![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಕೆಪಿಎಲ್: ಬಳ್ಳಾರಿ ಟಸ್ಕರ್ಸ್ಗೆ 169 ರನ್ ಗುರಿ
Team Udayavani, Aug 18, 2018, 6:00 AM IST
![22.jpg](https://www.udayavani.com/wp-content/uploads/2018/08/18/22.jpg)
ಬೆಂಗಳೂರು: ಆರು ವಿಕೆಟ್ಗಳನ್ನು 67 ರನ್ ಆಗುವಷ್ಟರಲ್ಲಿ ಕಳೆದುಕೊಂಡರೂ ಅರ್ಷದೀಪ್ ಸಿಂಗ್ ಬ್ರಾರ್ ಅವರ ಸಿಡಿಲಬ್ಬರ ಬ್ಯಾಟಿಂಗ್ ನೆರವಿನಿಂದ ಕೆಪಿಎಲ್ ಟಿ20 ಕ್ರಿಕೆಟ್ ಕೂಟದ ಶುಕ್ರವಾರದ ಪಂದ್ಯದಲ್ಲಿ ಬಳ್ಳಾರಿ ಟಸ್ಕರ್ಸ್ ವಿರುದ್ಧ ಬೆಂಗಳೂರು ಬ್ಲಾಸ್ಟರ್ಸ್ 20 ಓವರ್ಗಳಲ್ಲಿ 8 ವಿಕೆಟಿಗೆ 168 ರನ್ ಪೇರಿಸಿದೆ.
7 ಕ್ರಮಾಂಕದಲ್ಲಿ ಬ್ಯಾಟ್ ಹಿಡಿದು ಬಂದ ಅರ್ಷದೀಪ್ 34 ಎಸೆತ ಎದುರಿಸಿ 68 ರನ್ ಬಾರಿಸಿದರು. ಇದರಲ್ಲಿ 8 ಪ್ರಚಂಡ ಸಿಕ್ಸರ್ ಹಾಗೂ ಒಂದು ಬೌಂಡರಿ ಸೇರಿತ್ತು. ಚೇತನ್ ವಿಲಿಯಮ್ಸ್ 22, ಭರತ್ ದೇವರಾಜ್ 19 ರನ್ ಮಾಡಿದರು. ಬಳ್ಳಾರಿ ಪರ ಪ್ರದೀಪ್ ಟಿ. 24 ರನ್ ವೆಚ್ಚದಲ್ಲಿ 3 ವಿಕೆಟ್ ಉರುಳಿಸಿದರು. ಬೆಳಗಾವಿ ವಿರುದ್ಧ ಮೊದಲ ಪಂದ್ಯದಲ್ಲಿ ಗೆದ್ದ ಹುಮ್ಮಸ್ಸಿನೊಂದಿಗೆ ಬೆಂಗಳೂರು ಬ್ಲಾಸ್ಟರ್ ಆಡಲಿಳಿದಿತ್ತು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.