಆ ಘಟನೆ, ಅಮಾನತು ಎಲ್ಲಾ ಕಳೆದ ನಂತರ ನಾನು ನನಗಾಗಿಯೇ ಆಡಬೇಕೆಂದು ಯೋಚಿಸುತ್ತಿದ್ದೆ, ಆದರೆ ನಾನು ವಿಫಲನಾದೆ. ನಂತರ ತಂಡಕ್ಕೆ ಏನು ಅಗತ್ಯವಿದೆಯೋ ಹಾಗೆ ಆಡಬೇಕು ಎಂದು ನಿರ್ಧರಿಸಿದೆ. ಅದರಿಂದ ಯಶಸ್ಸು ಸಾಧಿಸಿಲು ಸಾಧ್ಯವಾಗಿದೆ ಎಂದರು.

2019ರ ವರ್ಷಾರಂಭದಲ್ಲಿ ಕೆ ಎಲ್ ಮತ್ತು ಹಾರ್ದಿಕ್ ಪಾಂಡ್ಯ ಒಂದು ಖಾಸಗಿ ಕಾರ್ಯಕ್ರಮದ ಅಸಭ್ಯ ಸಂಭಾಷಣೆಯಿಂದ ವಿವಾದಕ್ಕೆ ಒಳಗಾಗಿದ್ದರು. ಇದೇ ಕಾರಣದಿಂದ ಇವರಿಬ್ಬರಿಗೂ ಬಿಸಿಸಿಐ ಎರಡು ವಾರಗಳ ಅಮಾನತು ಶಿಕ್ಷೆಗೆ ಒಳಗಾಗಿದ್ದರು.

ಕೆ ಎಲ್ ರಾಹುಲ್ ಉತ್ತಮ ಪ್ರತಿಭೆಯಿದ್ದರೂ ಮೊದಲು ತಂಡದಲ್ಲಿ ಖಾಯಂ ಸ್ಥಾನ ಸಂಪಾದಿಸುವಲ್ಲಿ ವಿಫಲರಾಗಿದ್ದರು. ಆದರೆ 2019ರ ನಂತರ ರಾಹುಲ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಸದ್ಯ ಟೀಂ ಇಂಡಿಯಾದ ಪ್ರಮುಖ ಆಟಗಾರರಲ್ಲಿ ಓರ್ವರಾಗಿದ್ದಾರೆ.

2019ರಲ್ಲಿ 13 ಏಕದಿನ ಪಂದ್ಯಗಳಿಂದ 572 ರನ್ ಮತ್ತು 9 ಟಿ20 ಪಂದ್ಯಗಳಿಂದ 356 ರನ್ ಗಳಿಸಿದ್ದಾರೆ. 2020ರ ಮೊದಲು ಮೂರು ತಿಂಗಳಲ್ಲಿ ಆಡಿರುವ ಆರು ಏಕದಿನ ಪಂದ್ಯಗಳಿಂದ 350 ರನ್ ಗಳಿಸಿದ್ದು, ಆರು ಟಿ20 ಪಂದ್ಯಗಳಿಂದ 323 ರನ್ ಗಳಿಸಿದ್ದರು.

ಐಪಿಎಲ್ ನ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕನಾಗೊಯೂ ಕೆ ಎಲ್ ರಾಹುಲ್ ಆಯ್ಕೆಯಾಗಿದ್ದರು. ಆದರೆ ಕೋವಿಡ್-19 ಕಾರಣದಿಂದ ಐಪಿಎಲ್ ಅನಿರ್ಧಿಷ್ಟಾವಧಿಗೆ ಮುಂದೂಡಿಕೆಯಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.