ಸಾಯ್ ಕ್ರಮಗಳ ಬಗ್ಗೆ ಸಚಿವ ಕಿರಣ್ ರಿಜಿಜು ಪರಿಶೀಲನೆ
Team Udayavani, Apr 9, 2020, 10:25 AM IST
ನವದೆಹಲಿ: ಕೋವಿಡ್-19ದಿಂದಾಗಿ ದೇಶದೆಲ್ಲೆಡೆ 21 ದಿನ ದಿಗ್ಬಂಧನ ಇರುವುದರಿಂದ ಅಥ್ಲೀಟ್ಗಳು ಈ ಅಮೂಲ್ಯ ಸಮಯವನ್ನು ಬಳಸಿಕೊಳ್ಳಲು ಕ್ರೀಡಾ ಸಚಿವಾಲಯ ಮತ್ತು ಭಾರತೀಯ ಕ್ರೀಡಾ ಪ್ರಾಧಿ ಕಾರ (ಸಾಯ್) ತೆಗೆದುಕೊಂಡಿರುವ ಕ್ರಮಗಳ ಪರಿಶೀಲನೆಯನ್ನು ಮಂಗಳವಾರ ಕೇಂದ್ರದ ಕ್ರೀಡಾ ಸಚಿವ ಕಿರಣ್ ರಿಜಿಜು ಮಾಡಿದರು.
ದೇಶಾದ್ಯಂತ ಇರುವ ಸಾಯ್ ಕೇಂದ್ರ ಗಳ ವಲಯ ನಿರ್ದೇಶಕರ ಜತೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ರಿಜಿಜು, ಪರಿಸ್ಥಿತಿಯ ಅವಲೋಕನ ನಡೆಸಿದರು. ಲಾಕ್ ಡೌನ್ ಬಳಿಕ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು.
ಕಾನ್ಫರೆನ್ಸ್ ವೇಳೆ ಸಾಯ್ ಮತ್ತು ಕ್ರೀಡಾ ಸಚಿವಾಲಯದ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಆಟಗಾರರ ಆತ್ಮವಿಶ್ವಾಸ ಹೆಚ್ಚಿಸುವ ಮತ್ತು ಸಮಯದ ಉಪ ಯೋಗವನ್ನು ಯಾವ ರೀತಿ ಮಾಡುತ್ತಿದ್ದಾರೆ ಎಂದು ತಿಳಿಯಲು ಈ ಕಾನ್ಫರೆನ್ಸ್ ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ