ಯುಎಸ್‌ ಓಪನ್‌ ಬ್ಯಾಡ್ಮಿಂಟನ್‌:  ಕಶ್ಯಪ್‌, ಪ್ರಣಯ್‌ ಸೆಮಿಫೈನಲಿಗೆ


Team Udayavani, Jul 23, 2017, 6:50 AM IST

Kashyap,-Prannoy,US-Open.gif

ಅನಾಹೇಮ್‌ (ಅಮೆರಿಕ): ಭಾರತದ ಯಶಸ್ವಿ ಶಟ್ಲರ್‌ಗಳಾದ ಪಾರುಪಳ್ಳಿ ಕಶ್ಯಪ್‌ ಮತ್ತು ಎಚ್‌ಎಸ್‌ ಪ್ರಣಯ್‌ ಅವರು ಯುಎಸ್‌ ಓಪನ್‌ ಗ್ರ್ಯಾನ್‌ ಪ್ರಿ ಗೋಲ್ಡ್‌ ಬ್ಯಾಡ್ಮಿಂಟನ್‌ ಕೂಟದ ಸೆಮಿಫೈನಲಿಗೇರಿದ್ದಾರೆ.

ಕಶ್ಯಪ್‌ ತನ್ನ ದೇಶದವರೇ ಆದ ಸಮೀರ್‌ ವರ್ಮ ಅವರನ್ನು 40 ನಿಮಿಷಗಳ ಹೋರಾಟದಲ್ಲಿ 21-13, 21-16 ಗೇಮ್‌ಗಳಿಂದ ಸೋಲಿಸಿ ಅಂತಿಮ ನಾಲ್ಕರ ಸುತ್ತಿಗೇರಿದರು. ಅಲ್ಲಿ ಅವರು ಕೊರಿಯದ ಕ್ವಾಂಗ್‌ ಹೀ ಹಿಯೊ ಅವರನ್ನು ಎದುರಿಸಲಿದ್ದಾರೆ. ಕಶ್ಯಪ್‌ ಏಳು ತಿಂಗಳ ಬಳಿಕ ಅಂತಾರಾಷ್ಟ್ರೀಯ ಕೂಟವೊಂದರ ಸೆಮಿಫೈನಲ್‌ ತಲುಪಿದ ಸಾಧನೆ ಮಾಡಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಅವರು ಕೊರಿಯ ಓಪನ್‌ನ ಸೆಮಿಫೈನಲ್‌ ತಲುಪಿದ್ದರು.

ದ್ವಿತೀಯ ಶ್ರೇಯಾಂಕದ ಪ್ರಣಯ್‌ ಜಪಾನಿನ ಕಾಂತ ಸುನೆಯಾಮ ಅವರನ್ನು ಮೂರು ಗೇಮ್‌ಗಳ ಕಠಿನ ಹೋರಾಟದಲ್ಲಿ ಸೋಲಿಸಿ ಸೆಮಿಫೈನಲ್‌ ತಲುಪಿದರು. ಅವರು ಈ ಋತುವಿನಲ್ಲಿ ಎರಡನೇ ಬಾರಿ ಸೆಮಿಫೈನಲ್‌ ತಲುಪಿದ್ದರು. ಕಳೆದ ತಿಂಗಳು ಅವರು ಇಂಡೋನೇಶ್ಯ ಸೂಪರ್‌ ಸೀರೀಸ್‌ನ ಸೆಮಿಫೈನಲ್‌ ತಲುಪಿದ್ದರು.

ಒಂದು ತಾಸಿನ ಹೋರಾಟದಲ್ಲಿ 10-21, 21-15, 21-18 ಗೇಮ್‌ಗಳಿಂದ ಜಯಭೇರಿ ಬಾರಿಸಿದ ಪ್ರಣಯ್‌ ಸೆಮಿಫೈನಲ್‌ನಲ್ಲಿ ವಿಯೆಟ್ನಾಂನ ಟಿಯೆನ್‌ ಮಿನ್‌ ಗುಯೆನ್‌ ಅವರನ್ನು ಎದುರಿಸಲಿದ್ದಾರೆ. ಗುಯೆನ್‌ ಮತ್ತು ಪ್ರಣಯ್‌ 2012ರ ಬ್ಯಾಡ್ಮಿಂಟನ್‌ ಏಶ್ಯ ಕೂಟದಲ್ಲಿ ಒಮ್ಮೆ ಮುಖಾಮುಖೀಯಾಗಿದ್ದು ಗುಯೆನ್‌ ಜಯ ಸಾಧಿಸಿದ್ದರು.

ಮೂರನೇ ಶ್ರೇಯಾಂಕದ ಮನು ಅತ್ರಿ ಮತ್ತು ಸುಮೀತ್‌ ಅವರು ಜಪಾನಿನ ಹಿರೋಕಿ ಒಕಮುರ ಮತ್ತು ಮಸಾಯುಕಿ ಒನೊಡೆರ ಅವರನ್ನು 21-18, 22-20 ಗೇಮ್‌ಗಳಿಂದ ಸೋಲಿಸಿ ಮುನ್ನಡೆದನರು. ಮುಂದಿನ ಸುತ್ತಿನಲ್ಲಿ ಅವರು ಅಗ್ರ ಶ್ರೇಯಾಂಕದ ಚೈನೀಸ್‌ ತೈಪೆಯ ಲು ಚಿಂಗ್‌ ಯಾವೊ ಮತ್ತು ಯಾಂಗ್‌ ಪೊ ಹಾನ್‌ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.