ವಿರಾಟ್ ಕೊಹ್ಲಿ ತನ್ನ ಇಗೋ ಮರೆತು ಆಡಬೇಕಿದೆ..: ಮಾಜಿ ನಾಯಕನ ಸಲಹೆ


Team Udayavani, Jan 18, 2022, 10:51 AM IST

Kohli will have to give up his ego and play under new leader: Kapil

ಮುಂಬೈ: ಭಾರತೀಯ ಕ್ರಿಕೆಟ್ ನಲ್ಲಿ ಇದೀಗ ನಾಯಕತ್ವದ ಕುರಿತಾಗಿ ಹಲವು ಚರ್ಚೆಗಳು ನಡೆಯುತ್ತಿದೆ. ಕಳೆದ ವಾರ ಏಕಾಏಕಿ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವಕ್ಕೆ ವಿದಾಯ ಹೇಳಿದ ಬಳಿಕ ಹೊಸ ನಾಯಕನ ಆಯ್ಕೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ಮಧ್ಯೆ ಮಾಜಿ ನಾಯಕ ಕಪಿಲ್ ದೇವ್ ಅವರು ವಿರಾಟ್ ಕೊಹ್ಲಿಗೆ ಹಲವು ಕಿವಿಮಾತು ಹೇಳಿದ್ದಾರೆ.

ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ ನಂತರ ವಿರಾಟ್ ಕೊಹ್ಲಿ ಹೊಸ ನಾಯಕನ ಅಡಿಯಲ್ಲಿ ಆಡಲು ತಮ್ಮ ಅಹಂಕಾರ (ಇಗೋ) ವನ್ನು ಮರೆಯುವ ಅಗತ್ಯವಿದೆ ಎಂದು ಕಪಿಲ್ ದೇವ್ ಹೇಳಿದ್ದಾರೆ.

ನಾಯಕತ್ವವನ್ನು ತ್ಯಜಿಸುವ ವಿರಾಟ್ ಕೊಹ್ಲಿಯ ನಿರ್ಧಾರವನ್ನು ಸ್ವಾಗತಿಸಿದ ಅವರು ” ವಿರಾಟ್ ಕೆಟ್ಟ ಸಮಯವನ್ನು ಎದುರಿಸುತ್ತಿದ್ದಾರೆ ಮತ್ತು ಹೆಚ್ಚು ಒತ್ತಡದಲ್ಲಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ:ನಾಯಕತ್ವದ ಜವಾಬ್ದಾರಿ ನೀಡಿದರೆ ಸಂತೋಷ: ಜಸ್ಪ್ರೀತ್ ಬುಮ್ರಾ

ಆದರೆ ಕೊಹ್ಲಿ ಈಗ ಹೊಸ ನಾಯಕನ ಅಡಿಯಲ್ಲಿ ತಂಡದಲ್ಲಿ ಉಳಿಯಬೇಕಾದರೆ ನಾಲಿಗೆಯನ್ನು ಹಿಡಿತದಲ್ಲಿರಿಸಬೇಕಿದೆ ಎಂದು ಕಪಿಲ್ ಹೇಳಿದರು.

“ಸುನೀಲ್ ಗವಾಸ್ಕರ್ ಕೂಡ ನನ್ನ ನಾಯಕತ್ವದಡಿಯಲ್ಲಿ ಆಡಿದ್ದಾರೆ. ನಾನು ಕೆ ಶ್ರೀಕಾಂತ್ ಮತ್ತು ಮೊಹಮ್ಮದ್ ಅಜರುದ್ದೀನ್ ನಾಯಕತ್ವದಡಿಯಲ್ಲಿ ಆಡಿದ್ದೇನೆ. ನನಗೆ ಯಾವುದೇ ಅಹಂ ಇರಲಿಲ್ಲ” ಎಂದರು.

“ವಿರಾಟ್ ತನ್ನ ಇಗೋ ಬಿಟ್ಟು ಯುವ ಕ್ರಿಕೆಟಿಗನ ಅಡಿಯಲ್ಲಿ ಆಡಬೇಕಾಗುತ್ತದೆ. ಇದು ಆತನಿಗೆ ಮತ್ತು ಭಾರತೀಯ ಕ್ರಿಕೆಟ್‌ ಗೆ ಸಹಾಯ ಮಾಡುತ್ತದೆ. ವಿರಾಟ್ ಹೊಸ ನಾಯಕ, ಹೊಸ ಆಟಗಾರರಿಗೆ ಮಾರ್ಗದರ್ಶನ ನೀಡಬೇಕು. ನಾವು ವಿರಾಟ್ ಕೊಹ್ಲಿಯ ಬ್ಯಾಟ್ಸ್‌ಮನ್‌ ನನ್ನು ಕಳೆದುಕೊಳ್ಳಲು ಬಯಸುವುದಿಲ್ಲ” ಎಂದು ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಹೇಳಿದರು.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.