ಕೊಹ್ಲಿ 31ನೇ ಹುಟ್ಟುಹಬ್ಬ; ಭಾವನಾತ್ಮಕ ಪತ್ರ


Team Udayavani, Nov 5, 2019, 11:35 PM IST

bhavanatmaka-patra

ಹೊಸದಿಲ್ಲಿ: ಸಮಕಾಲೀನ ಕ್ರಿಕೆಟ್‌ ಜಗತ್ತಿನ ಅತ್ಯಂತ ಯಶಸ್ವಿ ಬ್ಯಾಟ್ಸ್‌ ಮನ್‌ ವಿರಾಟ್‌ ಕೊಹ್ಲಿ 31ನೇ ವರ್ಷಕ್ಕೆ ಕಾಲಿರಿಸಿ¨ªಾರೆ. ತಮ್ಮ ಜೀವನದ ಆರಂಭಿಕ ಕಾಲಘಟ್ಟದಲ್ಲಿ ಎಲ್ಲ ಕ್ರಿಕೆಟಿಗರ ಹಾಗೆಯೇ ವಿರಾಟ್‌ ಕೊಹ್ಲಿ ಕೂಡ ಸಾಕಷ್ಟು ವೈಫ‌ಲ್ಯಗಳನ್ನು ಎದುರಿಸಿದ್ದರು.

31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ವಿರಾಟ್‌ ಕೊಹ್ಲಿ, ಜೀವನ ಪಾಠ ಹಾಗೂ ಪ್ರಯಾಣದ ಬಗ್ಗೆ 15ರ ಹರೆಯದಲ್ಲಿ ತಮಗೆ ತಾವೇ ಬರೆದಿರುವ ಸ್ಫೂರ್ತಿದಾಯಕ ಸಂದೇಶವನ್ನು ಅಭಿಮಾನಿಗಳ ಜತೆಗೆ ಹಂಚಿ¨ªಾರೆ.

ಸ್ವಯಂ ಲಿಖೀತ ಪತ್ರದಲ್ಲಿ, ಜೀವನದಲ್ಲಿ ಅವಕಾಶಗಳಿಗೆ ಹೇಗೆ ಸಿದ್ಧವಾಗಿರಬೇಕು ಹಾಗೂ ಅವುಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದನ್ನು ವಿರಾಟ್‌ ವಿವರಿಸಿದ್ದಾರೆ. ಹಾಗೆಯೇ ತಮ್ಮನ್ನು ಇಷ್ಟಪಡದ ಜನರ ಬಗ್ಗೆ ತಲೆಕೆಡಿಸಿಕೊಳ್ಳದೇ ವೈಫ‌ಲ್ಯಗಳಿಂದ ಹೇಗೆ ಎದ್ದು ಬರಬೇಕು ಎಂಬುದನ್ನು ಕೂಡ ತಿಳಿಸಿದ್ದಾರೆ. ತಂದೆ ಪ್ರೇಮ್‌ ಕೊಹ್ಲಿ ಬಗ್ಗೆ ಬಹಳಷ್ಟು ಪ್ರೀತಿಯಿದೆ. ಶೂ ಖರೀದಿಸಲು ನಿರಾಕರಿಸಿದ ತಂದೆ ಬಳಿಕ ಆತ್ಮೀಯವಾಗಿ ಆಲಂಗಿಸಿಕೊಂಡಿರುವ ಬಗ್ಗೆಯೂ ವಿರಾಟ್‌ ಪತ್ರದಲ್ಲಿ ಬರೆದಿದ್ದಾರೆ.

ವಿರಾಟ್‌ ಪತ್ರದಲ್ಲೇನಿದೆ
ನನ್ನ ಭವಿಷ್ಯದ ಬಗ್ಗೆ ಅನೇಕ ಪ್ರಶ್ನೆಗಳನ್ನು ಹೊಂದಿರಬಹುದು. ಕ್ಷಮಿಸಿ, ಅವುಗಳಲ್ಲಿ ಹೆಚ್ಚಿನದನ್ನು ಉತ್ತರಿಸಲು ಹೋಗುವುದಿಲ್ಲ. ಏಕಂದರೆ ಪ್ರತಿಯೊಂದು ಸವಾಲು ರೋಮಾಂಚಕಾರಿ, ನಿರಾಸೆಯಿಂದ ಕಲಿಯಲು ಸಾಕಷ್ಟಿರುತ್ತದೆ ನಿಮಗಿದು ಈಗ ಅರ್ಥವಾಗಲ್ಲ. ಯಾಕೆಂದರೆ ಗಮ್ಯಸ್ಥಾನಕ್ಕಿರುವ ಪ್ರಯಾಣವು ಹೆಚ್ಚು ಮುಖ್ಯವೆನಿಸಿದೆ. ಈ ಪ್ರಯಾಣವು ಸೂಪರ್‌ ಎಂದು ಬರೆದಿ¨ªಾರೆ.

ನಾನು ನಿಮ್ಮ ಬಳಿ ಹೇಳ ಬಯಸುವುದೇನೆಂದರೆ ಜೀವನದಲ್ಲಿ ಹಲವಾರು ಏರುಪೇರುಗಳಿರುತ್ತವೆೆ. ಆದರೆ ನಮ್ಮ ಹಾದಿಗೆ ಬರುವ ಪ್ರತಿಯೊಂದು ಅವಕಾಶಕ್ಕೂ ಸಿದ್ಧರಿರಬೇಕು. ಅವಕಾಶ ಸಿಕ್ಕಾಗ ಅದನ್ನು ಬಾಚಿಕೋ, ಎಂದಿಗೂ ಲಘುವಾಗಿ ಪರಿಗಣಿಸಬೇಡ. ವೈಫ‌ಲ್ಯ ಅನುಭವಿಸಬಹುದು. ಎಲ್ಲರೂ ವೈಫ‌ಲ್ಯ ಅನುಭವಿಸುತ್ತಾರೆ. ಆದರೆ ಎಂದಿಗೂ ಪುಟಿದೇಳಲು ಮರೆಯುವುದಿಲ್ಲ ಎಂಬುದನ್ನು ನಿನಗೆ ನೀನೇ ಭರವಸೆ ಕೊಡು. ಮೊದಲ ಬಾರಿ ಆಗದಿದ್ದರೆ ಮತ್ತೆ ಪ್ರಯತ್ನಿಸಬೇಕು ಎಂದರು.

ಕುಟುಂಬದವರ ಪ್ರೀತಿ ಮೇಲು
ಕುಟುಂಬದ ಬಗ್ಗೆ ವಿವರಿಸಿದ ಅವರು ನಮ್ಮ ಪೋಷಕರು ಕೆಲವೊಮ್ಮೆ ನಮ್ಮನ್ನು ಅರ್ಥಮಾಡಿಕೊಳ್ಳುವುದಿಲ್ಲ ಎಂದು ಅನಿಸಬಹುದು. ಆದರೆ ಇದನ್ನು ನೆನಪಿಡು, ನಮ್ಮ ಕುಟುಂಬದವರು ಮಾತ್ರ ಬೇಷರತ್ತಾಗಿ ಪ್ರೀತಿಸುತ್ತಾರೆ. ಅವರನ್ನು ಪ್ರೀತಿಸು, ಅವರನ್ನು ಗೌರವಿಸು, ಅವರೊಂದಿಗೆ ಸಾಧ್ಯವಾದಷ್ಟು ಸಮಯವನ್ನು ಕಳೆಯಬೇಕು. ಅಪ್ಪನಿಗೆ ಹೇಳು, ನೀವು ಅವನನ್ನು ಇಷ್ಟಪಡುತ್ತೀರಿ ಎಂದು. ಇಂದೇ ಹೇಳು ಎಂದು ವಿರಾಟ್‌ ವಿವರಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.