IPL ನಲ್ಲಿ ಕೊಹ್ಲಿ- ಗಂಭೀರ್ ನಡುವೆ ಆಗಿದ್ದೇನು?: ಮೌನ ಮುರಿದ ಕೈಲ್ ಮೇಯರ್ಸ್


Team Udayavani, Aug 7, 2023, 1:36 PM IST

Kyle Mayers Finally Opens Up On Banter With Virat Kohli During IPL

ಗಯಾನ: 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಅತ್ಯಂತ ಚರ್ಚಿತ ವಿಚಾರವೆಂದರೆ ಅದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರ ವಿರಾಟ್ ಕೊಹ್ಲಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮೆಂಟರ್ ಗೌತಮ್ ಗಂಭೀರ್ ನಡುವಿನ ಮಾತಿನ ಚಕಮಕಿ. ಪಂದ್ಯದ ಬಳಿಕ ನಡೆದ ಈ ಜಗಳ ದೊಡ್ಡ ಸುದ್ದಿಯಾಗಿತ್ತು.

ಪಂದ್ಯದುದ್ದಕ್ಕೂ, ಲಕ್ನೋ ಬ್ಯಾಟರ್ ಗಳು ಔಟಾದಾಗಲೆಲ್ಲಾ ಕೊಹ್ಲಿ ಸಾಕಷ್ಟು ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಪಂದ್ಯ ಮುಗಿದ ನಂತರ, ಕೊಹ್ಲಿ ಮತ್ತು ಗಂಭೀರ್ ಕೈಕುಲುಕಿದರು. ಆಗ ಎಲ್ಲವೂ ಸಂಪೂರ್ಣವಾಗಿ ಸಾಮಾನ್ಯವಾಗಿತ್ತು. ನಂತರ, ಎಲ್‌ ಎಸ್‌ ಜಿ ಓಪನರ್ ಕೈಲ್ ಮೇಯರ್ಸ್ ಕೊಹ್ಲಿ ಬಳಿಗೆ ತೆರಳಿದರು.

ಈ ವೇಳೆ ಮೇಯರ್ಸ್ ಬಳಿ ಬಂದ ಗಂಭೀರ್, ಅವರನ್ನು ಕೊಹ್ಲಿಯಿಂದ ದೂರ ಕರೆದುಕೊಂಡು ಹೋದರು. ಬಳಿಕ ಕೊಹ್ಲಿ ಮತ್ತು ಗಂಭೀರ್ ಮಾತಿನ ಚಕಮಕಿಯಲ್ಲಿ ತೊಡಗಿದರು. ಬಳಿಕ ಕೆಎಲ್ ರಾಹುಲ್ ಸೇರಿ ಇತರ ಆಟಗಾರರು ಅವರಿಬ್ಬರನ್ನೂ ದೂರ ದೂರ ಮಾಡಿ ಸಮಾಧಾನ ಮಾಡಿದರು.

ಇದೀಗ ಭಾರತ ಮತ್ತು ವೆಸ್ಟ್ ಇಂಡೀಸ್ ಸರಣಿಯ ನಡುವೆ ವಿಂಡೀಸ್ ಆಟಗಾರ ಕೈಲ್ ಮೇಯರ್ಸ್ ಈ ಬಗ್ಗೆ ಮಾತನಾಡಿದ್ದಾರೆ. ಫ್ಯಾನ್ ಕೋಡ್ ಸಂದರ್ಶನದಲ್ಲಿ “ನಿಮ್ಮ ಮತ್ತು ಕೊಹ್ಲಿ ನಡುವೆ ಐಪಿಎಲ್ ವೇಳೆ ಜಗಳವಾಗಿತ್ತಲ್ಲ. ಅವರ ಅಗ್ರೆಶನ್ ಬಗ್ಗೆ ನೀವು ಏನು ಹೇಳುತ್ತೀರಿ?” ಎಂಬ ಪ್ರಶ್ನೆಗೆ ಉತ್ತರಿಸಿದ ಮೇಯರ್ಸ್, “ಅದು ಅದ್ಭುತ. ಆಟದಲ್ಲಿ ಗೆಲುವು ಕಾಣುಲು ಕೆಲವೊಮ್ಮೆ ಎದುರಾಳಿಯ ಮೇಲೆರಗುವ ಸಂಧರ್ಭ ಸೃಷ್ಟಿಸಬೇಕಾಗುತ್ತದೆ, ಆಕ್ರಮಣಕಾರಿಯಾಗಿರುವುದು ಯಾವಾಗಲೂ ಒಳ್ಳೆಯದು, ಇದು ಧೈರ್ಯ ಮತ್ತು ನಿಮ್ಮ ತಂಡವನ್ನು ಗೆಲ್ಲಿಸುವ ಇಚ್ಛೆಯನ್ನು ತೋರಿಸುತ್ತದೆ” ಎಂದರು.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ರಲ್ಲಿ ಯಾರ ವಿಕೆಟ್ ಪಡೆಯಲು ನೀವು ಬಯಸುತ್ತೀರಿ ಎಂದು ಕೇಳಿದ ಪ್ರಶ್ನೆಗೆ, “ ಕೊಹ್ಲಿ, ವಿಶ್ವದ ಶ್ರೇಷ್ಠ ಆಟಗಾರ ವಿರಾಟ್ ಕೊಹ್ಲಿ ವಿಕೆಟ್ ಪಡೆಯಲು ಯಾವುದೇ ಬೌಲರ್ ಬಯಸುತ್ತಾನೆ” ಎಂದರು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.