ಕೆಪಿಎಲ್: ಫಿಕ್ಸಿಂಗ್ ತಡೆಗೆ ಬಿಸಿಸಿಐ ತಂಡ
Team Udayavani, Aug 4, 2018, 6:00 AM IST
ಹುಬ್ಬಳ್ಳಿ: ಮ್ಯಾಚ್ಫಿಕ್ಸಿಂಗ್ ಸಮಸ್ಯೆ ಕೆಪಿಎಲ್ನಲ್ಲೂ ಕಾಣಿಸಿಕೊಳ್ಳಬಾರದು ಎಂಬ ಕಾರಣದಿಂದ ಬಿಸಿಸಿಐ ಭ್ರಷ್ಟಾಚಾರ ನಿಗ್ರಹದಳ ಕೂಟದ ವೇಳೆ ಕಾರ್ಯ ನಿರ್ವಹಿಸಲಿದೆ. ನಿಗ್ರಹದಳದ ಕಾರ್ಯದರ್ಶಿ ರವಿ ಸವಾನಿ ಇದರ ನೇತೃತ್ವ ವಹಿಸಲಿದ್ದಾರೆ ಎಂದು ಕೆಎಸ್ಸಿಎ ಸಹ ಕಾರ್ಯದರ್ಶಿ ಸಂತೋಷ ಮೆನನ್ ತಿಳಿಸಿದ್ದಾರೆ.
ಪಂದ್ಯಾವಳಿ ವೇಳೆ ಮ್ಯಾಚ್ ಫಿಕ್ಸಿಂಗ್ ನಡೆಯದಂತೆ ತೀವ್ರ ನಿಗಾ ವಹಿಸಲಾಗುವುದು. ಅದಕ್ಕಾಗಿ ಆ. 13 ಮತ್ತು 14ರಂದು ಬೆಂಗಳೂರಿನಲ್ಲಿ ಎಲ್ಲ ಆಟಗಾರರು, ಸಿಬಂದಿ ಹಾಗೂ ಆಯೋಜಕರಿಗೆ ತರಬೇತಿ ನೀಡಲಾಗುವುದು. ಪಂದ್ಯಗಳ ವೇಳೆ ಫಿಕ್ಸಿಂಗ್, ಬೆಟ್ಟಿಂಗ್ ನಡೆಯದಂತೆ ಭ್ರಷ್ಟಾಚಾರ ನಿಗ್ರಹ ದಳ ಮೈದಾನದ ಸುತ್ತಲೂ ತೀವ್ರ ಕಣ್ಗಾವಲು ವಹಿಸಲಿದ್ದು, ಒಟ್ಟು 8 ತನಿಖಾಧಿಕಾರಿಗಳು ನಿಗಾ ವಹಿಸಲಿದ್ದಾರೆ. ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಕೈಗೊಳ್ಳುವ ಕಟ್ಟುನಿಟ್ಟಿನ ನಿಯಮ ಗಳನ್ನು ಕೆಪಿಎಲ್ನಲ್ಲೂ ಅನುಸರಿಸ ಲಾಗುವುದು ಎಂದರು.
ಗೋಷ್ಠಿಯಲ್ಲಿ ಹುಬ್ಬಳ್ಳಿ ಟೈಗರ್ಸ್ ಕ್ರಿಕೆಟ್ ತಂಡದ ನಾಯಕ ವಿನಯ ಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ