ಧೋನಿಯಿಂದ ಬೈಸಿಕೊಂಡು ಬುದ್ಧಿ ಕಲಿತ ಕುಲದೀಪ್‌ ಯಾದವ್‌


Team Udayavani, Jul 12, 2018, 11:41 AM IST

kuldeep.gif

ಹೊಸದಿಲ್ಲಿ: ಉದ್ವೇಗ ರಹಿತ, ಸಮಚಿತ್ತದ ಆಟಕ್ಕೆ ಹೆಸರಾದ ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ, ಒಮ್ಮೊಮ್ಮೆ ತಾಳ್ಮೆಗೆಡುತ್ತಾರೆ. ಆದರೆ ಅವರ ಸಿಟ್ಟು ಸಾತ್ವಿಕವಾಗಿರುತ್ತದೆ ಎಂದು ಸ್ಪಿನ್ನರ್‌ ಕುಲದೀಪ್‌ ಯಾದವ್‌ ಹೇಳಿದ್ದಾರೆ.

“ವಾಟ್‌ ದ ಡಕ್‌’ ಎಂಬ ಕಾರ್ಯ ಕ್ರಮದಲ್ಲಿ ಮಾತನಾಡಿದ ಕುಲದೀಪ್‌ ಯಾದವ್‌, ಧೋನಿಯವರ ಸಾತ್ವಿಕ ಸಿಟ್ಟಿಗೆ ಉದಾಹರಣೆಯಾಗಿ, ಕಳೆದ ವರ್ಷ ಇಂದೋರ್‌ನಲ್ಲಿ ನಡೆದಿದ್ದ ಭಾರತ-ಶ್ರೀಲಂಕಾ ನಡುವಿನ ಟಿ20 ಪಂದ್ಯದ ಪ್ರಸಂಗವೊಂದನ್ನು ಉದಾಹರಿಸಿದ್ದಾರೆ.ಆ ಪಂದ್ಯಕ್ಕೆ ವಿರಾಟ್‌ ಕೊಹ್ಲಿ ಅಲಭ್ಯರಾದ್ದರಿಂದ ರೋಹಿತ್‌ ಶರ್ಮ ನಾಯಕರಾಗಿದ್ದರು. ಆ ಪಂದ್ಯದಲ್ಲಿ ಯಾದವ್‌ ಎಷ್ಟೇ ಕರಾರುವಾಕ್‌ ಆಗಿ ಬೌಲಿಂಗ್‌ ಮಾಡುತ್ತಿದ್ದರೂ ಅದನ್ನು ಶ್ರೀಲಂಕಾ ಬ್ಯಾಟ್ಸ್‌ ಮನ್‌ಗಳು ಲೀಲಾಜಾಲವಾಗಿ ಎದುರಿಸುತ್ತಿದ್ದರು. ಬೌಂಡರಿ, ಸಿಕ್ಸರ್‌ಗಳ ಸುರಿಮಳೆಯಾಗುತ್ತಿತ್ತು. ಯಾದವ್‌ ಅವರ ವೈಯಕ್ತಿಕ 4ನೇ ಓವರ್‌ನಲ್ಲೂ ಮತ್ತೆ ಅದೇ ಪುನರಾವರ್ತನೆಯಾಗಿದ್ದರಿಂದ ಧೋನಿ, ಯಾದವ್‌ ಅವರನ್ನು ಕರೆದು ಫೀಲ್ಡಿಂಗ್‌ನಲ್ಲಿ ಕೆಲವು ಬದ ಲಾವಣೆಗೆ ಸೂಚಿಸಿದ್ದರು. ಆದರೆ, ಇದಕ್ಕೆ ಯಾದವ್‌ ಒಪ್ಪಲಿಲ್ಲ. ಕೂಡಲೇ ಸಿಟ್ಟಾದ ಧೋನಿ, “ನನ್ನನ್ನು ಹುಚ್ಚನೆಂದು ತಿಳಿದಿದ್ದೀಯ? 300 ಏಕದಿನ ಪಂದ್ಯಗಳಿಂದ ಗಳಿಸಿದ ಅನುಭವ ಸುಮ್ಮನೇನಾ….?’ ಎಂದು ರೇಗಿದರು.

ಕೂಡಲೇ ಜಾಗೃತರಾದ ಯಾದವ್‌, ಧೋನಿಯ ಸಲಹೆ ಯಂತೆ ಫೀಲ್ಡಿಂಗ್‌ನಲ್ಲಿ ಬದಲಾವಣೆ ಮಾಡಿದರು. ಪರಿಣಾಮ, ರನ್‌ ಗತಿಗೆ ಕಡಿವಾಣ ಬಿತ್ತಲ್ಲದೆ, ಆ ಓವರ್‌ನಲ್ಲಿ 2 ವಿಕೆಟ್‌ ಕೂಡ ಲಭಿಸಿತು ಎಂದು ಕುಲದೀಪ್‌ ಯಾದವ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.