ಸನ್‌ರೈಸರ್ ಹೈದರಾಬಾದ್‌ಗೆ ಕೇನ್‌ ವಿಲಿಯಮ್ಸನ್‌ ಕಪ್ತಾನ


Team Udayavani, Mar 30, 2018, 6:15 AM IST

Hyderabad,-Kane-Williamson.jpg

ಹೊಸದಿಲ್ಲಿ: ನ್ಯೂಜಿಲ್ಯಾಂಡಿನ ನಾಯಕ ಕೇನ್‌ ವಿಲಿಯಮ್ಸನ್‌ ಅವರನ್ನು ಸನ್‌ರೈಸರ್ ಹೈದರಾಬಾದ್‌ ತಂಡದ ಬದಲಿ ನಾಯಕನನ್ನಾಗಿ ನೇಮಿಸಲಾಗಿದೆ. ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಭಾಗಿಯಾಗಿ ನಿಷೇಧಕ್ಕೊಳಗಾದ ಆಸ್ಟ್ರೇಲಿಯದ ಡೇವಿಡ್‌ ವಾರ್ನರ್‌ ಬದಲು ವಿಲಿಯಮ್ಸನ್‌ 2018ರ ಋತುವಿನಲ್ಲಿ ಹೈದರಾಬಾದ್‌ ತಂಡವನ್ನು ಮುನ್ನಡೆಸಲಿದ್ದಾರೆ.

ತಂಡದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಷಣ್ಮುಗಂ ಗುರುವಾರ ಈ ಬದಲಾವಣೆಯನ್ನು ಪ್ರಕಟಿಸಿದರು.”ಕೇನ್‌ ವಿಲಿಯಮ್ಸನ್‌ ಅವರನ್ನು ಸನ್‌ರೈಸರ್ ಹೈದರಾಬಾದ್‌ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ ಎಂಬುದನ್ನು ತಿಳಿಸಲು ಸಂತೋಷವಾಗುತ್ತಿದೆ. ಅವರು 2018ರ ಸಾಲಿನಲ್ಲಿ ನಮ್ಮ ತಂಡವನ್ನು ಮುನ್ನಡೆಸಲಿದ್ದಾರೆ’ ಎಂದು ಕೆ. ಷಣ್ಮುಗಂ ಮಾಧ್ಯಮಗಳಿಗೆ ತಿಳಿಸಿದರು.

“ನಾನು ಈ ಋತುವಿನ ಉಸ್ತುವಾರಿ ನಾಯಕನ ಜವಾಬ್ದಾರಿಯನ್ನು ಹೊರಲು ಸಿದ್ಧನಾಗಿದ್ದೇನೆ. ಇದೊಂದು ಅಪೂರ್ವ ಅವಕಾಶ ಎಂದೇ ಭಾವಿಸಿದ್ದೇನೆ. ಸನ್‌ರೈಸರ್ ಹೈದರಾಬಾದ್‌ ಪ್ರತಿಭಾನ್ವಿತ ಆಟಗಾರರ ಪಡೆಯನ್ನು ಹೊಂದಿರುವ ತಂಡ. ಸವಾಲು ಸ್ವೀಕರಿಸಲು ಸಜ್ಜಾಗಿದ್ದೇನೆ…’ ಎಂಬ ಕೇನ್‌ ವಿಲಿಯಮ್ಸನ್‌ ಹೇಳಿಕೆಯನ್ನು ಫ್ರಾಂಚೈಸಿಯು ತನ್ನ ಅಧಿಕೃತ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದೆ.

ಹೈದರಾಬಾದ್‌ ತಂಡದ ನಾಯಕತ್ವದ ರೇಸ್‌ನಲ್ಲಿ ಭಾರತದ ಎಡಗೈ ಆರಂಭಕಾರ ಶಿಖರ್‌ ಧವನ್‌ ಕೂಡ ಇದ್ದರು. ಬಾಂಗ್ಲಾದೇಶದ ಆಲ್‌ರೌಂಡರ್‌ ಶಕಿಬ್‌ ಅಲ್‌ ಹಸನ್‌ ಹೆಸರು ಕೂಡ ಕೇಳಿಬಂದಿತ್ತು. ಆದರೆ ಈಗಾಗಲೇ ನ್ಯೂಜಿಲ್ಯಾಂಡ್‌ ರಾಷ್ಟ್ರೀಯ ತಂಡವನ್ನು ಮುನ್ನಡೆಸಿದ ಸಾಕಷ್ಟು ಅನುಭವ ಹೊಂದಿರುವ ಹಾಗೂ ಯಶಸ್ಸನ್ನೂ ಕಂಡಿರುವ ಕಾರಣಕ್ಕಾಗಿ ವಿಲಿಯಮ್ಸನ್‌ಗೆ ಈ ಅವಕಾಶ ಒಲಿಯಿತು.

ಏಕೈಕ ವಿದೇಶಿ ನಾಯಕ!
ಕೇನ್‌ ವಿಲಿಯಮ್ಸನ್‌ ಈ ಸಲದ ಐಪಿಎಲ್‌ ಪಂದ್ಯಾವಳಿಯ ಏಕೈಕ ವಿದೇಶಿ ನಾಯಕನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಜಸ್ಥಾನ್‌ ರಾಯಲ್ಸ್‌ ತಂಡದ ನಾಯಕನಾಗಿದ್ದ ಸ್ಟೀವನ್‌ ಸ್ಮಿತ್‌ ಅವರನ್ನು ಬುಧವಾರವೇ ಉಚ್ಚಾಟಿಸಲಾಗಿತ್ತು.
ಉಳಿದಂತೆ ಭಾರತದವರೇ ಆದ ವಿರಾಟ್‌ ಕೊಹ್ಲಿ (ಆರ್‌ಸಿಬಿ), ಗೌತಮ್‌ ಗಂಭೀರ್‌ (ಡೆಲ್ಲಿ), ಮಹೇಂದ್ರ ಸಿಂಗ್‌ ಧೋನಿ (ಚೆನ್ನೈ), ರೋಹಿತ್‌ ಶರ್ಮ (ಮುಂಬೈ), ಅಜಿಂಕ್ಯ ರಹಾನೆ (ರಾಜಸ್ಥಾನ್‌), ಆರ್‌. ಅಶ್ವಿ‌ನ್‌ (ಪಂಜಾಬ್‌), ದಿನೇಶ್‌ ಕಾರ್ತಿಕ್‌ (ಕೆಕೆಆರ್‌) ಅವರೆಲ್ಲ ಪ್ರಸಕ್ತ ಐಪಿಎಲ್‌ನ ಉಳಿದ 7 ತಂಡಗಳ ನಾಯಕರಾಗಿರುತ್ತಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.