ಅಪ್ರಾಪ್ತ ವಯಸ್ಕ ಕಬಡ್ಡಿ ಆಟಗಾರ್ತಿಗೆ ಕಿರುಕುಳ;ಕೋಚ್ ಆತ್ಮಹತ್ಯೆ
Team Udayavani, Oct 16, 2018, 10:54 AM IST
ಹರಿಹರ : 13 ವರ್ಷ ಪ್ರಾಯದ ಕಬಡ್ಡಿ ಆಟಗಾರ್ತಿ ಬಟ್ಟೆ ಬದಲಾಯಿಸುತ್ತಿದ್ದುದನ್ನು ಕದ್ದು ನೋಡಿದ ಆರೋಪ ಎದುರಿಸುತ್ತಿದ್ದ ರಾಷ್ಟ್ರೀಯ ಕ್ರೀಡಾ ಪ್ರಾಧಿಕಾರದ ತರಬೇತುದಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರುದ್ರಪ್ಪ ವಿ ಹೊಸಮನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಜ್ಞಾನ ಭಾರತಿ ಠಾಣೆಯಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ದಾಖಲಾಗಿತ್ತು.
ಮನೆಯಲ್ಲಿ ದೆಹಲಿಗೆ ತೆರಳುವುದಾಗಿ ಮೊಬೈಲ್ ಬಿಟ್ಟು ಹೋಗಿದ್ದ ಹೊಸಮನಿ ಲಾಡ್ಜ್ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲೈಂಗಿಕ ಕಿರುಕಳ ಆರೋಪ ಕೇಳಿ ಬಂದ ತಕ್ಷಣ ಎಸ್ಎಐ ಹೊಸಮನಿ ಅವರನ್ನು ಅಮಾನತು ಮಾಡಿತ್ತು.
ಡೆತ್ನೋಟ್ ಬರೆದಿಟ್ಟಿರುವುದಾಗಿ ತಿಳಿದು ಬಂದಿದ್ದು, ಪತ್ನಿ ಮಗನ ಬಳಿ ಕ್ಷಮೆಯಾಚನೆ ಮಾಡಿದ್ದಾರೆ ಎನ್ನಲಾಗಿದೆ. 2 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ