ಕಬಡ್ಡಿ: ಒಂದೇ ದಿನ 3 ಗೆಲುವು


Team Udayavani, Aug 20, 2018, 6:55 AM IST

2018-kabaddi-match.jpg

ಜಕಾರ್ತಾ: ಏಶ್ಯನ್‌ ಗೇಮ್ಸ್‌ ಕಬಡ್ಡಿಯಲ್ಲಿ ಭಾರತ ಮೊದಲ ದಿನವೇ 3 ಪಂದ್ಯಗಳನ್ನು ಗೆದ್ದು ಪಾರಮ್ಯ ಸಾಧಿಸಿದೆ. ಇವೆಲ್ಲವೂ ಏಕಪಕ್ಷೀಯ ಪಂದ್ಯಗಳಾಗಿದ್ದವು ಎಂಬುದು ವಿಶೇಷ.

ಪುರುಷರ ವಿಭಾಗದಲ್ಲಿ 2 ಪಂದ್ಯಗಳನ್ನಾಡಿದ ಭಾರತ, ಬೆಳಗ್ಗೆ ಬಾಂಗ್ಲಾದೇಶವನ್ನು 50-21 ಅಂಕಗಳಿಂದ ಹಿಮ್ಮೆಟ್ಟಿಸಿತು. ಸಂಜೆ ಶ್ರೀಲಂಕಾವನ್ನು 44-28 ಅಂತರದಿಂದ ಪರಾಭವಗೊಳಿಸಿತು.

ವನಿತಾ ತಂಡ ಜಪಾನ್‌ ವಿರುದ್ಧ 43-12 ಅಂತರದ ಭರ್ಜರಿ ಗೆಲುವು ಸಾಧಿಸಿತು.

ಬಾಸ್ಕೆಟ್‌ಬಾಲ್‌
ವನಿತೆಯರ ಬಾಸ್ಕೆಟ್‌ಬಾಲ್‌ ಲೀಗ್‌ ಪಂದ್ಯದಲ್ಲಿ ಭಾರತ ತಂಡ ಚೈನೀಸ್‌ ತೈಪೆ ಕೈಯಲ್ಲಿ 61-84 ಅಂತರದ ಸೋಲುಂಡಿತು.

ಬ್ಯಾಡ್ಮಿಂಟನ್‌
ಪುರುಷರ ತಂಡ ಸ್ಪರ್ಧೆಯಲ್ಲಿ ಮಾಲ್ಡೀವ್ಸ್‌ ವಿರುದ್ಧ ಭಾರತ 3-0 ಗೆಲುವು ಸಾಧಿಸಿತು.

ಟೆನಿಸ್‌
ಮಿಕ್ಸೆಡ್‌ ಡಬಲ್ಸ್‌ನಲ್ಲಿ ಕರ್ಮನ್‌ ಕೌರ್‌ ಥಾಂಡಿ-ದಿವಿಜ್‌ ಶರಣ್‌ ಫಿಲಿಪ್ಪೀನ್ಸ್‌ ಜೋಡಿ ವಿರುದ್ಧ 6-4, 6-4 ಗೆಲುವು ಪಡೆದರು.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

1-paris-11

Paris Olympics; ಸೀನ್ ನದಿಯ ಉದ್ದಕ್ಕೂ ನಡೆದ ಅತ್ಯಾಕರ್ಷಕ ಉದ್ಘಾಟನಾ ಸಮಾರಂಭ

Suryakumar Yadav

Leadership ನಾನು ಸಂಭ್ರಮಿಸುತ್ತೇನೆ, ಕೆಲವು ನಾಯಕರಿಂದ ಹಲವು ಕಲಿತಿದ್ದೇನೆ: ಸೂರ್ಯ ಕುಮಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.