ಕೆಕೆಆರ್‌ ಪ್ಲೇ ಆಫ್ಗೆ ತೇರ್ಗಡೆ


Team Udayavani, May 20, 2018, 12:05 PM IST

pti5192018000273a.jpg

ಹೈದರಾಬಾದ್‌: ಕೋಲ್ಕತಾ ನೈಟ್‌ರೈಡರ್ ತಂಡವು ತನ್ನ ಅಂತಿಮ ಲೀಗ್‌ ಪಂದ್ಯದಲ್ಲಿ ಸನ್‌ರೈಸರ್ ಹೈದರಾಬಾದ್‌ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಪ್ಲೇ ಆಫ್ಗೆ ತೇರ್ಗಡೆಯಾಯಿತು.

ಶನಿವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಹೈದರಾಬಾದ್‌ ತಂಡವು 9 ವಿಕೆಟಿಗೆ 172 ರನ್‌ ಗಳಿಸಿತು. ಇದಕ್ಕುತ್ತರವಾಗಿ ಕೆಕೆಆರ್‌ ತಂಡವು ಇನ್ನೆರಡು ಎಸೆತ ಬಾಕಿ ಇರುವಂತೆ 5 ವಿಕೆಟಿಗೆ 173 ರನ್‌ ಗಳಿಸಿ ಜಯಭೇರಿ ಬಾರಿಸಿತು. ಕ್ರಿಸ್‌ ಲಿನ್‌ ಮತ್ತು ಉತ್ತಪ್ಪ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. 

ಈ ಗೆಲುವಿನಿಂದ ಕೆಕೆಆರ್‌ ಒಟ್ಟು 16 ಅಂಕ ಸಂಪಾದಿಸಿ ಮೂರನೇ ತಂಡವಾಗಿ ಪ್ಲೇ ಆಫ್ಗೆ ಪ್ರವೇಶಿಸಿತು. ಈ ಮೊದಲು ಚೆನ್ನೈ ಮತ್ತು ಹೈದರಾಬಾದ್‌ ಪ್ಲೇ ಆಫ್ಗೆ ತೇರ್ಗಡೆಯಾಗಿತ್ತು.

ಇನ್ನಿಂಗ್ಸ್‌ ಆರಂಭಿಸಿದ ಶಿಖರ್‌ ಧವನ್‌ ಮತ್ತು ಶ್ರೀವಸ್ತ್ ಗೋಸ್ವಾಮಿ ತಂಡಕ್ಕ ಭರ್ಜರಿ ಆರಂಭ ಒದಗಿಸಿದರು. ಬಿರುಸಿನ ಆಟವಾಡಿದ ಅವರಿಬ್ಬರು ಮೊದಲ ವಿಕೆಟಿಗೆ 8.4 ಓವರ್‌ಗಳಲ್ಲಿ 79 ರನ್‌ ಪೇರಿಸಿದರು. ಉತ್ತಮವಾಗಿ ಆಡುತ್ತಿದ್ದ ಗೋಸ್ವಾಮಿ 35 ರನ್‌ ಗಳಿಸಿ ಔಟಾದರು. ಆಬಳಿಕ ಧವನ್‌ ಮತ್ತು ವಿಲಿಯಮ್ಸನ್‌ ರನ್‌ವೇಗವನ್ನು ಹೆಚ್ಚಿಸಿದರು.
 
ಭರ್ಜರಿಯಾಗಿ ಆಡಿದ ವಿಲಿಯಮ್ಸನ್‌ 17 ಎಸೆತಗಳಿಂದ 36 ರನ್‌ ಗಳಿಸಿದರು. 1 ಬೌಂಡರಿ ಮತ್ತು 3 ಸಿಕ್ಸರ್‌ ಬಾರಿಸಿದ ಅವರು ದ್ವಿತೀಯ ವಿಕೆಟಿಗೆ ಧವನ್‌ ಜತೆಗೂಡಿ 48 ರನ್‌ ಪೇರಿಸಿದರು. ಇವರಿಬ್ಬರ ಆಟವನ್ನು ಗಮನಿಸಿದಾಗ ಹೈದರಾಬಾದ್‌ ಮೊತ್ತ 200ರ ಗಡಿ ದಾಟಬಹುದೆಂದು ಭಾವಿಸಲಾಗಿತ್ತು. 

ಧವನ್‌ ಮೂರನೆಯವರಾಗಿ ಔಟ್‌ ಆದಾಗ ತಂಡ 15.1 ಓವರ್‌ಗಳಲ್ಲಿ 141 ರನ್‌ ತಲುಪಿತ್ತು. ಆಬಳಿಕ ತಂಡ ನಾಟಕೀಯ ಕುಸಿತ ಕಂಡಿತು. 20 ಓವರ್‌ ಮುಗಿದಾಗ ಮತ್ತೆ ಆರು ವಿಕೆಟ್‌ ಕಳೆದುಕೊಂಡಿದ್ದು ಕೇವಲ 31 ರನ್‌ ಪೇರಿಸಿತ್ತು. 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.