ವಿಮಾನ ನಿಲ್ದಾಣದಲ್ಲಿ ಕೃಣಾಲ್ ವಿಚಾರಣೆ
Team Udayavani, Nov 12, 2020, 10:52 PM IST
ಮುಂಬಯಿ: ಐಪಿಎಲ್ ಮುಗಿಸಿ ದುಬಾೖಯಿಂದ ಮರಳುವಾಗ ಮುಂಬೈ ತಂಡದ ಆಟಗಾರ ಕೃಣಾಲ್ ಪಾಂಡ್ಯ ಅವರನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ಆದಾಯ ಗುಪ್ತಚರ ಮಹಾನಿರ್ದೇಶನಾಲಯದ (ಡಿಆರ್ಐ) ಅಧಿಕಾರಿಗಳು ತಡೆದು ವಿಚಾರಣೆ ನಡೆಸಿದ ಘಟನೆ ಗುರುವಾರ ಸಂಭವಿಸಿದೆ. ಹೆಚ್ಚುವರಿ ಮೊತ್ತದ ಚಿನ್ನ ಹಾಗೂ ಇತರ ಬೆಲೆಬಾಳುವ ವಸ್ತುವನ್ನು ಹೊಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಇದಕ್ಕೆ ಸುಂಕ ಪಾವತಿಸಲು ಸೂಚಿಸಲಾಗಿದೆ.
ಸರಕಾರದ ನಿಯಮದಂತೆ, ದುಬಾೖಯಿಂದ ಮರಳುವ ಪುರುಷ ಪ್ರಯಾಣಿಕರು 50 ಸಾವಿರ ರೂ. ಮೊತ್ತದ ಚಿನ್ನಾಭರಣಗಳನ್ನಷ್ಟೇ ಸುಂಕ ರಹಿತವಾಗಿ ತರಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ