“ಬಿಗ್ ಬಿ’ ಶೋ: ದ್ಯುತಿ ಕಣ್ಣೀರು
Team Udayavani, Nov 2, 2019, 11:01 PM IST
ಹೊಸದಿಲ್ಲಿ: ಬಾಲಿವುಡ್ ದಿಗ್ಗಜ ಅಮಿತಾಭ್ ಬಚ್ಚನ್ ನಡೆಸಿಕೊಡುವ ರಿಯಾಲಿಟಿ ಶೋ “ಕೌನ್ ಬನೇಗಾ ಕರೋಡ್ಪತಿ’ ಕಾರ್ಯಕ್ರಮದಲ್ಲಿ ಖ್ಯಾತ ಆ್ಯತ್ಲೀಟ್ ದ್ಯುತಿ ಚಂದ್ ಬದುಕಿನ ಹಿನ್ನೆಲೆ ಎಲ್ಲರಿಗೂ ಕಣ್ಣೀರು ತರಿಸಿದೆ.
ತಾನು ಕ್ರೀಡಾ ಕ್ಷೇತ್ರಕ್ಕೆ ಕಾಲಿಟ್ಟ ದಿನಗಳಲ್ಲಿ ಕಂಡಿದ್ದ ಕಡು ಬಡತನ, ಪೌಷ್ಠಿಕಾಂಶಯುಕ್ತ ಆಹಾರವಿರದ ದಿನಗಳನ್ನು ನೆನೆದು ದ್ಯುತಿ ಕಣ್ಣೀರಾದರು. ಈ ವೇಳೆ ಮಾತನಾಡಿದ ದ್ಯುತಿ “ಮಾರುಕಟ್ಟೆಯಲ್ಲಿ ಬಳಸದೆ ಉಳಿಸಿದ್ದ ತರಕಾರಿಯನ್ನು ಮನೆಗೆ ತೆಗೆದುಕೊಂಡು ಹೋಗಿ ತಿನ್ನುತ್ತಿದ್ದೆ’ ಎಂದು ನೆನಪಿಸಿಕೊಂಡಾಗ ಸ್ಟುಡಿಯೋದಲ್ಲಿ ತುಂಬಿದ್ದ ಜನರು ಭಾವುಕರಾದರು.
ಈ ಶೋದಲ್ಲಿ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹವಾಗ್, ಆ್ಯತ್ಲೀಟ್ ಹಿಮಾ ದಾಸ್ ಇದ್ದರು. ಮೂವರು ಕ್ರೀಡಾ ತಾರೆಯರನ್ನು ಒಳಗೊಂಡಿದ್ದ ತಂಡ 12.50 ಲಕ್ಷ ರೂ. ಗೆದ್ದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್