KSCA T20 tournament; ನಾಳೆಯಿಂದ ಮಹಾರಾಜಾ ಟ್ರೋಫಿ
Team Udayavani, Aug 11, 2023, 11:53 PM IST
ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಾರಾಜಾ ಟ್ರೋಫಿಗಾಗಿ ಕೆಎಸ್ಸಿಎ ಟಿ20 ಪಂದ್ಯಾವಳಿಯ ಎಲ್ಲ ಪಂದ್ಯಗಳು ನಡೆಯಲಿವೆ. ಆ. 13ರಿಂದ 29ರ ವರೆಗೆ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ (ಕೆಎಸ್ಸಿಎ) ತಿಳಿಸಿದೆ.
ಟಿಸಿಎಂ ನ್ಪೋರ್ಟ್ಸ್ ಮ್ಯಾನೇಜ್ಮೆಂಟ್ ಪ್ರೈ. ಲಿ. ಈ ಪಂದ್ಯಾವಳಿಯನ್ನು ನಿರ್ವಹಿಸಲಿದ್ದು ಸ್ಟಾರ್ ನ್ಪೋರ್ಟ್ಸ್ 2, ಸ್ಟಾರ್ ನ್ಪೋರ್ಟ್ಸ್ ಕನ್ನಡ ಮತ್ತು ಒಟಿಟಿ ಪಾಲುದಾರ ಪ್ಯಾನ್ಕೋಡ್’ನಲ್ಲಿ ಪಂದ್ಯಗಳು ಪ್ರಸಾರವಾಗಲಿವೆ. ಆರು ಫ್ರಾಂಚೈಸಿಗಳಾದ ಬೆಂಗಳೂರು ಬ್ಲಾಸ್ಟರ್, ಮೈಸೂರು ವಾರಿಯರ್, ಗುಲ್ಬರ್ಗಾ ಮಿಸ್ಟಿಕ್ಸ್, ಹುಬ್ಬಳ್ಳಿ ಟೈಗರ್, ಶಿವಮೊಗ್ಗ ಲಯನ್ಸ್ ಮತ್ತು ಮಂಗಳೂರು ಡ್ರ್ಯಾಗನ್ಸ್ ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು