ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ


Team Udayavani, Nov 12, 2020, 4:06 PM IST

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ನವದೆಹಲಿ: ಈ ವರ್ಷದ ಐಪಿಎಲ್‌ ಪ್ಲೇಆಫ್ ಟಿಕೆಟ್‌ ಪಡೆಯಲು ವಿಫ‌ಲವಾದರೂ ಮುಂದಿನ ಋತುವಿನಲ್ಲಿ ಕೆ.ಎಲ್‌.ರಾಹುಲ್‌ ಮತ್ತು ಅನಿಲ್‌ ಕುಂಬ್ಳೆ ಅವರ ನೇತೃತ್ವ ಉಳಿಸಿಕೊಳ್ಳಲು ಪಂಜಾಬ್‌ ಫ್ರಾಂಚೈಸಿ ಉತ್ಸುಕವಾಗಿದೆ ಎಂದು ವರದಿಯಾಗಿದೆ.

ಆದರೆ ನಿರೀಕ್ಷೆಯನ್ನು ಸಂಪೂರ್ಣ ಹುಸಿಗೊಳಿಸಿದ ಆಲ್‌ರೌಂಡರ್‌ ಗ್ಲೆನ್ ಮ್ಯಾಕ್ಸ್‌ವೆಲ್‌ ಮತ್ತು ವೇಗಿ ಶೆಲ್ಡನ್‌ ಕಾಟ್ರೆಲ್‌ ಅವರನ್ನು ಕೈಬಿಡುವ ಸಾಧ್ಯತೆ ದಟ್ಟವಾಗಿದೆ.

ಕೆ.ಎಲ್‌.ರಾಹುಲ್‌ ನಾಯಕತ್ವದ ಒತ್ತಡದ ನಡುವೆಯೂ 670 ರನ್‌ ಪೇರಿಸಿ ಗಮನ ಸೆಳೆದಿದ್ದರು. ಕೋಚ್‌ ಆಗಿರುವ ಕುಂಬ್ಳೆ ಅವರಿಗೆ ಇದು ಮೊದಲ ವರ್ಷದ ಒಡಂಬಡಿಕೆ ಆಗಿದೆ. ಹೀಗಾಗಿ ಇನ್ನು ಆರು ತಿಂಗಳೊಳಗೆ ನಡೆಯುವ ಸಾಧ್ಯತೆ ಹೊಂದಿರುವ 2021ರ ಐಪಿಎಲ್‌ನಲ್ಲಿ ಕರ್ನಾಟಕದ ಈ ಜೋಡಿಯನ್ನು ಮುಂದು ವರಿಸುವುದು ಫ್ರಾಂಚೈಸಿಯ ಉದ್ದೇಶವಾಗಿದೆ.

ಇದನ್ನೂ ಓದಿ:ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಈ ಬಾರಿಯ ಐಪಿಎಲ್ ನಲ್ಲಿ ಕೆ.ಎಲ್.ರಾಹುಲ್‌, ಮಯಾಂಕ್ ಅಗರ್ವಾಲ್‌, ಕ್ರಿಸ್ ಗೇಲ್‌, ನಿಕೋಲಸ್ ಪೂರನ್‌, ಮೊಹಮ್ಮದ್ ಶಮಿ, ರವಿ ಬಿಶ್ನೋಯಿ ಅವರಂಥಹ ಅನುಭವಿ ಹಾಗೂ ಪ್ರತಿಭಾನ್ವಿತರ ಪಡೆಯನ್ನು ಹೊಂದಿಯೂ ತಂಡವಾಗಿ ಆಡದಿದ್ದುದು ಪಂಜಾಬ್‌ಗ ಹಿನ್ನಡೆಯಾಗಿ ಪರಿಣಮಿಸಿತ್ತು.

ಆದರೆ ನಾಯಕ, ಕೋಚ್‌ ಬಗ್ಗೆ ಮಾಲಿಕರು ಖುಷಿಯಾಗಿದ್ದಾರೆ. ದ್ವಿತೀಯಾರ್ಧದಲ್ಲಿ ತಂಡ ಉತ್ತಮ ಪ್ರಯತ್ನವನ್ನು ಮಾಡಿತ್ತು. ತಂಡಕ್ಕೆ ಪವರ್‌ ಹಿಟ್ಟರ್‌, ವಿಶ್ವ ದರ್ಜೆಯ ವೇಗಿಯೊಬ್ಬರು ಬೇಕಾಗಿದ್ದಾರೆ’ ಎಂದು ಮೂಲವೊಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.