KSCA ಮಹಾರಾಜ ಟ್ರೋಫಿ T-20 ಕ್ರಿಕೆಟ್‌: ಹುಬ್ಬಳ್ಳಿ ಟೈಗರ್‌ಗೆ ಭರ್ಜರಿ ಜಯ


Team Udayavani, Aug 16, 2023, 11:23 PM IST

HUBLI TIGERS

ಬೆಂಗಳೂರು: ಗೆಲುವಿನ ಓಟ ಮುಂದುವರಿಸಿರುವ ಹುಬ್ಬಳ್ಳಿ ಟೈಗರ್ ತಂಡವು ಬುಧವಾರ ನಡೆದ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್‌ ಕೂಟದಲ್ಲಿ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ ತಂಡವನ್ನು ಐದು ವಿಕೆಟ್‌ಗಳಿಂದ ಸೋಲಿಸಿದೆ.

ಮನ್ವತ್‌ ಕುಮಾರ್‌ ಅರ ಆಲ್‌ರೌಂಡ್‌ ಪ್ರದರ್ಶನದಿಂದ ಹುಬ್ಬಳ್ಳಿ ತಂಡವು ಸತತ ಮೂರನೇ ಗೆಲುವು ದಾಖಲಿಸಿದೆ. ಬಿಗು ದಾಳಿ ಸಂಘಟಿಸಿದ ಅವರು ನಾಲ್ಕು ವಿಕೆಟ್‌ ಪಡೆದರಲ್ಲದೇ ಬ್ಯಾಟಿಂಗ್‌ನಲ್ಲಿ 28 ರನ್‌ ಗಳಿಸಿದ್ದರು. ಇದರಿಂದ ತಂಡವು ಇನ್ನೂ 39 ಎಸೆತಗಳು ಬಾಕಿ ಉಳಿದಿರುವಂತೆ ಐದು ವಿಕೆಟ್‌ಗಳ ಜಯ ಸಾಧಿಸಿತು.

ಬೆಂಗಳೂರು ಬ್ಲಾಸ್ಟರ್ ಪರ ಮಾಯಾಂಕ್‌ ಅಗರ್ವಾಲ್‌ ಅರ್ಧಶತಕ ದಾಖಲಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಮೊದಲು ಬ್ಯಾಟಿಂಗ್‌ ಮಾಡಿದ ಬೆಂಗಳೂರು ಬ್ಲಾಸ್ಟರ್ ತಂಡವು 18.4 ಓವರ್‌ಗಳಲ್ಲಿ ಕೇವಲ 105 ರನ್ನಿಗೆ ಆಲೌಟಾಯಿತು. ಅಗರ್ವಾಲ್‌ 34 ಎಸೆತಗಳಿಂದ 50 ರನ್‌ ಹೊಡೆದರು. ಮನ್ವತ್‌ ಕುಮಾರ್‌ 15 ರನ್ನಿಗೆ 4 ವಿಕೆಟ್‌ ಕಿತ್ತು ಗಮನ ಸೆಳೆದರು. ಗೆಲ್ಲಲು ಸುಲಭ ಸವಾಲು ಪಡೆದ ಹುಬ್ಬಳ್ಳಿ ಟೈಗರ್ ತಂಡವು ಮನ್ವತ್‌, ಮನೀಷ್‌ ಪಾಂಡೆ ಮತ್ತು ಎಲ್‌. ಸಿಸೋಡಿಯ ಅವರ ಉತ್ತಮ ಆಟ ದಿಂದಾಗಿ 13.3 ಓವರ್‌ಗಳಲ್ಲಿ 5 ವಿಕೆಟಿಗೆ 111 ರನ್‌ ಗಳಿಸಿ ಜಯಭೇರಿ ಬಾರಿ ಸಿತು. ಸಿಸೋಡಿಯ 33, ಮನೀಷ್‌ ಅಜೇಯ 23 ರನ್‌ ಗಳಿಸಿದರು.

ಮೈಸೂರು ವಾರಿಯರ್ಗೆ ಜಯ
ದಿನದ ಇನ್ನೊಂದು ಪಂದ್ಯದಲ್ಲಿ ಮೈಸೂರು ವಾರಿಯರ್ ತಂಡವು ಗುಲ್ಬರ್ಗ ಮಿಸ್ಟಿಕ್ಸ್‌ ತಂಡವನ್ನು 54 ರನ್ನುಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಮೈಸೂರು ವಾರಿಯರ್ ತಂಡವು ನಿಗದಿತ 20 ಓವರ್‌ ಗಳಲ್ಲಿ 5 ವಿಕೆಟಿಗೆ 198 ರನ್‌ ಗಳಿಸಿತ್ತು. ಇದಕ್ಕುತ್ತರವಾಗಿ ಗುಲ್ಬರ್ಗ ತಂಡವು 19 ಓವರ್‌ಗಳಲ್ಲಿ 144 ರನ್ನಿಗೆ ಆಲೌಟಾಗಿ ಸೋಲನ್ನು ಒಪ್ಪಿಕೊಂಡಿತು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.