ಎರಡನೇ ಟೆಸ್ಟ್ ಆರಂಭ: ಒಂದೇ ಪಂದ್ಯದ ಬಳಿಕ ಹೊರಬಿದ್ದ ಕಳೆದ ಪಂದ್ಯದ ಮ್ಯಾನ್ ಆಫ್ ದಿ ಮ್ಯಾಚ್ ಕುಲದೀಪ್


Team Udayavani, Dec 22, 2022, 9:04 AM IST

kuldeep yadav benched for second test

ಢಾಕಾ: ಬಾಂಗ್ಲಾ ದೇಶ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಮತ್ತು ಅಂತಿಮ ಪಂದ್ಯ ಇಂದು ಢಾಕಾ ಅಂಗಳದಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಶಕೀಬ್ ಅಲ್ ಹಸನ್ ಅವರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ್ದಾರೆ.

ಈ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯದ ಮ್ಯಾನ್ ಆಫ್ ದಿ ಮ್ಯಾಚ್ ಕುಲದೀಪ್ ಯಾದವ್ ಅವರು ಹೊರಗುಳಿದಿದ್ದು, ಅವರ ಬದಲಿಗೆ ಜಯದೇವ್ ಉನಾದ್ಕತ್ ಸ್ಥಾನ ಪಡೆದಿದ್ದಾರೆ.

ಜಯದೇವ್ ಉನಾದ್ಕತ್ ಅವರು 2010ರ ಬಳಿಕ ಇದೇ ಮೊದಲ ಬಾರಿಗೆ ಭಾರತದ ಪರ ಟೆಸ್ಟ್ ತಂಡದಲ್ಲಿ ಆಡುತ್ತಿದ್ದಾರೆ.

ಇದನ್ನೂ ಓದಿ:ಆಸ್ಕರ್ ಆವಾರ್ಡ್ ಗೆ ಶಾರ್ಟ್ ಲಿಸ್ಟಾದ ಆರ್‌ಆರ್‌ಆರ್ ಮತ್ತು ದಿ ಲಾಸ್ಟ್ ಫಿಲ್ಮ್ ಶೋ

ಬಾಂಗ್ಲಾ ದೇಶ ತಂಡದಲ್ಲೂ ಎರಡೂ ಬದಲಾವಣೆ ಮಾಡಲಾಗಿದೆ. ಯಾಸಿರ್ ಬದಲಿಗೆ ಮೊಮಿನುಲ್, ಎಬಾದತ್ ಬದಲಿಗೆ ತಸ್ಕಿನ್ ಅಹಮದ್ ಆಡುತ್ತಿದ್ದಾರೆ.

ಭಾರತ: ಕೆಎಲ್ ರಾಹುಲ್ (ನಾ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್

ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಜಾಕಿರ್ ಹಸನ್, ಮೊಮಿನುಲ್ ಹಕ್, ಲಿಟ್ಟನ್ ದಾಸ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್ (ನಾ), ನೂರುಲ್ ಹಸನ್ (ವಿ.ಕೀ), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ತಸ್ಕಿನ್ ಅಹ್ಮದ್

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.