ಟಿ20 ಸರಣಿಯಿಂದ ಕೆ.ಎಲ್. ರಾಹುಲ್, ಅಕ್ಷರ್ ಪಟೇಲ್ ಔಟ್
Team Udayavani, Feb 11, 2022, 10:57 PM IST
ಅಹ್ಮದಾಬಾದ್: ಗಾಯಾಳಾಗಿರುವ ಉಪನಾಯಕ ಕೆ.ಎಲ್. ರಾಹುಲ್ ಮತ್ತು ಆಲ್ರೌಂಡರ್ ಅಕ್ಷರ್ ಪಟೇಲ್ ವೆಸ್ಟ್ ಇಂಡೀಸ್ ಎದುರಿನ ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ.
ಇವರ ಬದಲು ಋತುರಾಜ್ ಗಾಯಕ್ವಾಡ್ ಮತ್ತು ದೀಪಕ್ ಹೂಡಾ ಅವರನ್ನು ಸೇರಿಸಿಕೊಳ್ಳಲಾಗಿದೆ.
ರಾಹುಲ್ ದ್ವಿತೀಯ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದಾಗ ಮಂಡಿನೋವಿಗೆ ಸಿಲುಕಿದ್ದರು.ಅಕ್ಷರ್ ಪಟೇಲ್ ಕೂಡ ಕಾಲಿನ ನೋವಿನಿಂದ ಚೇತರಿಸಿಕೊಂಡಿಲ್ಲ. ಜತೆಗೆ ಕೊರೊನಾ ಕೂಡ ಕಾಣಿಸಿಕೊಂಡಿತ್ತು.
ಇದನ್ನೂ ಓದಿ:ಭಾರತದ ಜೋಶ್; ವಿಂಡೀಸಿಗೆ ವೈಟ್ವಾಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ