ಈ ಬೌಲರ್ ಐಪಿಎಲ್ ನ ನಿಜವಾದ ಹೀರೋ: ಕಪಿಲ್ ದೇವ್


Team Udayavani, Nov 22, 2020, 7:33 AM IST

ಈ ಬೌಲರ್ ಐಪಿಎಲ್ ನ ನಿಜವಾದ ಹೀರೋ: ಕಪಿಲ್ ದೇವ್

ಹೊಸದಿಲ್ಲಿ: ಸನ್‌ರೈಸರ್ ಹೈದರಾಬಾದ್‌ ತಂಡದ ಟಿ. ನಟರಾಜನ್‌ 13ನೇ ಐಪಿಎಲ್‌ ಕೂಟದ ನಿಜವಾದ ಹೀರೋ ಎಂದು ಭಾರತ ತಂಡದ ಮಾಜಿ ನಾಯಕ ಕಪಿಲ್‌ದೇವ್‌ ಪ್ರಶಂಸಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಕಪಿಲ್‌, “ಸದಾ ಬದಲಾಗುತ್ತಿರುವ ವೇಗದ ಬೌಲಿಂಗ್‌ನಲ್ಲಿ ನಿಖರವಾದ ಯಾರ್ಕರ್‌ಗಳನ್ನು ಹಾಕಿ ಮೂಲಭೂತ ವಿಷಯಗಳಿಗೆ ಅಂಟಿಕೊಳ್ಳುವ ಮೂಲಕ ತಮಿಳುನಾಡಿನ ವೇಗಿಯಿಂದ ನಾನು ಹೆಚ್ಚು ಪ್ರಭಾವಿತನಾಗಿದ್ದೇನೆ’ ಎಂದರು.

“ಟಿ. ನಟರಾಜನ್‌ 2020ರ ಐಪಿಎಲ್‌ ಹೀರೋ. ಈ ವೇಗಿ ಯಾವುದೇ ಭಯವಿಲ್ಲದೆ ಅನೇಕ ಸ್ಟಾರ್‌ ಆಟಗಾರರಿಗೆ ಯಾರ್ಕರ್‌ ಎಸೆದು ವಿಕೆಟ್‌ ಉರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೌಲಿಂಗ್‌ನಲ್ಲಿ ಯಾರ್ಕರ್‌ ಅತ್ಯುತ್ತಮ ಎಸೆತ. ಈಗ ಮಾತ್ರವಲ್ಲ, ಸುಮಾರು ನೂರು ವರ್ಷಗಳಿಂದಲೂ ಇದು ವೇಗಿಗಳ ಪಾಲಿನ ಪ್ರಮುಖ ಅಸ್ತ್ರವಾಗಿದೆ’ ಎಂದು ಕಪಿಲ್‌ ಹೇಳಿದರು.

ಈ ಬೌಲರ್ ಐಪಿಎಲ್ ನ ನಿಜವಾದ ಹೀರೋ: ಕಪಿಲ್ ದೇವ್

ಬೌಲಿಂಗ್‌ ಓಕೆ; ಬ್ಯಾಟಿಂಗ್‌?

ಆಸ್ಟ್ರೇಲಿಯ ಪ್ರವಾಸದಲ್ಲಿ ಭಾರತದ ಬೌಲಿಂಗ್‌ ಬಗ್ಗೆ ಆತಂಕಪಡಬೇಕಾದ ಅಗತ್ಯವಿಲ್ಲ, ಆದರೆ ಬ್ಯಾಟಿಂಗ್‌ ಸಾಮರ್ಥ್ಯ ತುಸು ಅನುಮಾನ ಮೂಡಿಸುತ್ತದೆ ಎಂದು ಕಪಿಲ್‌ದೇವ್‌ ಹೇಳಿದರು.

“ನಮ್ಮ ಪೇಸ್‌ ಬೌಲಿಂಗ್‌ ಉತ್ತಮ ಮಟ್ಟದಲ್ಲಿದೆ. ಆದರೆ ಇನ್ನಿಂಗ್ಸ್‌ ಒಂದರಲ್ಲಿ ನಮ್ಮ ಬ್ಯಾಟ್‌ ಮನ್‌ 400 ರನ್‌ ಪೇರಿಸಲು ಶಕ್ತರೇ ಎಂಬುದನ್ನು ಯೋಚಿಸಬೇಕಾಗುತ್ತದೆ. ಏಕೆಂದರೆ 400 ರನ್‌ ಬಾರಿಸದೇ ಟೆಸ್ಟ್‌ ಪಂದ್ಯವನ್ನು ಉಳಿಸಿಕೊಳ್ಳಲು ಸಾಧ್ಯವಾಗದು. ಇದನ್ನು ಸಾಧಿಸಲು ಶಕ್ತರಾದರೆ ಯಾವುದೇ ಸಮಸ್ಯೆ ಇಲ್ಲ ಎಂದರ್ಥ’ ಎಂಬುದಾಗಿ ಕಪಿಲ್‌ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.