ಏಕದಿನ ಕ್ರಿಕೆಟ್ ನಲ್ಲಿ ದಾಖಲೆ ಅಂತರದ ಗೆಲುವು; ಭಾರತದ ಹೊಸ ದಾಖಲೆ


Team Udayavani, Jan 15, 2023, 8:16 PM IST

1sQS

ತಿರುವನಂತಪುರಂ: ವಿರಾಟ್ ಕೊಹ್ಲಿ (166*) ಮತ್ತು ವೇಗಿ ಮೊಹಮ್ಮದ್ ಸಿರಾಜ್ (4/32) ಅವರ ಅಮೋಘ ಆಟದಿಂದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ 317 ರನ್‌ಗಳ ಸಾರ್ವಕಾಲಿಕ ದಾಖಲೆಯ ಅಂತರದ ಗೆಲುವು ಸಾಧಿಸಿತು. ಗೆಲುವಿನೊಂದಿಗೆ ರೋಹಿತ್ ಶರ್ಮ ಬಳಗ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿದೆ. ಶುಭಮನ್ ಗಿಲ್ ಅವರ 116 ರನ್ ಕೊಡುಗೆ ತಂಡ ಭಾರಿ ಮೊತ್ತ ಕಲೆ ಹಾಕಲು ಕಾರಣವಾಯಿತು.

2008, ಜುಲೈ 1 ರಂದು ಅಬರ್ಡೀನ್ ನಲ್ಲಿ 403 ರನ್ ಗಳಿಸಿದ್ದ ನ್ಯೂಜಿಲ್ಯಾಂಡ್ ಐರ್ ಲ್ಯಾಂಡ್ ವಿರುದ್ಧ 290 ರನ್ ಗಳ ಅಂತರದ ಗೆಲುವು ಸಾಧಿಸಿದ ದಾಖಲೆ ಪತನವಾಗಿದೆ. ಏಕದಿನ ಕ್ರಿಕೆಟ್ ನಲ್ಲಿ ಭಾರತ ಸಾಧಿಸಿರುವ 317 ರನ್ ಗಳ ಅಂತರದ ಗೆಲುವು ಅತೀದೊಡ್ಡ ಗೆಲುವಾಗಿದೆ.

2015, ಮಾರ್ಚ್4 ರಂದು 418 ರನ್ ಗಳಿಸಿದ್ದ ಆಸ್ಟ್ರೇಲಿಯಾ ತಂಡ ಅಫ್ಘಾನಿಸ್ಥಾನದ ವಿರುದ್ದ 275 ರನ್ ಗಳ ಗೆಲುವು ಸಾಧಿಸಿತ್ತು.

ಭಾರತ ತಂಡದ ಈ ಹಿಂದಿನ ಅತೀ ದೊಡ್ಡ ಅಂತರದ ಗೆಲುವು 2007 ರ ವಿಶ್ವಕಪ್ ನಲ್ಲಿ ಪೋರ್ಟ್ ಆಫ್ ಸ್ಪೇನ್ ನಲ್ಲಿ ಬರ್ಮುಡಾ ವಿರುದ್ಧ 257 ರನ್ (414) ಆಗಿತ್ತು. ಆ ಬಳಿಕ 2008, ಜೂನ್ 25 ರಂದು ಹಾಂಗ್ ಕಾಂಗ್ ವಿರುದ್ದ ಕರಾಚಿ ಯಲ್ಲಿ 375 ರನ್ ಗಳಿಸಿದ್ದ ಭಾರತ ತಂಡ 256 ರನ್ ಗಳ ಅಂತರದ ಗೆಲುವು ಸಾಧಿಸಿತ್ತು.

ಸಂಕ್ಷಿಪ್ತ ಸ್ಕೋರ್‌ಗಳು: ಭಾರತ 50 ಓವರ್‌ಗಳಲ್ಲಿ 390/5 (ವಿರಾಟ್ ಕೊಹ್ಲಿ ಔಟಾಗದೆ 166, ಶುಭಮನ್ ಗಿಲ್ 116; ಕಸುನ್ ರಜಿತಾ 2/81, ಲಹಿರು ಕುಮಾರ 2/87) ಶ್ರೀಲಂಕಾ : 73 ಆಲೌಟ್ (22 ಓವರ್)

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.