ಪಂಜಾಬ್ ನ ಕಬಡ್ಡಿ ಆಟಗಾರನನ್ನು ಗುಂಡಿಕ್ಕಿ ಕೊಂದ ಪೊಲೀಸರು
Team Udayavani, May 10, 2020, 5:25 PM IST
ಕಪುರ್ತಲ: ಪಂಜಾಬ್ ಪೊಲೀಸ್ ಇಲಾಖೆಯ ಸಹಾಯಕ ಸಬ್ ಇನ್ಸಪೆಕ್ಟರ್ ಒಬ್ಬರು ಗಡಿಬಿಡಿಯಲ್ಲಿ ಅಂತಾರಾಷ್ಟ್ರೀಯ ಕಬಡ್ಡಿ ಪಟುವನ್ನು ಗುಂಡಿಕ್ಕಿ ಕೊಂದ ಘಟನೆ ಪಂಜಾಬ್ ನ ಕಪುರ್ತಲದಲ್ಲಿ ನಡೆದಿದೆ.
24 ವರ್ಷದ ಕಬಡ್ಡಿ ತಾರೆ ಅರ್ವಿಂದರ್ ಜಿತ್ ಸಿಂಗ್ ಪೊಲೀಸರ ಗುಂಡೇಟಿನ ಕಾರಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆತನ ಗೆಳೆಯ ಪ್ರದೀಪ್ ಸಿಂಗ್ ಆಸ್ಪತ್ರೆಯಲ್ಲಿ ವಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅರ್ವಿಂದರ್ ಸಿಂಗ್ ಮತ್ತು ಆತನ ಗೆಳೆಯರು ಕಬಡ್ಡಿ ಅಭ್ಯಾಸ ಮುಗಿಸಿ ಬರುವಾಗ ರಸ್ತೆಬದಿಯಲ್ಲಿ ಅನುಮಾನಸ್ಪದ ಕಾರು ನಿಂತಿದ್ದನ್ನು ನೋಡಿ ವಿಚಾರಿಸಿದ್ದಾರೆ. ಆಗ ಅದರಲ್ಲಿ ಎ ಎಸ್ ಐ ಮತ್ತು ಆತನ ಗೆಳೆಯಬಿದ್ದು, ಕಬಡ್ಡಿ ಆಟಗಾರರು ಮತ್ತು ಎಎಸ್ ಐ ನಡುವೆ ಜಗಳವಾಗಿದೆ. ತಕ್ಷಣ ಎಎಸ್ ಐ ತನ್ನ ಸೇವಾ ರಿವಾಲ್ವರ್ ನಿಂದ ಗುಂಡು ಹಾರಿಸಿದ್ದಾರೆ.
ಎಎಸ್ ಐ ಮತ್ತು ಆತನ ಸ್ನೇಹಿತನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ