ರಿಷಭ್ ಪಂತ್‌ ಕೆನ್ನೆಗೆ ಹೊಡೆಯಲು ಕಾಯುತ್ತಿದ್ದಾರೆ ಕಪಿಲ್‌ ದೇವ್‌!


Team Udayavani, Feb 9, 2023, 12:30 PM IST

thumb-3

ನವದೆಹಲಿ: ಅಪಘಾತದಿಂದ ತೀವ್ರ ಗಾಯಗೊಂಡು ಈಗಷ್ಟೇ ಸುಧಾರಿಸಿಕೊಳ್ಳುತ್ತಿರುವ ಕ್ರಿಕೆಟಿಗ ರಿಷಭ್‌ ಪಂತ್‌ ಕೆನ್ನೆಗೆ ಹೊಡೆಯಲು ಮಾಜಿ ನಾಯಕ ಕಪಿಲ್‌ ದೇವ್‌ ಕಾದು ಕುಳಿತ್ತಿದ್ದಾರೆ! ಕಾರಣವೇನೆಂದು ಕೇಳಿ. ರಿಷಭ್‌ ಪಂತ್‌ ಬೇಜವಾಬ್ದಾರಿಯಿಂದ ಕಾರು ಓಡಿಸಿಕೊಂಡು ಹೋಗಿ ಭೀಕರ ಅಪಘಾತಕ್ಕೆ ತುತ್ತಾಗಿದ್ದರು. ಇದರಿಂದ ಭಾರತ ಟೆಸ್ಟ್‌ ತಂಡ ಸಮತೋಲನವೇ ತಪ್ಪಿಹೋಗಿದೆ. ಅದು ಕಪಿಲ್‌ಗೆ ಸಿಟ್ಟು ತರಿಸಿದೆ.

“ಮೊದಲು ರಿಷಭ್‌ಗೆ ನನ್ನ ಆಶೀರ್ವಾದ ನೀಡುತ್ತೇನೆ. ಆಮೇಲೆ ಬಲವಾಗಿ ಕೆನ್ನೆಗೆ ಹೊಡೆಯುತ್ತೇನೆ. ಒಮ್ಮೆ ಗಾಯಗಳಿಂದ ರಿಷಭ್‌ ಸುಧಾರಿಸಿಕೊಳ್ಳಲಿ ಎಂದು ಕಾಯುತ್ತಿದ್ದೇನೆ. ಅಪ್ಪಅಮ್ಮನಿಗೆ ಹೇಗೆ ಮಕ್ಕಳು ತಪ್ಪು ಮಾಡಿದಾಗ ಹೊಡೆಯುವ ಅಧಿಕಾರವಿರುತ್ತದೋ, ಅದನ್ನೇ ನಾನೂ ಮಾಡುತ್ತೇನೆ…’ ಹೀಗೆಂದು ಕಪಿಲ್‌ ಹೇಳಿದ್ದಾರೆ.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಎನ್‌ಎಸ್‌ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣಗೆ ಜಾಮೀನು ಮಂಜೂರು

ಕಪಿಲ್‌ ಮಾತಿನಲ್ಲಿ ತಪ್ಪು ಮಾಡುವ ಮಕ್ಕಳನ್ನು ತಿದ್ದುವ ಒಂದು ಪ್ರೀತಿ, ಕಾಳಜಿ, ಆಕ್ರೋಶವಿತ್ತು. ಅದೂ ಸಹಜವೂ ಹೌದು. ಕಳೆದ ಡಿ.30ರಂದು ದೆಹಲಿಯಿಂದ ಉತ್ತರಾಖಂಡದ ರೂರ್ಕೆಲಕ್ಕೆ ತಾವೇ ಕಾರು ಓಡಿಸಿಕೊಂಡು ರಿಷಭ್‌ ಹೊರಟಿದ್ದರು. ಮುಂಜಾನೆ ಹೊತ್ತು ರಸ್ತೆ ವಿಭಜಕಕ್ಕೆ ಗುದ್ದಿದ ಕಾರಿಗೆ ಬೆಂಕಿ ಹತ್ತಿಕೊಂಡಿತು. ಆ ಹಂತದಲ್ಲಿ ಕಾರಿನ ಕಿಟಕಿ ಒಡೆದು ಬಸ್‌ ಚಾಲಕರೊಬ್ಬರು ರಿಷಭ್‌ ರನ್ನು ಕಾಪಾಡಿದ್ದರು. ಅವರು ಬದುಕುಳಿದಿದ್ದೇ ಒಂದು ಆಶ್ಚರ್ಯ. ಬೆನ್ನಿಗೆ, ಕಾಲಿಗೆ, ಮಂಡಿಗೆ ತೀವ್ರ ಗಾಯ ಮಾಡಿಕೊಂಡಿದ್ದಾರೆ. ಯಾವಾಗ ಅವರು ಮರಳಿ ಕಣಕ್ಕಿಳಿಯುತ್ತಾರೆ ಎನ್ನುವುದು ಖಚಿತವಿಲ್ಲ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.