ಖೇಲೊ ಇಂಡಿಯಾ ಆ್ಯಪ್‌ ಬಿಡುಗಡೆ


Team Udayavani, Feb 28, 2019, 12:35 AM IST

pti2272019000036b.jpg

ಹೊಸದಿಲ್ಲಿ: ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಉದ್ದೀಪಿಸಲು ಕೇಂದ್ರ ಸರಕಾರ ಇದೇ ಮೊದಲ ಬಾರಿ “ಖೇಲೊ ಇಂಡಿಯಾ’ ಎಂಬ ಕ್ರೀಡಾ ಆ್ಯಪ್‌ ಬಿಡುಗಡೆ ಮಾಡಿದೆ. ಬುಧವಾರ ಹೊಸದಿಲ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ನೇತೃತ್ವದಲ್ಲಿ ಈ ಆ್ಯಪನ್ನು ಲೋಕಾರ್ಪಣೆ ಮಾಡಲಾಯಿತು.

ಹಲವು ಮಾಹಿತಿ
ಇಡೀ ಭಾರತದ ಕ್ರೀಡಾವಲಯವನ್ನು, ಕ್ರೀಡಾಪಟುಗಳನ್ನು, ಪೋಷಕರನ್ನು ಬೆಸೆಯುವ ಉದ್ದೇಶ ಈ ಆ್ಯಪ್‌ನ ಹಿಂದಿದೆ. ದೇಶದ ಎಲ್ಲೆಲ್ಲಿ ಕ್ರೀಡಾ ಸೌಲಭ್ಯಗಳಿವೆ, ಯಾವ ಕ್ರೀಡೆಗಳನ್ನು ಹೇಗೆ ಆಡಬಹುದು, ದೈಹಿಕ ದೃಢತೆ ಹೇಗಿರಬೇಕು, ಪೋಷಕರು ಏನು ಮಾಡಬಹುದು ಎಂಬ ಮಾಹಿತಿಗಳ ಜತೆಗೆ ಕ್ರೀಡಾ ಸೌಲಭ್ಯಗಳನ್ನು ಪಡೆದುಕೊಳ್ಳುವುದು, ಪ್ರತಿಭೆಗಳನ್ನು ಗುರುತಿಸಿ, ಹೆಸರಿಸುವ ಕೆಲಸವನ್ನೂ ಮಾಡಬಹುದು.

ಆ್ಯಪ್‌ನಲ್ಲಿ  ಏನೇನಿದೆ?
ಈ ವಿಭಾಗದಲ್ಲಿ ಒಟ್ಟು 18 ಕ್ರೀಡೆಗಳ ನಿಯಮಗಳ ಬಗ್ಗೆ ಮಾಹಿತಿಯಿದೆ. ಇನ್ನೂ ಕ್ರೀಡಾ ಜೀವನ ಆರಂಭ ಮಾಡುತ್ತಿರುವವರಿಗೆ ಇದು ಮಾರ್ಗದರ್ಶನದಂತಿದೆ. ಯಾವ ಉಪಕರಣ ಬಳಸಬೇಕು, ಹೇಗೆ ಆಡಬೇಕು ಎಂಬ ಮಾಹಿತಿಯಿದೆ.

ಈ ವಿಭಾಗದಲ್ಲಿ ಮಾಹಿತಿಯ ಕಣಜವೇ ಇದೆ. ಇಡೀ ದೇಶದಲ್ಲಿ ಸರಕಾರಿ ನಿಯಂತ್ರಿತ ಅಕಾಡೆಮಿಗಳು, ಸೌಲಭ್ಯಗಳು ಎಲ್ಲೆಲ್ಲಿವೆ, ಎಲ್ಲಿ ಆಸಕ್ತ ಕ್ರೀಡಾಪಟುಗಳು ಕ್ರೀಡೆಗೆ ಸೇರಿಕೊಳ್ಳಬಹುದು ಎಂಬ ಮಾಹಿತಿಯಿದೆ.

ಮಕ್ಕಳ ದೈಹಿಕ ದೃಢತೆಯನ್ನು ಹೆಚ್ಚಿಸುವುದು ಹೇಗೆ, ಅದಕ್ಕೆ ಏನೇನು ಮಾಡಬೇಕು, ದೈಹಿಕ ಮಟ್ಟವನ್ನು ಪೋಷಕರು, ಶಾಲಾ ಶಿಕ್ಷಕರು ಅಳೆಯುವ ಬಗೆ ಹೇಗೆ ಎಂಬ ವಿವರ ಇಲ್ಲಿದೆ. ಜತೆಗೆ ಹಿರಿಯರೂ ಇದನ್ನು ಬಳಸಿಕೊಳ್ಳಬಹುದು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.