ಅಗರ್ವಾಲ್ಗೆ “ಮಂಕಡ್’ ಎಚ್ಚರಿಕೆ ನೀಡಿದ ಕೃಣಾಲ್ ಪಾಂಡ್ಯ
Team Udayavani, Mar 31, 2019, 1:47 PM IST
ಮೊಹಾಲಿ: ಮೊನ್ನೆಯಷ್ಟೇ ರಾಜಸ್ಥಾನ್ ತಂಡದ ಜಾಸ್ ಬಟ್ಲರ್ ಅವರನ್ನು ಪಂಜಾಬ್ ನಾಯಕ ಆರ್. ಅಶ್ವಿನ್ “ಮಂಕಡ್ ಔಟ್’ ಮಾಡಿದ್ದು ಕೇವಲಮ ಐಪಿಎಲ್ನಷ್ಟೇ ಅಲ್ಲ, ಜಾಗತಿಕ ಕ್ರಿಕೆಟ್ನಲ್ಲೇ ದೊಡ್ಡ ಸುದ್ದಿಯಾಗಿತ್ತು. ಇದು ವ್ಯಾಪಕ ಪರ-ವಿರೋಧ ಚರ್ಚೆಗೆ ಒಳಗಾಗಿತ್ತು. ಇದು ಕ್ರಿಕೆಟ್ ನಿಯಮದ ವ್ಯಾಪ್ತಿಯಲ್ಲಿದ್ದ ಕಾರಣ ಅಶ್ವಿನ್ ದನ್ನು ಸಮರ್ಥಿಸಿಕೊಂಡಿದ್ದರು.
ಶನಿವಾರ ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ಇಂಥದೇ ವಿದ್ಯಮಾನ ಪುನರಾವರ್ತನೆ ಯಾಗುವ ಸಾಧ್ಯತೆ ಇತ್ತು. ಮುಂಬೈ ಇಂಡಿಯನ್ಸ್ ಬೌಲರ್ ಕೃಣಾಲ್ ಪಾಂಡ್ಯ 10ನೇ ಓವರ್ ಎಸೆಯುವಾಗ ಪಂಜಾಬ್ನ ಮಾಯಾಂಕ್ ಅಗರ್ವಾಲ್ ಕ್ರೀಸ್ ಬಿಟ್ಟು ಮುಂದೆ ಹೋಗಿಯಾಗಿತ್ತು.
ಆಗ ರನೌಟ್ ಮಾಡುವ ಅವಕಾಶವಿದ್ದರೂ ಕೃಣಾಲ್ ಇದಕ್ಕೆ ಮುಂದಾಗಲಿಲ್ಲ. ಅಗರ್ವಾಲ್ಗೆ ಕೇವಲ ಎಚ್ಚರಿಕೆ ನೀಡಿದರು. ಕೃಣಾಲ್ ಅವರ ಈ ವರ್ತನೆ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್