
ಸುಖಾಂತ್ಯ ಕಂಡ ಕ್ರಿಕೆಟಿಗ ಕೇದಾರ್ ಜಾಧವ್ ತಂದೆ ನಾಪತ್ತೆ ಪ್ರಕರಣ
Team Udayavani, Mar 28, 2023, 10:12 AM IST

ಪುಣೆ: ಭಾರತೀಯ ಕ್ರಿಕೆಟಿಗ ಕೇದಾರ್ ಜಾಧವ್ ಅವರು ತಂದೆ ನಾಪತ್ತೆ ಪ್ರಕರಣ ಸುಖಾಂತ್ಯವಾಗಿದೆ. ಕೇದಾರ್ ತಂದೆ ಮಹದೇವ್ ಜಾಧವ್ ಅವರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸೋಮವಾರ ಬೆಳಗ್ಗೆ 11.30ರ ಸುಮಾರಿನಿಂದ ಪುಣೆಯ ಕೊತ್ರೋಡ್ ನಿಂದ ಮಹದೇವ್ ಜಾಧವ್ ಅವರು ನಾಪತ್ತೆಯಾಗಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು. ಗಂಟೆಗಳ ಕಾಲ ಹುಡುಕಾಟ ನಡೆಸಿದ ಕೊತ್ರೋಡ್ ಪೊಲೀಸರು ಮಹದೇವ್ ಅವರನ್ನು ಪತ್ತೆ ಮಾಡಿದ್ದರು.
ಇದನ್ನೂ ಓದಿ:“ಜೈ ಶ್ರೀರಾಮ್” ಹೇಳಲು ನಿರಾಕರಣೆ: ಇಮಾಮ್ ಗೆ ಹಲ್ಲೆಗೈದು ಗಡ್ಡ ಕತ್ತರಿಸಿದ ಅಪರಿಚಿತರು
ವರದಿಯ ಪ್ರಕಾರ ಬೆಳಗ್ಗೆ ಸೆಕ್ಯುರಿಟಿ ಗಾರ್ಡ್ ಗೆ ತಪ್ಪು ಮಾಹಿತಿ ನೀಡಿ ಮಹದೇವ್ ಅವರು ಹೊರಹೋಗಿದ್ದಾರೆ. ಅಲ್ಲದೆ ಅವರ ಮೊಬೈಲ್ ಫೋನ್ ಕೂಡಾ ಸ್ವಿಚ್ ಆಫ್ ಮಾಡಲಾಗಿತ್ತು. ಅವರು ಕಾಣದಿರುವ ಕಾರಣ ಕೇದಾರ್ ಜಾಧವ್ ಕುಟುಂಭಿಕರು ಅಲಂಕಾರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸಿಸಿಟಿವಿ ಫೋಟೇಜ್ ಗಳನ್ನು ಆಧರಿಸಿ ತನಿಖೆ ನಡೆಸಿದಾಗ ಮಹದೇವ್ ಅವರು ಕರ್ವೆ ನಗರ್ ನಲ್ಲಿ ಪತ್ತೆಯಾಗಿದ್ದಾರೆ. ಅಲ್ಲದೆ ಅವರು ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup; ಲೆಗ್ ಸ್ಪಿನ್ನರ್ ಚಾಹಲ್ ರನ್ನು ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Asian Games ಇಂದಿನಿಂದ ಆ್ಯತ್ಲೆಟಿಕ್ಸ್ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ