ಕೆಪಿಎಲ್‌: ತಾಹ ಸ್ಫೋಟ; ಬಿಜಾಪುರಕ್ಕೆ ಜಯ


Team Udayavani, Sep 11, 2017, 6:45 AM IST

Ban1109171.jpg

ಮೈಸೂರು: ಮೊಹಮ್ಮದ್‌ ತಾಹ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಬಿಜಾಪುರ್‌ ಬುಲ್ಸ್‌ ಕೆಪಿಎಲ್‌ನಲ್ಲಿ ಹುಬ್ಬಳ್ಳಿ ಟೈಗರ್ ವಿರುದ್ಧ 4 ವಿಕೆಟ್‌ಗಳಿಂದ ಗೆಲುವು ಸಾಧಿಸಿತು.

ಮೈಸೂರಿನ ಮಾನಸಗಂಗೋತ್ರಿಯ ಎಸ್‌ಡಿಎನ್‌ಆರ್‌ ಒಡೆಯರ್‌(ಗ್ಲೆàಡ್ಸ್‌) ಮೈದಾನದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಹುಬ್ಬಳ್ಳಿ ಟೈಗರ್ 20 ಓವರ್‌ಗೆ 8 ವಿಕೆಟ್‌ ಕಳೆದುಕೊಂಡು 159 ರನ್‌ಗಳಿಸಿತು. ಈ ಮೊತ್ತವನ್ನು ಬೆನ್ನುಹತ್ತಿದ ಬಿಜಾಪುರ್‌ ಬುಲ್ಸ್‌ 18.4 ಓವರ್‌ನಲ್ಲಿ 6 ವಿಕೆಟ್‌ ನಷ್ಟಕ್ಕೆ 162 ರನ್‌ ಬಾರಿಸಿ ಗೆಲುವು ಸಾಧಿಸಿತು. ಈ ಮೂಲಕ ಬುಲ್ಸ್‌ ಕೂಟದಲ್ಲಿ ಸತತ 2ನೇ ಗೆಲುವು ದಾಖಲಿಸಿತು.

ಟೈಗರ್ ಎದುರು ತಾಹ ಘರ್ಜನೆ: ಹುಬ್ಬಳ್ಳಿ ಬೌಲಿಂಗ್‌ ದಾಳಿಯನ್ನು ಧೂಳಿಪಟ ಮಾಡಿದ ಆರಂಭಿಕ ಬ್ಯಾಟ್ಸ್‌ಮನ್‌ ಮೊಹಮ್ಮದ್‌ ತಾಹ ಬಿಜಾಪುರ್‌ ಬುಲ್ಸ್‌ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಕೇವಲ 45 ಎಸೆತಗಳಲ್ಲಿ ಆಕರ್ಷಕ 9 ಸಿಕ್ಸರ್‌ ಹಾಗೂ 4 ಬೌಂಡರಿ ಸಹಿತ 83 ರನ್‌ ಬಾರಿಸಿ ಔಟ್‌ ಆದರು. ಈ ಮೂಲಕ ಕೆಪಿಎಲ್‌ ಕೂಟದ ಪಂದ್ಯವೊಂದರಲ್ಲಿ ಗರಿಷ್ಠ ಸಿಕ್ಸರ್‌ ಬಾರಿಸಿದ ಆಟಗಾರ ಎಂಬ ದಾಖಲೆ ನಿರ್ಮಿಸಿದರು. ಈ ಹಿಂದೆ 2015ರಲ್ಲಿ ಮಾಯಾಂಕ್‌ ಅಗರ್ವಾಲ್‌ 7 ಸಿಕ್ಸರ್‌ ಬಾರಿಸಿದ್ದು, ಗರಿಷ್ಠವಾಗಿತ್ತು. ಉಳಿದಂತೆ ಎಂ.ನಿಧೀಶ್‌ (29), ಕಿರಣ್‌(ಅಜೇಯ 20) ಗೆಲುವಿಗೆ ಮಹತ್ವದ ಕಾಣಿಕೆ ನೀಡಿದರು. ಹುಬ್ಬಳ್ಳಿ ಪರ ಅಭಿಷೇಕ್‌ ಸಕುಜ 21ಕ್ಕೆ 4 ವಿಕೆಟ್‌ ಪಡೆದರು.

ಟೈಗರ್ಗೆ ಮಾಯಾಂಕ್‌, ಸಿದ್ಧಾರ್ಥ್ ಆಸರೆ: ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಹುಬ್ಬಳ್ಳಿ ಟೈಗರ್ಗೆ ಮಾಯಾಂಕ್‌ ಅಗರ್ವಾಲ್‌ ಮತ್ತು ಕೃಷ್ಣಮೂರ್ತಿ ಸಿದ್ಧಾರ್ಥ್ ಆಸರೆಯದರು. ಆರಂಭದಲ್ಲಿ ವಿಕೆಟ್‌ ಕಳೆದುಕೊಂಡ ಹುಬ್ಬಳ್ಳಿ ಆತಂಕದಲ್ಲಿತ್ತು. ಅನುಭವಿ ಆಟಗಾರ ಮಾಯಾಂಕ್‌ ಅಗರ್ವಾಲ್‌(33), ಸಿದ್ಧಾರ್ಥ್ (34) ಉತ್ತಮ ಜತೆಯಾಟ ನೀಡಿದರು. ಇದರಿಂದ ಹುಬ್ಬಳ್ಳಿ ಸ್ಪರ್ಧಾತ್ಮಕ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾಯಿತು. ಬಿಜಾಪುರ್‌ ಬುಲ್ಸ್‌ ಪರ ಎಂ.ಜಿ.ನವೀನ್‌ ಹಾಗೂ ರೋನಿತ್‌ ಮೋರೆ ತಲಾ 2 ವಿಕೆಟ್‌ ಪಡೆದರು.

ಸಂಕ್ಷಿಪ್ತ ಸ್ಕೋರ್‌: ಹುಬ್ಬಳ್ಳಿ ಟೈಗರ್ 20 ಓವರ್‌ಗೆ 159/8 (ಕೆ.ಸಿದ್ಧಾರ್ಥ್ 34, ಮಾಯಾಂಕ್‌ ಅಗರ್ವಾಲ್‌ 33, ಎಂ.ಜಿ. ನವೀನ್‌ 13ಕ್ಕೆ 2), ಬಿಜಾಪುರ್‌ ಬುಲ್ಸ್‌ 18.4 ಓವರ್‌ಗೆ 162/6 (ಮೊಹಮ್ಮದ್‌ ತಾಹ 83, ಎಂ.ನಿಧೀಶ್‌ 29, ಅಭಿಷೇಕ್‌ ಸಕುಜ 21ಕ್ಕೆ 4).

– ಸಿ.ದಿನೇಶ್‌

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.