ನಾಯಕ ರಾಹುಲ್ ಈ ನಿರ್ಧಾರಗಳೇ ಡೀನ್ ಎಲ್ಗರ್ ಗೆ ವರವಾಯಿತು: ಗಾವಸ್ಕರ್ ಟೀಕೆ


Team Udayavani, Jan 7, 2022, 2:59 PM IST

ನಾಯಕ ರಾಹುಲ್ ಈ ನಿರ್ಧಾರಗಳೇ ಡೀನ್ ಎಲ್ಗರ್ ಗೆ ವರವಾಯಿತು: ಗಾವಸ್ಕರ್ ಟೀಕೆ

ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುನುಭವಿಸಿದೆ. ಜೋಹಾನ್ಸ್ ಬರ್ಗ್ ಪಂದ್ಯವನ್ನು ಗೆದ್ದ ಡೀನ್ ಎಲ್ಗರ್ ಪಡೆ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ. ಕೇಪ್ ಟೌನ್ ನಲ್ಲಿ ನಡೆಯಲಿರುವ ಮೂರನೇ ಪಂದ್ಯ ನಿರ್ಣಾಯಕವಾಗಲಿದೆ.

ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ವಾಂಡರರ್ಸ್ ಪಂದ್ಯದಲ್ಲಿ ಕೆ.ಎಲ್.ರಾಹುಲ್ ತಂಡವನ್ನು ಮುನ್ನಡೆಸಿದರು. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ನಾಯಕನಾಗಿ ಮೊದಲ ಪಂದ್ಯದಲ್ಲೇ ರಾಹುಲ್ ನಿರಾಸೆ ಅನುಭವಿಸಿದರು.

ದ.ಆಫ್ರಿಕಾ ನಾಯಕ ಡೀನ್ ಎಲ್ಗರ್ ಅವರು ದ್ವಿತೀಯ ಇನ್ನಿಂಗ್ಸ್ ನಲ್ಲಿ ನಾಯಕನ ಆಟವಾಡಿ ತಂಡಕ್ಕೆ ಐತಿಹಾಸಿಕ ಗೆಲುವು ತಂದಿತ್ತರು. 240 ರನ್ ಗುರಿ ಬೆನ್ನತ್ತಿದ ಆಫ್ರಿಕಾ ತಂಡಕ್ಕೆ ಎಲ್ಗರ್ ಅಜೇಯ 96 ರನ್ ಕೊಡುಗೆ ನೀಡಿದರು.

ಮಾಜಿ ಆಟಗಾರ ಸುನೀಲ್ ಗಾವಸ್ಕರ್ ಈ ಪಂದ್ಯದ ಬಗ್ಗೆ ಮಾತನಾಡಿದ್ದು, ಕೆ.ಎಲ್.ರಾಹುಲ್ ರ ನಿರ್ಧಾರಗಳು ಡೀನ್ ಎಲ್ಗರ್ ಸುಲಭವಾಗಿ ರನ್ ಗಳಿಸಲು ಸಹಾಯವಾಯಿತು ಎಂದಿದ್ದಾರೆ.

ಇದನ್ನೂ ಓದಿ:ರಿಷಭ್ ಪಂತ್ ಜೊತೆ ಮಾತನಾಡುವ ಅಗತ್ಯವಿದೆ: ಕೋಚ್ ರಾಹುಲ್ ದ್ರಾವಿಡ್

“ಡೀನ್ ಎಲ್ಗರ್ ಸಿಂಗಲ್ ತೆಗೆಯಲು ಮತ್ತು ಸ್ಟ್ರೈಕ್ ರೊಟೇಟ್ ಮಾತ್ರ ಮಾಡುತ್ತಿದ್ದರು. ಆ ವೇಳೆ ರಾಹುಲ್ ಡೀಪ್ ನಲ್ಲಿ ಇಬ್ಬರು ಫೀಲ್ಡರ್ ಗಳನ್ನು ನಿಲ್ಲಿಸಿದ್ದರು. ಎಲ್ಗರ್ ಹುಕ್ ಮಾಡಿ ರನ್ ಗಳಿಸುವ ಆಟಗಾರನಲ್ಲ. ಡೀಪ್ ನಲ್ಲಿ ಇಬ್ಬರು ಫೀಲ್ಡರ್ ಗಳನ್ನು ನಿಲ್ಲಿಸಿದ್ದು ಅರ್ಥವೇ ಆಗಲಿಲ್ಲ. ಇದರಿಂದ ಎಲ್ಗರ್ ಸುಲಭವಾಗಿ ಸಿಂಗಲ್ ಕದಿಯುತ್ತಿದ್ದರು” ಎಂದು ಗಾವಸ್ಕರ್ ವಿಶ್ಲೇಷಣೆ ಮಾಡಿದ್ದಾರೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.