ಕುಲದೀಪ್‌, ರೋಹಿತ್‌ ರ್‍ಯಾಂಕಿಂಗ್‌ ಪ್ರಗತಿ


Team Udayavani, Nov 13, 2018, 6:00 AM IST

rohit-sharma-kuldeep-yadav.jpg

ದುಬಾೖ: ವೆಸ್ಟ್‌ ಇಂಡೀಸ್‌ ಎದುರಿನ ಟಿ20 ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡ ಭಾರತ, ತಂಡ ರ್‍ಯಾಂಕಿಂಗ್‌ನಲ್ಲಿ ದ್ವಿತೀಯ ಸ್ಥಾನ ಕಾಯ್ದುಕೊಂಡಿದೆ. ಆದರೆ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ರೋಹಿತ್‌ ಶರ್ಮ, ಕುಲದೀಪ್‌ ಯಾದವ್‌ ಪ್ರಗತಿ ಸಾಧಿಸಿದ್ದಾರೆ.

ಮೊದಲೆರಡು ಪಂದ್ಯಗಳಲ್ಲಿ ಆಡಿದ್ದ ಚೈನಾಮನ್‌ ಬೌಲರ್‌ ಕುಲದೀಪ್‌ ಯಾದವ್‌ ಕೋಲ್ಕತಾ ಪಂದ್ಯದ ಗೆಲುವಿನ ಹೀರೋ ಆಗಿ ಮೂಡಿಬಂದಿದ್ದರು. 2 ಪಂದ್ಯಗಳಿಂದ 5 ವಿಕೆಟ್‌ ಕಿತ್ತ ಸಾಧನೆಯಿಂದ ಅವರು ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ 14 ಸ್ಥಾನ ಮೇಲೇರಿದ್ದು, 23ನೇ ಸ್ಥಾನಕ್ಕೆ ಬಂದಿದ್ದಾರೆ.

ಭುವನೇಶ್ವರ್‌ ಕುಮಾರ್‌ ಮತ್ತು ಜಸ್‌ಪ್ರೀತ್‌ ಬುಮ್ರಾ ಕ್ರಮವಾಗಿ 9 ಹಾಗೂ 5 ಸ್ಥಾನ ಮೇಲೇರಿದ್ದು, 19ನೇ ಹಾಗೂ 21ನೇ ರ್‍ಯಾಂಕಿಂಗ್‌ ಹೊಂದಿದ್ದಾರೆ. ಯಜುವೇಂದ್ರ ಚಾಹಲ್‌ ಭಾರತದ ಅಗ್ರಮಾನ್ಯ ಬೌಲರ್‌ ಆಗಿದ್ದು, 4ನೇ ಸ್ಥಾನದಲ್ಲಿದ್ದಾರೆ.

ಉಸ್ತುವಾರಿ ನಾಯಕ ರೋಹಿತ್‌ ಶರ್ಮ ಲಕ್ನೋದಲ್ಲಿ ಶತಕ ಸಿಡಿಸಿ ಸುದ್ದಿಯಾಗಿದ್ದರು. ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ 10ನೇ ಸ್ಥಾನದಲ್ಲಿದ್ದ ಅವರೀಗ 7ಕ್ಕೆ ಏರಿದ್ದಾರೆ. ಕೊನೆಯ ಪಂದ್ಯದಲ್ಲಿ ಮಿಂಚಿದ ಶಿಖರ್‌ ಧವನ್‌ ಅವರದು 5 ಸ್ಥಾನಗಳ ಪ್ರಗತಿ. ಅವರೀಗ 16ನೇ ಸ್ಥಾನ ತಲುಪಿದ್ದಾರೆ. ಸರಣಿಯಿಂದ ಹೊರಗುಳಿದ ವಿರಾಟ್‌ ಕೊಹ್ಲಿ 2 ಸ್ಥಾನ ಕುಸಿದು 14ಕ್ಕೆ ಇಳಿದಿದ್ದಾರೆ.

ಪಾಕ್‌ ನಂ.1, ಭಾರತ ನಂ.2
ಟೀಮ್‌ ರ್‍ಯಾಂಕಿಂಗ್‌ನಲ್ಲಿ ಭಾರತ ದ್ವಿತೀಯ ಸ್ಥಾನದಲ್ಲೇ ಮುಂದುವರಿದಿದೆ. ಪಾಕಿಸ್ಥಾನ ಅಗ್ರಸ್ಥಾನ ಕಾಯ್ದುಕೊಂಡಿದೆ. ಈ ಗೆಲುವಿನಿಂದ ಭಾರತಕ್ಕೆ 3 ಅಂಕ ಲಭಿಸಿತು. ಇದಕ್ಕೂ ಮುನ್ನ ಪಾಕಿಸ್ಥಾನ ತಂಡ ನ್ಯೂಜಿಲ್ಯಾಂಡಿಗೆ 3-0 ವೈಟ್‌ವಾಶ್‌ ಮಾಡಿ 2 ಅಂಕ ಗಳಿಸಿತ್ತು. ಪಾಕಿಸ್ಥಾನ 138, ಭಾರತ 127 ಅಂಕಗಳನ್ನು ಹೊಂದಿವೆ.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.