ಕಿಂಗ್‌ ಕೊಹ್ಲಿ ವರ್ಷದ ಐಸಿಸಿ ಟೆಸ್ಟ್‌ , ಒನ್‌ಡೇ ತಂಡದ ನಾಯಕ


Team Udayavani, Jan 22, 2019, 6:59 AM IST

kohli-icc-700.jpg

ದುಬೈ : ಭಾರತೀಯ ಕ್ರಿಕೆಟ್‌ ನಾಯಕ ‘ಕಿಂಗ್‌’ ವಿರಾಟ್‌ ಕೊಹ್ಲಿ, ಐಸಿಸಿ ವಾರ್ಷಿಕ ಪ್ರಶಸ್ತಿಗಳಲ್ಲಿ ಪ್ರಮುಖ ತ್ರಿವಳಿ ಪ್ರಶಸ್ತಿಗಳನ್ನು ಬಾಚಿಕೊಂಡು ಕ್ಲೀನ್‌ ಸ್ವೀಪ್‌ ಸಾಧಿಸಿದ್ದಾರೆ. 

ವಿರಾಟ್‌ ಕೊಹ್ಲಿ  ವರ್ಷದ ಶ್ರೇಷ್ಠ ಟೆಸ್ಟ್‌, ಒನ್‌ಡೇ ಮತ್ತು ಸಮಗ್ರ ಆಟಗಾರ ಪ್ರಶಸ್ತಿಯನ್ನು ಬಾಚಿಕೊಂಡಿದ್ದು  ಐಸಿಸಿಯ ಸರ್ವತಾರಾ ವಿಶ್ವ  ಕ್ರಿಕೆಟ್‌ ತಂಡದ ನಾಯಕ ನಾಗಿಯೂ ಪರಿಗಣಿಸಲ್ಪಟ್ಟಿದ್ದಾರೆ. 

ಐಸಿಸಿ ಕ್ರಿಕೆಟರ್‌ ಆಫ್ ದಿ ಇಯರ್‌ ಎಂಬ ಹೆಗ್ಗಳಿಕೆಯ ಸರ್‌ ಗ್ಯಾರ್‌ಫೀಲ್ಡ್‌ ಸೋಬರ್ ಟ್ರೋಫಿಯನ್ನು ಇತಿಹಾಸದಲ್ಲೇ ಮೊದಲ ಬಾರಿಗೆ ವಿರಾಟ್‌ ಕೊಹ್ಲಿ ಪಡೆದಿದ್ದಾರೆ.

ಅಂತೆಯೇ ನಿರಂತರ ಎರಡನೇ ಬಾರಿಗೆ ಕೊಹ್ಲಿ, ಐಸಿಸಿ ಟೆಸ್ಟ್‌ ಮತ್ತು ಒನ್‌ಡೇ ಪ್ಲೇಯರ್‌ ಆಫ್ ದಿ ಇಯರ್‌ ಪ್ರಶಸ್ತಿಯನ್ನು ಕೂಡ ಗೆದ್ದುಕೊಂಡಿದ್ದಾರೆ. ಕೊಹ್ಲಿಗೆ ಇದೆಲ್ಲವೂ ಒದಗಿ ಬಂದಿರುವುದು 2018ರಲ್ಲಿ ಅವರು ತೋರಿರುವ ಅತ್ಯುಜ್ವಲ ನಿರ್ವಹಣೆಗಾಗಿ. 

ಐಸಿಸಿಯ ಈ ಮೂರೂ  ಪ್ರಶಸ್ತಿಗಳನ್ನು  ಏಕ ಕಾಲದಲ್ಲಿ ಗೆದ್ದಿರುವ ಸಾಧನೆಯನ್ನು ಕೊಹ್ಲಿ ಮಾಡಿದ್ದು ಮಾತ್ರವಲ್ಲದೆ ಐಸಿಸಿ ಟೆಸ್ಟ್‌ ಮತ್ತು ಒನ್‌ ಡೇ ಕ್ರಿಕೆಟ್‌ ಟೀಮಿಗೆ ನಾಯಕನೆಂದೂ ಪರಿಗಣಿಸಲ್ಪಟ್ಟಿದ್ದಾರೆ. ಐಸಿಸಿಯ ಈ  ಉಭಯ ತಂಡಗಳಲ್ಲಿ ಅತ್ಯಂತ ಪ್ರತಿಭಾವಂತ ಅಂತಾರಾಷ್ಟ್ರೀಯ ಕ್ರಿಕೆಟಿಗರು ಇದ್ದಾರೆ. 

ಅಂದ ಹಾಗೆ ವಿರಾಟ್‌ ಕೊಹ್ಲಿ ಕ್ಯಾಲೆಂಡರ್‌ ವರ್ಷದಲ್ಲಿ ಐದು ಶತಕಗಳೊಂದಿಗೆ 13 ಟೆಸ್ಟ್‌ ಪಂದ್ಯಗಳಲ್ಲಿ 55.08ರ ಸರಾಸರಿಯಲ್ಲಿ 1.322 ರನ್‌ ಬಾರಿಸಿದ್ದಾರೆ. ಅದೇ ವೇಳೆ 14 ಒನ್‌ಡೇ ಪಂದ್ಯಗಳಲ್ಲಿ 1,202 ರನ್‌ಗಳನ್ನು ಬಾರಿಸಿ 133.55ರ ಸರಾಸರಿಯನ್ನು, ಆರು ಶತಕಗಳ ಸಹಿತವಾಗಿ, ದಾಖಲಿಸಿದ್ದಾರೆ. 10 ಟಿ-20 ಪಂದ್ಯಗಳಲ್ಲಿ ಕೊಹ್ಲಿ 211 ರನ್‌ ಬಾರಿಸಿರುವುದೂ ಗಮನಾರ್ಹವಾಗಿದೆ. 

ಐಸಿಸಿಯ 2018ರ ಟೆಸ್ಟ್‌ ಟೀಮ್‌ ನಲ್ಲಿ ಭಾರತ ಮತ್ತು ನ್ಯೂಜೀಲ್ಯಾಂಡ್‌ನ‌ ತಲಾ ಮೂವರು ಆಟಗಾರರು ಇದ್ದಾರೆ. 2018ರ ಐಸಿಸಿ ಒನ್‌ಡೇ ಟೀಮಿನಲ್ಲಿ ಭಾರತ ಮತ್ತು ಇಂಗ್ಲಂಡ್‌ ನ ತಲಾ ನಾಲ್ವರು ಆಟಗಾರರು ಇದ್ದಾರೆ. 

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.