ಬೆಂಗಳೂರು ಟೆಸ್ಟ್‌ ಬೊಂಬಾಟ್‌ ಗೆಲುವು: ಕೊಹ್ಲಿಗೆ ದಿಗ್ಗಜರ ಪ್ರಶಂಸೆ


Team Udayavani, Mar 8, 2017, 11:57 AM IST

Kohli Celebration-700.jpg

ಹೊಸದಿಲ್ಲಿ : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಿನ್ನೆ ಮಂಗಳವಾರ ಎರಡನೇ ಟೆಸ್ಟ್‌ ಪಂದ್ಯದ ನಾಲ್ಕನೇ ದಿನವೇ ಪ್ರಬಲ ಆಸ್ಟ್ರೇಲಿಯ ತಂಡದೆದುರು 75 ರನ್‌ ಗಳ ರೋಮಾಂಚಕ ವಿಜಯವನ್ನು ಸಾಧಿಸಿದ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ತೋರಿರುವ ಆಕ್ರಮಕ ಶೈಲಿಯ ಹಾಗೂ ಪ್ರಬುದ್ದ ನಾಯಕತ್ವವನ್ನು ವಿಶ್ವ ಕ್ರಿಕೆಟ್‌ನ ಹಲವು ದಿಗ್ಗಜರು ಬಹುವಾಗಿ ಪ್ರಶಂಸಿಸಿದ್ದಾರೆ.

ಆಸ್ಟ್ರೇಲಿಯದ ಎದುರು ಪುಣೆಯಲ್ಲಾದ ಮೊದಲ ಟೆಸ್ಟ್‌ ಪಂದ್ಯವನ್ನು ಹೀನಾಯವಾಗಿ ಸೋತ ಹೊರತಾಗಿಯೂ ಒಂದಿನಿತೂ ಕಂಗೆಡದೆ,  ಕೆಚ್ಚೆದೆಯಿಂದ ಹೋರಾಡಿ ಬೆಂಗಳೂರಿನ ಎರಡನೇ ಟೆಸ್ಟ್‌ ಪಂದ್ಯವನ್ನು ರೋಮಾಂಚಕವಾಗಿ ಜಯಿಸಿ, ನಾಲ್ಕು ಟೆಸ್ಟ್‌ ಪಂದ್ಯಗಳ ಈ ಸರಣಿಯಲ್ಲೀಗ 1-1ರ ಸಮಬಲವನ್ನು ಸ್ಥಾಪಿಸುವಲ್ಲಿ ಯಶಸ್ವಿಯಾಗಿರುವ ವಿರಾಟ್‌ ಕೊಹ್ಲಿ ಯನ್ನು ಕುಮಾರ ಸಂಗಕ್ಕಾರ, ಡೇಲ್‌ ಸ್ಟೇನ್‌, ಶೋಯಿಬ್‌ ಅಖ್‌ತರ್‌ ಮೊದಲಾದ ದಿಗ್ಗಜರು ಟ್ವಿಟರ್‌ನಲ್ಲಿ ಹೃದಯ ತುಂಬಿ ಅಭಿನಂದಿಸಿದ್ದಾರೆ. 

* ಕೊಹ್ಲಿಯ ಆಕ್ರಮಕ ಶೈಲಿಯ ನಾಯಕತ್ವ ಮೆಚ್ಚುವಂಥದ್ದು; ಒಂದೊಮ್ಮೆ ಆತ ವೇಗದ ಎಸೆಗಾರನಾಗಿದ್ದರೆ ಎಂದನ್ನಿಸಿತು – ಡೇಲ್‌ ಸ್ಟೇನ್‌  

* ವಿರಾಟ್‌ ಕೊಹ್ಲಿ ಮತ್ತು ಅವರ ತಂಡದವರದ್ದು ಸೂಪರ್‌ ಶೋ; ಆದರೆ ಕ್ರಿಕೆಟ್‌ ಹಾಗೂ ಖಾಸಗಿ ಬದುಕಿನ ಒತ್ತಡಗಳನ್ನು ಆತ ಭವಿಷ್ಯದಲ್ಲಿ ಹೇಗೆ ನಿಭಾಯಿಸುತ್ತಾನೆ ಎಂಬುದನ್ನು ಇತಿಹಾಸವೇ ಅಳೆಯಲಿದೆ – ಶೋಯಿಬ್‌ ಅಖ್‌ತರ್‌.

* ಭಾರತೀಯ ಕ್ರಿಕೆಟ್‌ ತಂಡದ್ದು ಗ್ರೇಟ್‌ ಫೈಟ್‌ ಬ್ಯಾಕ್‌; ಯಾವುದೇ ವಿಷಮ ಸನ್ನಿವೇಶದಲ್ಲೂ ತಂಡದ ಸದಸ್ಯರಿಂದ ಅವರ ಪೂರ್ತಿ ಸಾಮರ್ಥ್ಯವನ್ನು ಪಡೆದುಕೊಳ್ಳಲು ಅವರಲ್ಲಿ ಸಮಯ ಸ್ಫೂರ್ತಿ ತುಂಬುವುದು ಕೊಹ್ಲಿಗೆ ಸಾಧ್ಯವಾಗಿದೆ – ಕುಮಾರ ಸಂಗಕ್ಕಾರ.

ನಿನ್ನೆ ಬೆಂಗಳೂರು ಟೆಸ್ಟ್‌ ಪಂದ್ಯವನ್ನು ರೋಮಾಂಚಕವಾಗಿ ಜಯಿಸಿದ ಬಳಿಕ ಸ್ವತಃ ವಿರಾಟ್‌ ಕೊಹ್ಲಿ, “ಇದು ತಂಡದ ನಾಯಕನಾಗಿ ನನ್ನ ಕ್ರಿಕೆಟ್‌ ಬಾಳ್ವೆಯ ಶ್ರೇಷ್ಠ ನಿರ್ವಹಣೆಯಾಗಿದೆ’ ಎಂದು ಹೇಳಿಕೊಂಡಿದ್ದರು. 

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.