ಮುಗಿಯಿತು 5,477 ದಿನಗಳ ಕಾಯುವಿಕೆ: ಕೊನೆಗೂ ಶತಕ ಬಾರಿಸಿದ ಕೆಕೆಆರ್ ಬ್ಯಾಟರ್


Team Udayavani, Apr 16, 2023, 5:46 PM IST

ಮುಗಿಯಿತು 5,477 ದಿನಗಳ ಕಾಯುವಿಕೆ: ಕೊನೆಗೂ ಶತಕ ಬಾರಿಸಿದ ಕೆಕೆಆರ್ ಬ್ಯಾಟರ್

ಮುಂಬೈ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಬರೋಬ್ಬರಿ 15 ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದೆ. ತಂಡದ ಆಟಗಾರನೊಬ್ಬ ಶತಕ ಬಾರಿಸಲು ಕೆಕೆಆರ್ ಬರೋಬ್ಬರಿ 15 ವರ್ಷ ಕಾದಿದೆ. ಈ ಬರವನ್ನು ನೀಗಿಸಿದ್ದು ವೆಂಕಟೇಶ್ ಅಯ್ಯರ್.

ಕೆಕೆಆರ್ ಆರಂಭಿಕ ಆಟಗಾರ ವೆಂಕಟೇಶ್ ಅಯ್ಯರ್ ಅವರು ಇಂದು ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದರು. 51 ಎಸೆತ ಎದುರಿಸಿದ ಅಯ್ಯರ್ 104 ರನ್ ಬಾರಿಸಿದರು. ಈ ಇನ್ನಿಂಗ್ ವೇಳೆ ಅಯ್ಯರ್ 9 ಸಿಕ್ಸರ್ ಮತ್ತು 6 ಬೌಂಡರಿ ಚಚ್ಚಿದರು.

ಐಪಿಎಲ್ ಇತಿಹಾಸದ ಮೊದಲ ಪಂದ್ಯದಲ್ಲಿ ಕೆಕೆಆರ್ ಆಟಗಾರ ಬ್ರೆಂಡನ್ ಮೆಕಲಮ್ ಶತಕ ಬಾರಿಸಿದ್ದರು. ಅಂದು ಅಜೇಯ 158 ರನ್ ಬಾರಿಸಿ ಐಪಿಎಲ್ ಇತಿಹಾಸದ ಮೊದಲ ಶತಕ ಬಾರಿಸಿದ್ದರು. ಆದರೆ ಇದಾದ ಬಳಿಕ ಕೆಕೆಆರ್ ತಂಡವು 11 ಶತಕಗಳನ್ನು ಬಿಟ್ಟುಕೊಟ್ಟಿದೆ ಆದರೆ ಈ 15 ವರ್ಷಗಳಲ್ಲಿ ಒಬ್ಬನೇ ಒಬ್ಬ ಕೆಕೆಆರ್ ಬ್ಯಾಟರ್ ಒಂದೂ ಶತಕ ಬಾರಿಸಿರಲಿಲ್ಲ. ಈ ಬರವನ್ನು ಇಂದು ವೆಂಕಿ ಅಯ್ಯರ್ ನೀಗಿದ್ದಾರೆ.

ಇದನ್ನೂ ಓದಿ:ಕೇಜ್ರಿವಾಲ್‌ರನ್ನು ʻಭಗವಾನ್‌ ಕೃಷ್ಣʼನಿಗೂ ಬಿಜೆಪಿಯನ್ನು ʻಕಂಸʼನಿಗೂ ಹೋಲಿಸಿದ ಆಪ್‌ ನಾಯಕ!

ಮೆಕಲಮ್ ಅವರು 2008ರ ಏಪ್ರಿಲ್ 18ರಂದು ಮೊದಲ ಶತಕ ಬಾರಿಸಿದ್ದರೆ, 2023ರ ಏಪ್ರಿಲ್ 16ರಂದು ಅಯ್ಯರ್ ನೂರರ ಗಡಿ ದಾಟಿದರು. ಅಂದರೆ 5477 ದಿನಗಳ ಬಳಿಕ ಕೆಕೆಆರ್ ಪರ ಶತಕ ದಾಖಲಾಗಿದೆ.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.