ಆರ್‌ಸಿಬಿ ತಂಡಕ್ಕೆ ಕೊಹ್ಲಿಯೇ ಕಪ್ತಾನ: ಹೆಸನ್‌


Team Udayavani, Sep 20, 2019, 5:53 AM IST

mike-hesson

ಬೆಂಗಳೂರು: ರಾಯಲ್‌ ಚಾಲೆಂಜರ್ ಬೆಂಗಳೂರು ತಂಡದ ನಾಯಕತ್ವದಲ್ಲಿ ಯಾವುದೇ ಬದಲಾ ವಣೆಗಳಿಲ್ಲ. ಮುಂದಿನ ಋತುವಿನಲ್ಲೂ ಕೊಹ್ಲಿಯೇ ಮುಂದುವರಿಯಲಿದ್ದಾರೆ ಎಂದು ತಂಡದ ನಿರ್ದೇಶಕ ಮೈಕ್‌ ಹೆಸನ್‌ ಹೇಳಿದ್ದಾರೆ.

ವಿರಾಟ್‌ ಕೊಹ್ಲಿ, ಎಬಿ ಡಿ ವಿಲಿಯರ್. ಕ್ರಿಸ್‌ ಗೇಲ್‌ ಅವರಂತಹ ಬಲಿಷ್ಠ ಆಟಗಾರರನ್ನು ಹೊಂದಿದ್ದರೂ ಆರ್‌ಸಿಬಿ ಒಮ್ಮೆಯೂ ಕಪ್‌ ಗೆಲ್ಲುವಲ್ಲಿ ಯಶಸ್ವಿಯಾಗಲಿಲ್ಲ. ಕೊಹ್ಲಿ 7 ಸೀಸನ್‌ನಲ್ಲಿ ನಾಯಕತ್ವ ವಹಿಸಿದರೂ ತಂಡ ಚಾಂಪಿಯನ್‌ ಆಗಿಲ್ಲ. ಹೀಗಾಗಿ ಅವರನ್ನು ನಾಯತ್ವದಿಂದ ಕೆಳಗಿಳಿಸುವುದೇ ಸೂಕ್ತ ಎನ್ನುವ ಕೂಗು ಅಲ್ಲಲ್ಲಿ ಕೇಳಿಬಂದಿತ್ತು. ಆದರೆ ಇದಕ್ಕೀಗ ಹೆಸನ್‌ ತೆರೆ ಎಳೆದಿದ್ದಾರೆ.

“ಕಳೆದು ಹೋದ ದಿನಗಳ ಬಗ್ಗೆ ನಾವು ಚಿಂತಿಸಿ ಪ್ರಯೋಜನವಿಲ್ಲ. ಕೊಹ್ಲಿ ಅಂತಾರಾಷ್ಟ್ರೀಯ ಮಟ್ಟದ ಶ್ರೇಷ್ಠ ಕ್ರಿಕೆಟಿಗ. ಅವರ ಆಟದ ಬಗ್ಗೆ ಎರಡು ಮಾತಿಲ್ಲ. ಐಪಿಎಲ್‌ ಸೋಲಿಗೆ ಕೇವಲ ಕೊಹ್ಲಿಯನ್ನು ಬೆಟ್ಟು ಮಾಡುವುದು ಸರಿಯಲ್ಲ’ ಎಂದು ಹೆಸನ್‌ ಹೇಳಿದರು.

ತಂಡದ ಆಯ್ಕೆ ಹಾಗೂ ಇತರ ನಿರ್ಧಾರಗಳಲ್ಲಿ ನಡೆದಂತಹ ತಪ್ಪುಗಳು ಯಾವುದೇ ಕಾರಣಕ್ಕೂ ಪುನರಾವರ್ತನೆಯಾಗದು ಎಂದೂ ಅವರು ಭರವಸೆಯಿತ್ತರು.

ಆಟಗಾರರಿಗೆ ಮನವರಿಕೆ
“ಕಳೆದ ಬಾರಿ ನಾವು ಯಾವ ಕಾರಣದಿಂದ ಸೋತೆವು, ನಮ್ಮ ದೌರ್ಬಲ್ಯ ಏನು ಎನ್ನುವುದನ್ನು ಆಟಗಾರರಿಗೆ ಮೊದಲೇ ಮನರಿಕೆ ಮಾಡಬೇಕಿದೆ. ಒತ್ತಡದ ಪರಿಸ್ಥಿತಿಯಲ್ಲೂ ಹಿಂಜರಿಯದೆ ತಮ್ಮ ಆಟವನ್ನು ಯಾವ ರೀತಿ ಆಡಬೇಕು ಎನ್ನುವುದನ್ನು ಮನದಟ್ಟು ಮಾಡಬೇಕಿದೆ. ಈ ಮೂಲಕ ಪ್ರತಿಯೊಬ್ಬ ಆಟಗಾರನಲ್ಲೂ ಆತ್ಮಸ್ಥೈರ್ಯ ತುಂಬುವ ಮೂಲಕ ಹೊಸ ಋತುವಿಗೆ ತಂಡವನ್ನು ಸರ್ವರೀತಿಯಲ್ಲಿ ಸಜ್ಜಾಗಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ’ ಎಂದು ಹೆಸನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.