ಇಂತಹ ಬೌಲಿಂಗ್ ದಾಳಿಯನ್ನು ಎಂದಿಗೂ ಎದುರಿಸಿಲ್ಲ: ಕೀಗನ್ ಪೀಟರ್ಸನ್


Team Udayavani, Jan 13, 2022, 4:28 PM IST

Keegan Petersen

ಕೇಪ್ ಟೌನ್: ಭಾರತದ ಬೌಲಿಂಗ್ ನಂತಹ ಬೌಲಿಂಗ್ ದಾಳಿಯನ್ನು ಜೀವನದಲ್ಲಿ ಎಂದಿಗೂ ಎದುರಿಸಿಲ್ಲ ಎಂದು ದಕ್ಷಿಣ ಆಫ್ರಿಕಾ ಬ್ಯಾಟರ್ ಕೀಗನ್ ಪೀಟರ್ಸನ್ ಹೇಳಿದ್ದಾರೆ.

ಭಾರತದ ಬೌಲಿಂಗ್ ದಾಳಿ ನಿಜವಾಗಿಯೂ ಸವಾಲಿನದ್ದಾಗಿದೆ. ನನ್ನ ಕ್ರಿಕೆಟ್ ಜೀವನದಲ್ಲಿ ಎದುರಿಸ ಬೌಲಿಂಗ್ ಗಳಲ್ಲೇ ಇದು ಅತ್ಯಂತ ಕಠಿಣ ಬೌಲಿಂಗ್. ಪ್ರತಿಯೊಂದು ಬಾರಿಯೂ ಅತ್ಯಂತ ಏಕಾಗ್ರತೆಯಿಂದ ಆಡಬೇಕಾಗುತ್ತದೆ. ಇಲ್ಲದಿದ್ದರೆ ಅವರು ನಿಮ್ಮನ್ನು ಔಟ್ ಮಾಡಿ ಬಿಡುತ್ತಾರೆ ಎಂದು ಕೀಗನ್ ಹೇಳಿದ್ದಾರೆ.

ನನ್ನ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಗೊಂದಲಗಳಿಲ್ಲ. ಆದರೆ ಮೂರನೇ ಕ್ರಮಾಂಕದಲ್ಲಿ ಆಡಲು ಇಷ್ಟಪಡುತ್ತೇನೆ ಎಂದು ಕೀಗನ್ ಪೀಟರ್ಸನ್ ಹೇಳಿದ್ದಾರೆ.

ಇದನ್ನೂ ಓದಿ:ಮೈಸೂರು : 10ನೇ ಕ್ಲಾಸ್‌ ಆಫ್ಲೈನ್‌, ಉಳಿದವರಿಗೆ ಆನ್‌ಲೈನ್‌, ದೇವರ ದರ್ಶನಕ್ಕೆ ವ್ಯಾಕ್ಸಿನ್‌

ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಕೀಗನ್ 72 ರನ್ ಗಳಿಸಿದ್ದರು. ದಕ್ಷಿಣ ಆಫ್ರಿಕಾ ಸರದಿಯ ಏಕಮಾತ್ರ ಅರ್ಧಶತಕವಾಗಿದೆ.

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.